ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Aug 3, 2022, 7:15 AM IST

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮೇಷ
ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ದಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ ಗುರುಗಳ ಮೇಲಧಿಕಾರಿಗಳ ಸಹಾಯ. ಒದಗಿ ಬರುವುದು. ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ.

ವೃಷಭ
ವಸ್ತ್ರ ಆಭರಣ. ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ಜವಾಬ್ದಾರಿಯುತ ಕಾರ್ಯ ನಿರ್ವಹಿಸಿದ ಸಮಾದಾನ.

ಮಿಥುನ
ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ ಚತುರತೆ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.

ಕಟಕ
ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರುಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.

ಸಿಂಹ
ವಿದ್ಯಾರ್ಥಿಗಳಿಗೆ ಗೌರವ ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೊಬ್ಬರ ವಿಚಾರದಲ್ಲಿ ಸಿಡುಕದಿರಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ಚರ್ಚೆಗೆ ಅವಕಾಶ ನೀಡದಿರಿ.

ಕನ್ಯಾ
ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.

ತುಲಾ
ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ ವಿಳಂಬತೆಯಿಂದ ಪ್ರಾಪ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಶ್ರೇಯಸ್ಸು.

ವೃಶ್ಚಿಕ
ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ಹೆಚ್ಚಿನ ವರಮಾನ. ದಂಪತಿಗಳಲ್ಲಿ ಅನುರಾಗ ಪ್ರೀತಿ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ಗುರುಹಿರಿಯರ ಪ್ರೀತಿ ಆಶೀರ್ವಾದ ಪ್ರಾಪ್ತಿ. ಗೃಹದಲ್ಲಿ ಸಂತಸದ ವಾತಾವರಣ.

ಧನು
ಗುರುಹಿರಿಯರ ಬಗ್ಗೆ ಗಮನ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿಬಂದೀತು.

ಮಕರ
ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖಕರ.

ಕುಂಭ
ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫ‌ಲಿತಾಂಶ ಸಂಭವ. ಉತ್ತಮ ಧನಸಂಪತ್ತು ವೃದ್ಧಿ. ವಾಕ್‌ಚತುರತೆಯಿಂದ ಜನಮನ್ನಣೆ. ಬಂಧುಮಿತ್ರರ ಸಹಾಯ ಸಹಕಾರ. ಗೃಹದಲ್ಲಿ ಸಂತಸದ ಸಂಭ್ರಮ.

ಮೀನ
ಹಠ ಮಾಡದೇ ವಿವೇಕದಿಂದ ಕಾರ್ಯ ಪ್ರವೃತ್ತರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ದಾಂಪತ್ಯ ಸುಖಕರ. ಮಕ್ಕಳಿಂದ ತೃಪ್ತಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ವೃದ್ಧಿ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.