ಮನುಷ್ಯತ್ವ ಅಪ್‌ಡೇಟ್‌ ಆಗಬೇಕಿದೆ


Team Udayavani, Nov 21, 2017, 12:13 PM IST

jaggi-vasudeva.jpg

ಬೆಂಗಳೂರು: ಮೊಬೈಲ್‌ ಮತ್ತು ಇಂಟರ್‌ನೆಟ್‌ನ ಆವೃತ್ತಿಗಳ ಅಪ್‌ಡೇಟ್‌ನಲ್ಲಿರುವ ಉತ್ಸಾಹ ಮನುಷ್ಯತ್ವವನ್ನು ಅಪ್‌ಡೇಟ್‌ನಲ್ಲಿ ಆಗುತ್ತಿಲ್ಲ ಎಂದು ಅಧ್ಯಾತ್ಮ ಸದ್ಗುರು ಜಗ್ಗಿ ವಾಸುದೇವ ಬೇಸರ ವ್ಯಕ್ತಪಡಿಸಿದರು.  ನಗರದಲ್ಲಿ ಸೋಮವಾರ ನೂರು ಹಾಸಿಗೆಗಳ ನೂತನ ಎಂ.ಎಸ್‌. ರಾಮಯ್ಯ ಇಂಡಿಕ್‌ ಸ್ಪೆಷಾಲಿಟಿ ಆಯುರ್ವೇದ ರಿಸ್ಟೋರೇಷನ್‌ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

ತಂತ್ರಜ್ಞಾನ ನಮಗೆ ಅತ್ಯವಶ್ಯಕ. ಆದರೆ, ಜೀವನಮಟ್ಟ ಸುಧಾರಣೆಗೆ ಅದೊಂದು ಪೂರಕ ವ್ಯವಸ್ಥೆ ಅಷ್ಟೇ. ಇಂದು ಬಹುತೇಕ ಯುವಕರು ಸದಾ ಇಂಟರ್‌ನೆಟ್‌ನಲ್ಲಿ ತಡಕಾಡುತ್ತಿರುತ್ತಾರೆ. ಈ ಬಗ್ಗೆ ಕುತೂಹಲದಿಂದ ವಿದೇಶಿ ತಜ್ಞರೊಬ್ಬರೊಂದಿಗೆ ನಾನು ಚರ್ಚಿಸಿದಾಗ, “ಹೀಗೆ ಹುಡುಕಾಡುವವರ ಪೈಕಿ ಬಹುತೇಕರು ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಾರೆ’ ಎನ್ನುವುದು ತಿಳಿಯಿತು.

ಹಾಗಿದ್ದರೆ, ಈ ತಂತ್ರಜ್ಞಾನ ಇರುವುದು ಈ ಉದ್ದೇಶಕ್ಕಾಗಿಯೇ ಎಂಬ ಅಸಮಾಧಾನ ವ್ಯಕ್ತಪಡಿಸಿದರು. ಮನುಷ್ಯತ್ವ ಅಪ್‌ಡೇಟ್‌ ಮಾಡಿಕೊಳ್ಳಲು ಸಾಧ್ಯವಾದರೆ, ಉತ್ತಮ ಜೀವನ ನಮ್ಮದಾಗುತ್ತದೆ. ಇಲ್ಲವಾದರೆ, ಗುಹೆಯೊಳಗಿನ ನಿವಾಸಿ ಆಗುತ್ತೇವೆ ಎಂದು ಯುವಕರಿಗೆ ಕಿವಿಮಾತು ಹೇಳಿದರು. 

ಗಡಿ ಮೀರಿದ ತಂತ್ರಜ್ಞಾನ: ಇಡೀ ಜಗತ್ತಿನೊಂದಿಗೆ ಸಂವಹನ ನಡೆಸಬಹುದಾದ ತಂತ್ರಜ್ಞಾನ ಇದೆ. ಈ ಮೂಲಕ ತಂತ್ರಜ್ಞಾನವು ರಾಜ್ಯ, ದೇಶ, ಜಾತಿ-ಧರ್ಮಗಳ ಗಡಿಯನ್ನು ಮೀರುವಂತೆ ಮಾಡಿದ್ದು, ಈ ನಿಟ್ಟಿನಲ್ಲಿ ಬಳಕೆ ಮಾಡಿಕೊಳ್ಳುವ ಹೊಣೆಗಾರಿಕೆ ಈಗಿನ ಪೀಳಿಗೆ ಮೇಲಿದೆ ಎಂದು ಹೇಳಿದರು.

ಕಲಿಕಾ ಮಾಹಿತಿಯು ತಂತ್ರಜ್ಞಾನದ ಮೂಲಕ ದೊರೆಯುತ್ತದೆ. ಆದರೆ, ಶಿಕ್ಷಿತರಿಂದಲೇ ಪರಿಸರ ನಾಶವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ಶಿಕ್ಷಣ ಪದ್ಧತಿ ಬದಲಾಗಬೇಕಿದೆ. ಶಿಕ್ಷಣ ಅಂಕಿ-ಸಂಖ್ಯೆಗಳ ಆಟ ಆಗಬಾರದು ಎಂದು ಸೂಚ್ಯವಾಗಿ ಹೇಳಿದರು. ಗೋಕುಲ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಆರ್‌.ಜಯರಾಂ ಉಪಸ್ಥಿತರಿದ್ದರು. 

ಗುರೂಜಿಗಳ ಶಾಪಿಂಗ್‌ ಬೇಡ: ಎಂ.ಎಸ್‌.ರಾಮಯ್ಯ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, “ಅನೇಕ ಗುರೂಜಿಗಳು ನಿಮ್ಮ ಮುಂದಿದ್ದಾರೆ. ಅವರ ಶಾಪಿಂಗ್‌ನಲ್ಲಿ ನೀವು ತೊಡಗಿಕೊಳ್ಳಬೇಡಿ. ಹಾಗೊಂದು ವೇಳೆ ಅವರ ಹಿಂದೆಬಿದ್ದರೆ, ನೀವು ಗುಂಪುಗಳಿಗೆ ಸೀಮಿತವಾಗುತ್ತೀರಿ. ಆದ್ದರಿಂದ ಅವರಲ್ಲಿನ ಒಳ್ಳೆಯ ಅಂಶಗಳನ್ನು ಪಡೆಯಿರಿ. ಜೀವನದಲ್ಲಿ ಅಳವಡಿಸಿಕೊಳ್ಳಿರಿ’ ಎಂದು  ಸದ್ಗುರು ಜಗ್ಗಿವಾಸುದೇವ ಸಲಹೆ ಮಾಡಿದರು.

ಟಾಪ್ ನ್ಯೂಸ್

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli ಘಟನೆಗಳಿಗೆ ಪೋಲಿಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

Hubli ಘಟನೆಗಳಿಗೆ ಪೊಲೀಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.