ನಾನು ಎಚ್ಡಿಕೆಯಲ್ಲ: ಶಾಸಕ ಯೋಗೇಶ್ವರ್
Team Udayavani, Mar 30, 2018, 6:10 AM IST
ರಾಮನಗರ: ಇಷ್ಟ ಬಂದ ಹಾಗೆ ಎರಡು-ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ತಾನು ಎಚ್.ಡಿ.ಕುಮಾರಸ್ವಾಮಿ ಅಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತನ್ನ ಸ್ಪರ್ಧೆ ಚನ್ನಪಟ್ಟಣದಲ್ಲಿ ಖಚಿತ. 20 ವರ್ಷಗಳಿಂದ ಈ ಕ್ಷೇತ್ರದಲ್ಲಿ ಕೂಲಿ ಮಾಡಿಕೊಂಡು ಬಂದಿದ್ದೇನೆ. ಜನರ ಆಶೀರ್ವಾದ ತಮ್ಮ ಮೇಲಿದೆ. ಕುಮಾರಸ್ವಾಮಿ ಅವರದ್ದು ಸ್ವಂತ ಪಕ್ಷ. ಅವರು 224 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಬಹುದು. ಆದರೆ, ತಮ್ಮದು ರಾಷ್ಟ್ರೀಯ ಪಕ್ಷ. ಹಲವು ನೀತಿ ನಿಬಂಧನೆಗಳಿವೆ. ಅಳೆದು ತೂಕ ಮಾಡಿ ಬಿಜೆಪಿಯಲ್ಲಿ ಟಿಕೆಟ್ ನೀಡಲಾಗುತ್ತದೆ.
ದೇವೇಗೌಡರ ಕುಟುಂಬದ ಎದುರು ಸ್ಪರ್ಧೆ ಮಾಡುವುದು ಹೊಸದೇನೂ ಅಲ್ಲ. ಚುನಾವಣೆ ಕಠಿಣ ಅಥವಾ ಸುಲಭ ಎಂಬುದು ಮೇ 15ರಂದು ಮತಪೆಟ್ಟಿಗೆ ತೆರೆದ ಬಳಿಕ ತಿಳಿಯುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?