ತವರು ಮನೆಯ ಆಸ್ತಿಗಾಗಿ ಕಿರುಕುಳ: ಪತ್ನಿ ನಗ್ನ ಫೋಟೋ ಸೆರೆಹಿಡಿದು ಪತಿಯಿಂದ ಬ್ಲ್ಯಾಕ್ ಮೇಲ್


Team Udayavani, Feb 28, 2022, 12:36 PM IST

ತವರು ಮನೆಯ ಆಸ್ತಿಗಾಗಿ ಕಿರುಕುಳ: ಪತ್ನಿ ನಗ್ನ ಫೋಟೋ ಸೆರೆಹಿಡಿದು ಪತಿಯಿಂದ ಬ್ಲ್ಯಾಕ್ ಮೇಲ್

ಬೆಂಗಳೂರು: ತವರು ಮನೆಯ ಅರ್ಧ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾವಣೆ ಮಾಡಿ, ವಿಚ್ಛೇದನ ನೀಡಬೇಕು. ಇಲ್ಲವಾದರೆ ನಗ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಪತಿಯೇ ಪತ್ನಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಘಟನೆಯಿಂದ ನೊಂದ ಲಕ್ಕಸಂದ್ರದ 26 ವರ್ಷದ ಸಂತ್ರಸ್ತೆ ಬಸವನಗುಡಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಹನುಮಂತನಗರದ ನಿವಾಸಿ, ಉದ್ಯಮಿ ಪ್ರಗತ್‌ ಪುರುಷೋತ್ತಮ್‌ (32) ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಆರೋಪಿ ಪ್ರಗತ್‌ ದೂರುದಾರ ಮಹಿಳೆಯನ್ನು 2015ರಲ್ಲಿ ಮದುವೆಯಾಗಿದ್ದರು. ವಿವಾಹದ ಸಂದರ್ಭ ದಲ್ಲಿಯೇ ಅರ್ಧ ಕೆ.ಜಿ.ಬಂಗಾರ, 15 ಕೆ.ಜಿ. ಬೆಳ್ಳಿ ಹಾಗೂ ಇತರೆ ಮೌಲ್ಯಯುತ ವಸ್ತುಗಳನ್ನು ವರದಕ್ಷಿಣೆ ರೂಪದಲ್ಲಿ ಕೊಡಲಾಗಿತ್ತು. ಆರಂಭದಲ್ಲಿ ಚೆನ್ನಾಗಿದ್ದರು. ನಂತರ ಆರೋಪಿ ಪತ್ನಿಗೆ ವರದಕ್ಷಿಣೆತರುವಂತೆ ಪೀಡಿಸುತ್ತಿದ್ದ. ಈ ವಿಚಾರ ತಿಳಿದ ಆಕೆಯ ಪೋಷಕರು 40 ಲಕ್ಷ ರೂ. ಕೊಟ್ಟಿದ್ದರು.

ಪತ್ನಿಯ ನಗ್ನ ದೃಶ್ಯ ಸೆರೆ: ಆದರೂ ತೃಪ್ತಿಯಾಗದ ಆರೋಪಿ ಮದ್ಯದ ಅಮಲಿನಲ್ಲಿ ಪತ್ನಿ ಮೇಲೆ ಹಲ್ಲೆ ನಡೆಸಿ, ಆಕೆಯ ನಗ್ನ ಫೋಟೋಗಳನ್ನು ತೆಗೆಯುತ್ತಿದ್ದ. ಈ ವಿಚಾರ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಬಳಿಕ ತವರು ಮನೆಯ ಆರ್ಧ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾವಣೆ ಮಾಡಿ, ನಂತರ ತನಗೆ ವಿಚ್ಛೇದನ ಕೊಡಬೇಕು. ಇಲ್ಲವಾದರೆ ನಗ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಸಂತ್ರಸ್ತೆ ದೂರು ನೀಡಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.