ಶೇ.50 ಹಾಸಿಗೆ ಮೀಸಲಿಡದ ಆಸ್ಪತ್ರೆ ಮೇಲೆ ಶಿಸ್ತು ಕ್ರಮ


Team Udayavani, Apr 19, 2021, 1:47 PM IST

hospital with 50% bed reserved

ಬೆಂಗಳೂರು: ಸರ್ಕಾರದ ಆದೇಶದಂತೆ ಸೋಂಕಿತರಚಿಕಿತ್ಸೆಗಾಗಿ ಶೇ.50 ಹಾಸಿಗೆಗಳನ್ನು ಮೀಸಲಿಡದಆಸ್ಪತ್ರೆ ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ಗುಪ್ತಾ ಎಚ್ಚರಿಕೆ ನೀಡಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ಹಾಸಿಗೆ ಮೀಸಲಿಡುವ ಸಂಬಂಧ ಭಾನುವಾರ ಐದು ಆಸ್ಪತ್ರೆಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾತನಾಡಿ, ಆಸ್ಪತ್ರೆಗಳು 24 ಗಂಟೆಯೊಳಗೆ ಶೇ.50 ಬೆಡ್‌ಗಳನ್ನು ಸೋಂಕಿತರಿಗೆ ಮೀಸಲಿರಿಸದಿದ್ದರೆ ಮುಂದಿನದಿನಗಳಲ್ಲಿ ಆಸ್ಪತ್ರೆಗಳ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕುಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಐದು ಆಸ್ಪತ್ರೆಗೆ ನೋಟೀಸ್‌: ಭಾನುವಾರ ಸಾಂಕೇತಿಕ ವಾಗಿ ಐದು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದು, ಹಾಸಿಗೆಮೀಸಲಿಡದ ಕಾರಣ ನೋಟಿಸ್‌ ನೀಡಲಾಗಿದೆ.ಒಂದು ವೇಳೆ ಹಾಸಿಗೆ ಮೀಸಲಿಡದಿದ್ದರೆಕೆಪಿಎಂಇ ಕಾಯ್ದೆ ಪ್ರಕಾರ ಕ್ರಮಕೈಗೊಳ್ಳಲಾಗುತ್ತದೆ ಎಂದರು.ವಿಕ್ರಂ ಆಸ್ಪತ್ರೆಯಲ್ಲಿ 39ಹಾಸಿಗೆಗಳು ಹಾಗೂ ಪೋರ್ಟಿಸ್‌ಆಸ್ಪತ್ರೆಯಲ್ಲಿ 30 ಹಾಸಿಗೆಗಳು ಮೀಸಲಿಡ ಲಾಗಿದೆ. ಕೋವಿಡ್‌ ಸೋಂಕಿತರಚಿಕಿತ್ಸೆಗಾಗಿ ಮೀಸಲಿಟ್ಟಿರುವ ಸಂಖ್ಯೆಯಸೂಚನಾ ಫ‌ಲಕವನ್ನು ಪ್ರವೇಶದ್ವಾರದ ಮುಂದೆಅಳವಡಿಸಬೇಕಿತ್ತು. ಆದರೆ, ಸರಿಯಾದ ಮಾಹಿತಿನೀಡದ ಹಾಗೂ ಸರ್ಕಾರದ ಆದೇಶವನ್ನು ಪಾಲಿಸದಹಿನ್ನೆಲೆಯಲ್ಲಿ ಎರಡು ಆಸ್ಪತ್ರೆಗೆ ನೋಟಿಸ್‌ನೀಡಲಾಗಿದೆ ಎಂದರು.

