ಗೌರಿ ಮನೆಯ ಸಿಸಿಟಿವಿಯಲ್ಲಿ ಗೊತ್ತಾಗಿದ್ದಿಷ್ಟು… 


Team Udayavani, Sep 7, 2017, 11:43 AM IST

lankesh-gowri-cctv.jpg

ಬೆಂಗಳೂರು: ಗೌರಿ ಲಂಕೇಶ್‌ ಮನೆ ಮುಂಭಾಗದಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಕೆಲ ದೃಶ್ಯಗಳು ಸೆರೆಯಾಗಿವೆ. ರಾತ್ರಿ ಸುಮಾರು 8.10 ನಿಮಿಷಕ್ಕೆ ಕಾರು ಮನೆ ಮುಂದೆ ನಿಲ್ಲುತ್ತದೆ. ಬಳಿಕ ಕಾರಿನ ಮೇಲೆ ಬೆಳಕು ಬೀಳುತ್ತದೆ. ಆದರೆ, ಯಾವ ಬೆಳಕು ಎಂಬುದು ಗೊತ್ತಾಗುವುದಿಲ್ಲ. ಇದಾದ ಕೆಲ ಕ್ಷಣಗಳಲ್ಲೇ ಬೆಳಕು ಮಾಯವಾಗುತ್ತದೆ. ಅನಂತರ ವ್ಯಕ್ತಿಯೊಬ್ಬ ನಾಲ್ಕೈದು ಬಾರಿ ಗುಂಡಿನ ದಾಳಿ ನಡೆಸಿದ್ದಾನೆ. 

ಕೃತ್ಯವೆಸಗಿದ ವ್ಯಕ್ತಿ ಹೆಲ್ಮೆಟ್‌ ಹಾಕಿದ್ದ. ದಾಳಿ ಬಳಿ ದುಷ್ಕರ್ಮಿ ಯಾವುದೇ ಗಾಬರಿಯಾಗದೆ ನಡೆದುಕೊಂಡು ಹೋಗುತ್ತಾನೆ. ಇದಾದ ಕ್ಷಣ ಹೊತ್ತಿನಲ್ಲೇ ಕಾರಿನ ಮೇಲೆ ಮತ್ತೂಂದು ಬೆಳಕು ಬೀಳುತ್ತದೆ. ಅದು ಬೈಕ್‌ ಅಥವಾ ಬೇರೆ ಯಾವ ವಾಹನದು ಎಂದು ತಿಳಿಯುವುದಿಲ್ಲ.

ಗುಂಡಿನ ಶಬ್ಧಕ್ಕೆ ಗೌರಿ ಅವರ ಮನೆ ಮುಂಭಾಗದ ಅಪಾರ್ಟ್‌ಮೆಂಟ್‌ನ ಸೆಕ್ಯೂರಿಟಿ ಗಾರ್ಡ್‌ ಮತ್ತು ಮನೆಯ ಮಹಿಳೆಯೊಬ್ಬರು ಬಂದು ನೋಡಿ, ನೀರು ತರಲು ಹೋಗುತ್ತಾರೆ. ಯುವಕನೊಬ್ಬ ಕಾರಿನ ಸುತ್ತ ಹುಡುಕಾಟ ನಡೆಸುತ್ತಾನೆ. ಇದಿಷ್ಟು ಗೌರಿ ಲಂಕೇಶ್‌ ಅವರ ಮನೆ ಮುಂದೆ ಘಟನೆ ವೇಳೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳು ಎಂದು ಸಿಸಿಬಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಸಂಶೋಧಕ ಎಂ.ಎಂ.ಕಲುರ್ಗಿ, ಗೋವಿಂದ ಪನ್ಸಾರೆ, ನರೇಂದ್ರ ದಾಬೋಲ್ಕರ್‌ ಹತ್ಯೆಗೈದ ಗುಂಡಿನ ಗಾತ್ರಕ್ಕೂ ಗೌರಿ ಲಂಕೇಶ್‌ ಅವರನ್ನು ಹತ್ಯೆಗೈದ ಗುಂಡಿನ ಗಾತ್ರಕ್ಕೂ ಸಾಮತ್ಯೆ ಕಂಡು ಬರುತ್ತಿದೆ. ಈ ಮೂವರನ್ನು ಕೊಂದಾಗ ಪತ್ತೆಯಾದ ಗುಂಡಿನ ಗಾತ್ರ 7.65 ಎಂಎಂ. ಕಂಟ್ರಿಮೇಡ್‌ ಪಿಸ್ತೂಲ್‌ ಅನ್ನು ಗೌರಿ ಲಂಕೇಶ್‌ ಹತ್ಯೆಗೂ ಬಳಸಿರುವ ಶಂಕೆಯಿದೆ. ವಿಧಿ ವಿಜ್ಞಾನ ಪರೀûಾ ಕೇಂದ್ರದ ವರದಿ ಬಂದ ನಂತರ ಎಲ್ಲದಕ್ಕೂ ಉತ್ತರ ದೊರೆಯಲಿದೆ ಎಂದು ಅವರು ವಿವರಿಸಿದರು.

ಟಾಪ್ ನ್ಯೂಸ್

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Martin’s team announced the release date of the film

Martin: ಬಂತು ಸ್ಟಾರ್ ಸಿನಿಮಾ; ಧ್ರುವ ಸರ್ಜಾ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದ ತಂಡ

Cops Suspended: ಪೋರ್ಷೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

1-hunsur

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

8

Bengaluru Road: ಮಳೆ ನಿಂತ ನಂತರ ರಸ್ತೆ ಗುಂಡಿ ದುರಸ್ತಿ  ಶುರು 

7

ಹೊಯ್ಸಳ ಪೊಲೀಸರನ್ನು ಕಳ್ಳ ಕಳ್ಳ ಎಂದು ಬೆನ್ನಟ್ಟಿದ ಸಾರ್ವಜನಿಕರು!

6

Bengaluru: 13 ವರ್ಷದ ಅಪ್ರಾಪ್ತ ಸಹೋದರನಿಂದಲೇ 3 ತಿಂಗಳ ಗರ್ಭಿಣಿಯಾದ ತಂಗಿ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Martin’s team announced the release date of the film

Martin: ಬಂತು ಸ್ಟಾರ್ ಸಿನಿಮಾ; ಧ್ರುವ ಸರ್ಜಾ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದ ತಂಡ

Cops Suspended: ಪೋರ್ಷೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

1-hunsur

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.