ಹ್ಯುಂಡೈ ಮೋಟರ್‌ ಇಂಡಿಯಾ ಮತ್ತೆ ನಂ.1


Team Udayavani, Oct 6, 2019, 3:05 AM IST

hundai

ಬೆಂಗಳೂರು: ದೇಶದ ಸ್ಮಾರ್ಟ್‌ ಮೊಬಿಲಿಟಿ ಸಲ್ಯೂಷನ್‌ ಒದಗಿಸುವ ಮತ್ತು ಆರಂಭದಿಂದಲೂ ರಫ್ತುದಾರರಲ್ಲಿ ಪ್ರಥಮ ಸ್ಥಾನದಲ್ಲಿರುವ ಹ್ಯುಂಡೈ ಮೋಟರ್‌ ಇಂಡಿಯಾ ಲಿ., (ಎಚ್‌ಎಂಐಎಲ್‌) ಸತತ ಮೂರನೇ ವರ್ಷವೂ ನಂ.1 ಸ್ಥಾನ ಗಳಿಸಿದೆ.

2019ರ ಜೆಡಿ ಪವರ್‌ ಗ್ರಾಹಕ ಸೇವಾ ಸೂಚ್ಯಂಕ (ಸಿಎಸ್‌ಐ) ವರದಿ ಪ್ರಕಾರ ಮಾರಾಟದ ನಂತರ ಹ್ಯುಂಡೈ ಮೋಟರ್‌ ಸಾಮೂಹಿಕ ಮಾರುಕಟ್ಟೆ ವಿಭಾಗದಲ್ಲಿ ಗ್ರಾಹಕರ ಸೇವಾ ತೃಪ್ತಿ ಮತ್ತು ಬ್ರಾಂಡ್‌ ಕಾರ್ಯಕ್ಷಮತೆ ಪರಿಶೀಲಿಸಿದ ನಂತರ 903 ಅಂಕಗಳನ್ನು ಪಡೆದು ಮತ್ತೆ ಅಗ್ರ ಪಟ್ಟಕ್ಕೇರಿದೆ.

ಈ ಬಗ್ಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ -ಸಿಇಒ ಎಸ್‌.ಎಸ್‌.ಕಿಮ್‌ ಮಾತನಾಡಿ, ಜೆಡಿ ಪವರ್‌ ಸಿಎಸ್‌ಐನಿಂದ ಸತತ 3ನೇ ವರ್ಷವೂ ಮೊದಲ ರ್‍ಯಾಂಕ್‌ ಪಡೆದಿರುವುದು ಸಂರಸ ತಂದಿದೆ. ಹ್ಯುಂಡೈ ಸಂಸ್ಥೆ ಗ್ರಾಹಕ ಕೇಂದ್ರಿತ ಬ್ರಾಂಡ್‌ ಆಗಿ, ಗುಣಮಟ್ಟದ ಸೇವೆ ನೀಡುವ ಮೂಲಕ ಗ್ರಾಹಕನ್ನು ತೃಪ್ತಿಪಡಿಸಲು ಬದ್ಧವಾಗಿದೆ. ಅಲ್ಲದೆ, ತನ್ನ ವಾಹನಗಳ ಮೂಲಕ ಗ್ರಾಹಕರ ಜೀವನದಲ್ಲಿ ಜತೆಯಾಗಿ, ಅತ್ಯುತ್ತಮ ಸೇವಾ ಅನುಭವ ನೀಡುವುದು ನಮ್ಮ ಕರ್ತವ್ಯ ಎಂದರು.

ದೇಶದ ಎಲ್ಲ 1326 ಸೇವಾ ಔಟ್‌ಲೆಟ್‌ಗಳ ಮೂಲಕ 30 ಲಕ್ಷ ಗ್ರಾಹಕರನ್ನು ಪ್ರತಿ ವರ್ಷ ಸಂಪರ್ಕಿಸುತ್ತಿದ್ದೇವೆ. ಡಿಜಿಟಲ್‌ ಸರ್ವೀಸ್‌, ಮನೆ ಬಾಗಿಲಲ್ಲಿ ಸೇವೆ, ಪಿಕ್‌ ಅಪ್‌ ಮತ್ತು ಡ್ರಾಪ್‌ ಸೇವೆ ಹಾಗೂ ಉಚಿತ ಕಾರ್‌ ಕೇರ್‌ ಕ್ಲಿನಿಕ್ಸ್‌, ಗ್ರಾಹಕರನ್ನು ಭೇಟಿಯಾಗುವ ಮುನ್ನ ಸೇವಾ ಶಿಬಿರ ಮುಂತಾದ ಉಪಕ್ರಮಗಳನ್ನು ಪರಿಚಯಿಸಿದ್ದೇವೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.