ಇದೇ ವೇಳೆ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆಭೇಟಿ ನೀಡಿದ ಆಯುಕ್ತರು, ಸಿಬ್ಬಂದಿಯಿಂದಮಾಹಿತಿ ಪಡೆದರು. ಸರ್ಕಾರದ ಆದೇಶದಂತೆ 30ಹಾಸಿಗೆ ಮೀಸಲಿಡಬೇಕು. ಇಲ್ಲಿ 15 ಹಾಸಿಗೆ ಮಾತ್ರಮೀಸಲಿಡಲಾಗಿದೆ. ಮುಂದಿನ 24 ಗಂಟೆಯೊಳಗೆಹಾಸಿಗೆ ಮೀಸಲಿಡಬೇಕು ಎಂದು ತಿಳಿಸಿದರು.

ಒಪಿಸಿ ಮುಚ್ಚುವುದಾಗಿ ಎಚ್ಚರಿಕೆ: ಬಳಿಕ, ಆಸ್ಟರ್‌ ಸಿ.ಎಂ.ಐ ಮತ್ತು ಬ್ಯಾಪ್ಟಿಸ್ಟ್‌ ಆಸ್ಪತ್ರೆಗೆ ಭೇಟಿ ನೀಡಿದ್ದು,ಹಾಸಿಗೆ ಮೀಸಲಿಡದ ಹಿನ್ನೆಲೆ ಸ್ಥಳದಲ್ಲೇ ನೋಟಿಸ್‌ಜಾರಿ ಗೊಳಿಸಿದರು. ಬ್ಯಾಪ್ಟಿಸ್ಟ್‌ ಆಸ್ಪತ್ರೆಯಲ್ಲಿ 124ಹಾಸಿಗೆಗಳ ಪೈಕಿ 63 ಹಾಸಿಗೆಗಳನ್ನು ಮಾತ್ರಮೀಸಲಿಡಲಾಗಿತ್ತು. ಹೀಗಾಗಿ, 24 ಗಂಟೆಯೊಳಗಾಗಿಉತ್ತರ ನೀಡುಬೇಕು. ಇಲ್ಲದಿದ್ದರೆ, ಒಪಿಸಿ ಮುಚ್ಚುವುದಾಗಿ ಎರಡೂ ಆಸ್ಪತ್ರೆಗೆ ಎಚ್ಚರಿಕೆ ನೀಡಿದರು.

ನೋಟಿಸ್‌ ನೀಡಿದರೂ ಬೆಡ್‌ ಮೀಸಲಿಟ್ಟಿಲ್ಲ:ಆಸ್ಟರ್‌ ಸಿಎಂಐ ಆಸ್ಪತ್ರೆಯಲ್ಲಿ ಸರ್ಕಾರದ ಆದೇಶದಪ್ರಕಾರ 112 ಹಾಸಿಗೆಗಳನ್ನು ಮೀಸಲಿಡಬೇಕಿದೆ.ಆದರೆ ಶೇ.20ರಂತೆ ಸಾಮಾನ್ಯ, ಐಸಿಯು, ವೆಂಟಿಲೇಟರ್‌ ಸೇರಿ 45 ಹಾಸಿಗೆಗಳನ್ನು ಮಾತ್ರ ಮೀಸಲಿಡಲಾಗಿದೆ. ಸೋಂಕಿತರಿಗಾಗಿ ಶೇ.50 ಹಾಸಿಗೆ ಮೀಸಲಿಡ ಬೇಕೆಂದು ಈಗಾಗಲೇ ಒಮ್ಮೆ ನೋಟೀಸ್‌ನೀಡ‌ಲಾಗಿತ್ತು. ಆದರೂ ಕ್ರಮ ವಹಿಸಿಲ್ಲ. ಹೀಗಾಗಿ,ಆಸ್ಪತ್ರೆಗೆ ನೋಟಿಸ್‌ ನೀಡಲಾಗಿದೆ ಎಂದರು.ಈ ವೇಳೆವಲಯ ಆಯುಕ್ತ ಡಿ.ರಂದೀಪ್‌, ಮುಖ್ಯ ಆರೋಗ್ಯಾಧಿಕಾರಿ ಡಾ.ವಿಜೇಂದ್ರ ಇತರರಿದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.