ಗುರುವಾರದ ರಾಶಿ ಫಲ… ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Aug 11, 2022, 7:17 AM IST

ಗುರುವಾರದ ರಾಶಿ ಫಲ… ಇಲ್ಲಿವೆ ನಿಮ್ಮ ಗ್ರಹಬಲ

ಮೇಷ: ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರಿಗೆ ಸಂತೋಷ ನೀಡಿದ ತೃಪ್ತಿ. ಸಮಾಜದಲ್ಲಿ ಗೌರವ ಪ್ರಾಪ್ತಿ. ಸ್ವಸಾಮರ್ಥ್ಯದಿಂದ ಧನಾರ್ಜನೆ. ಮಕ್ಕಳ ಸಾಧನೆಯಿಂದ ನೆಮ್ಮದಿ. ಸುದೃಢ ಆರೋಗ್ಯಕ್ಕಾಗಿ ನಿಯಮ ಪಾಲಿಸುವುದು ಅಗತ್ಯ.

ವೃಷಭ: ಸುಪುಷ್ಟವಾದ ದೈಹಿಕ ಮಾನಸಿಕ ಆರೋಗ್ಯ. ಜನರಿಂದ ಮಾನ್ಯತೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ದಾಂಪತ್ಯ ಸುಖ ವೃದ್ಧಿ. ಮಕ್ಕಳ ಪ್ರಗತಿ ವಿಚಾರದಲ್ಲಿ ಧನವ್ಯಯ ಸಂಭವ .

ಮಿಥುನ: ಗುರುಹಿರಿಯರಿಂದ ಸರ್ವ ವಿಧದ ಸುಖ ಪ್ರಾಪ್ತಿ. ದೈರ್ಯ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ದಾನ ಧರ್ಮದಲ್ಲಿ ಆಸಕ್ತಿ. ಸಂದರ್ಭಕ್ಕೆ ಸರಿಯಾಗಿ ವಿವೇಕದ ನಡೆ ನುಡಿ. ಉತ್ತಮ ಬಂಧುಮಿತ್ರರಿಂದ ಕೂಡಿದ ಸುಖ.

ಕರ್ಕ: ಲೋಕಪ್ರಿಯತೆ. ದೇವತಾ ಭಕ್ತಿ ಶ್ರದ್ಧೆ ವೃದ್ಧಿ. ಚತುರ ನಡೆ ನುಡಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತಿನ ವೃದ್ಧಿ. ಕುಟುಂಬದವರಿಂದ ಪ್ರೋತ್ಸಾಹ. ಮನೆಯಲ್ಲಿ ಸಂತಸದ ವಾತಾವರಣ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ತೃಪ್ತಿ.

ಸಿಂಹ: ಆರೋಗ್ಯ ಸ್ಥಿರ ವೃದ್ಧಿ. ಸರ್ವಸಾಮರ್ಥ್ಯ ಲೋಕಪ್ರಸಿದ್ಧ ಜನಮನ್ನಣೆ. ತಾಳ್ಮೆ ಕಳೆದುಕೊಳ್ಳದೇ ವ್ಯವಹರಿಸಿ. ದೀರ್ಘ‌ ಪ್ರಯಾಣ ಸಂಭವ. ಅಧ್ಯಯನದಲ್ಲಿ ಆಸಕ್ತಿ. ಉತ್ತಮ ಧನಾರ್ಜನೆ. ಧನ ಸಂಪತ್ತಿನ ವೃದ್ಧಿ. ಗಣ್ಯರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ಕನ್ಯಾ: ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಗಮನಹರಿಸಿ. ವ್ಯರ್ಥವಾಗಿ ಧನವ್ಯಯವಾಗದಂತೆ ಜಾಗ್ರತೆ ವಹಿಸಿ. ದೀರ್ಘ‌ ಪ್ರಯಾಣ ಸಂಭವ. ಧನಾಗಮ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆಗೊಳಗಾಗುವ ಸಂಭವ.

ತುಲಾ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಲ್ಲಿ ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ಪರಸ್ಪರ ಪ್ರೋತ್ಸಾಹ ಸಹಕಾರ. ಉತ್ತಮ ಧನಾರ್ಜನೆ. ದಾಂಪತ್ಯದಲ್ಲಿ ಸಣ್ಣ ವಿಷಯಗಳ ಚರ್ಚೆ. ಗುರುಹಿರಿಯರ ಆರೋಗ್ಯದಲ್ಲಿ ನಿಗಾ ವಹಿಸಿ.

ವೃಶ್ಚಿಕ: ಆರೋಗ್ಯದ ಬಗ್ಗೆ ಉದಾಸೀನ ಸಲ್ಲದು. ದೈಹಿಕ ಶ್ರಮ ಅಧಿಕವಾದ್ದರಿಂದ ದೇಹಾಯಾಸ ತೋರೀತು. ದೀರ್ಘ‌ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ.

ಧನು: ನಿರೀಕ್ಷೆಗೂ ಮೀರಿದ ಧನಾರ್ಜನೆ. ಉತ್ತಮ ವಾಕ್‌ ಚತುರತೆಯಿಂದ ಕಾರ್ಯ ಸಾಧನೆ. ಗುರುಹಿರಿಯರ ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಹೆಚ್ಚಿನ ಬದಲಾವಣೆಗೆ ಅವಕಾಶ. ದಾಂಪತ್ಯ ತೃಪ್ತಿದಾಯಕ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ಮಕರ: ದೇಶ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ದೀರ್ಘ‌ ಸಂಚಾರ ಸಂಭವ. ಗೌರವಾದಿ ಪ್ರಾಪ್ತಿ. ಕೌಟುಂಬಿಕ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳಿಗೆ ಖರ್ಚು. ಅಧ್ಯಯನಶೀಲರಿಗೆ ವಿಪುಲ ಅವಕಾಶ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಆರೋಗ್ಯದಲ್ಲಿ ಪ್ರಗತಿ.

ಕುಂಭ: ಉತ್ತಮ ದೈಹಿಕ ಆರೋಗ್ಯ. ಧನಾರ್ಜನೆಗೆ ಸರಿಸಮವಾದ ಖರ್ಚು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯದಲ್ಲಿ ಹೆಚ್ಚಿದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಜವಾಬ್ದಾರಿ. ಗುರುಹಿರಿಯರ ಉತ್ತಮ ಪ್ರೋತ್ಸಾಹ ಸಹಕಾರ. ದೂರದ ಉದ್ಯೋಗದಲ್ಲಿ ಮಾನ್ಯತೆ.

ಮೀನ: ಮನೆಯಲ್ಲಿ ಸಂತಸದ ವಾತಾವರಣ. ದೇವತಾ ಕಾರ್ಯಗಳಲ್ಲಿ ಆಸಕ್ತಿ. ದೂರದ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಗುರುಗಳ ಸಹಕಾರ ಮಾರ್ಗದರ್ಶನದ ಸುಖ. ಬಹಳ ಸಮಯದಿಂದ ವಿಳಂಬಿತ ಕಾರ್ಯಗಳಲ್ಲಿ ಪ್ರಗತಿ. ದಾಂಪತ್ಯ ಸುಖ ವೃದ್ಧಿ. ಪರರಿಗೆ ಸಹಾಯ ಹಸ್ತ ಚಾಚುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯಿಸಿ.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.