ಸದ್ಯದ ರಾಜ್ಯ ರಾಜಕೀಯದ ಬಗ್ಗೆ ಮೌನ ವಹಿಸಿರುವೆ


Team Udayavani, Jul 8, 2018, 6:00 AM IST

state-politics.jpg

ಬೆಂಗಳೂರು: “ಸದ್ಯದ ರಾಜಕೀಯ ಸನ್ನಿವೇಶಗಳ ಬಗ್ಗೆ ಮೌನ ವಹಿಸಿರುವುದಾಗಿ’ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಹೇಳಿದ್ದು ಮೌನದ ಹಿಂದಿನ ಮರ್ಮ ಏನಿರಬಹುದು ಎಂಬುದು ಕುತೂಹಲ ಮೂಡಿಸಿದೆ.

ಪ್ರಸ್‌ಕ್ಲಬ್‌ ಆಫ್ ಬೆಂಗಳೂರು ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, “ರಾಜ್ಯ ರಾಜಕೀಯದ ಪ್ರಸ್ತುತ ಬೆಳವಣಿಗೆಗಳ ಕುರಿತು ಸದ್ಯಕ್ಕೆ ಮಾತನಾಡಬಾರದು ಎಂಬ ತೀರ್ಮಾನಕ್ಕೆ ಬಂದಿದ್ದು, ಸಮಯ ಬಂದಾಗ ಮಾಧ್ಯಮಗಳ ಮುಂದೆಯೇ
ಮೌನ ಮುರಿಯುತ್ತೇನೆ’ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಬರುವ ಮುನ್ನವೇ ಮಾತನಾಡುವುದಿಲ್ಲ ಎಂಬ ಷರತ್ತು ಹಾಕಿದ್ದೇನೆ. ಯಾಕೆಂದರೆ ಸದ್ಯದ ರಾಜಕೀಯ ಸನ್ನಿವೇಶದಲ್ಲಿ ಮಾತನಾಡಬಾರದು ಎಂದು ತೀರ್ಮಾನಿಸಿರುವ ಕಾರಣ ಈ ಷರತು ಹಾಕಿದ್ದೆ. ನನ್ನ ನೋವನ್ನು ಮರೆಯುವ ದಿನ ಬರುತ್ತದೆ. ಆಗ ಮಾಧ್ಯಮಗಳ ಮುಂದೆ ಬಂದು ಮೌನ ಮುರಿಯುತ್ತೇನೆ ಎಂದು ಹೇಳಿ ಅಚ್ಚರಿ ಮೂಡಿಸಿದರು.

ಪತ್ರಿಕಾ ರಂಗದಲ್ಲಿ ಸ್ವತಂತ್ರವಾಗಿ ಕೆಲಸ ಮಾಡುವುದು ಕಷ್ಟವಾಗಿದೆ. ಪತ್ರಕರ್ತರ ಮೇಲೆ ಹಲ್ಲೆ ನಡೆಸುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ.

ಹಲವು ಒತ್ತಡಗಳ ನಡುವೆ ಕೆಲಸ ಮಾಡಬೇಕಾಗಿದೆ. ರಾಜ್ಯ ಮತ್ತು ದೆಹಲಿಯ ಅನುಭವದಲ್ಲಿ ಇಂತಹ ಸಾಕಷ್ಟು ಘಟನೆಗಳನ್ನು ಕಂಡಿದ್ದೇನೆ.

1962ರಲ್ಲಿ ವಿಧಾನಸಭೆ ಪ್ರವೇಶ ಮಾಡಿದ್ದು, ಇಷ್ಟು ವರ್ಷದ ಅನುಭವದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದ್ದೇನೆ. ಈ ವೇಳೆ ಯಾವ ಪತ್ರಿಕೆ,ಮಾಧ್ಯಮಗಳ ಮೇಲೆ ದಾಳಿಯಾಗಿದೆ ಎನ್ನುವುದು ಮತ್ತು ಯಾರ್ಯಾರು ಜೈಲಿಗೆ ಹೋಗಿದ್ದಾರೆ ಎಂಬುದರ ಬಗ್ಗೆ ಗೊತ್ತಿದ್ದು, ಸಮಯ ಬಂದಾಗ ಎಲ್ಲ ವಿಷಯದ ಬಗ್ಗೆ ಮಾತನಾಡುತ್ತೇನೆ ಎಂದಷ್ಟೇ ಹೇಳಿ ಕುಳಿತರು.

ಲೆಕ್ಕ ಹಾಕಿದ ಮಹಾನುಭಾವ ಯಾರು: ಆದರೆ, ಕಾರ್ಯಕ್ರಮದ ಬಳಿಕ ಸುದ್ದಿಗಾರರು ಸಾಲಮ ನ್ನಾ ಬಗ್ಗೆ ಪ್ರತಿಕ್ರಿಯೆಗಾಗಿ ಒತ್ತಾಯಿಸಿದಾಗ,ಸಾಲಮನ್ನಾದಿಂದ ಶೇ.34ರಷ್ಟು ಒಕ್ಕಲಿಗ ಸಮುದಾಯಕ್ಕೆ ಹೆಚ್ಚು ಲಾಭವಾಗಲಿದೆ ಎಂಬ ಲೆಕ್ಕಾಚಾರವು ಪ್ರಜ್ಞಾರಹಿತವಾದದ್ದು. ಯಾವ ಮಹಾನುಭಾವ ಈ ಲೆಕ್ಕಾಚಾರ ಮಾಡಿದನೋ ಗೊತ್ತಿಲ್ಲ. ಹಳೇ ಮೈಸೂರು ಭಾಗದ ನಾಲ್ಕೈದು ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಒಕ್ಕಲಿಗ ಸಮುದಾಯ ಇದೆ. ಮಂಗಳೂರು, ಬೀದರ್‌ ಸೇರಿ ಇತರೆಡೆಗಳಲ್ಲಿ ಕೇವಲ ಒಕ್ಕಲಿಗರಿದ್ದಾರೆಯೇ? ಎಂದು ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಲ್ಲಿಯೇ ಉತ್ತರ ಕರ್ನಾಟಕ ಭಾಗಕ್ಕೆ ಕೊಡುಗೆಗಳನ್ನು ನೀಡಿದ್ದಾರೆ.ಅವುಗಳನ್ನು ಮುಂದುವರಿಸಲಾಗುತ್ತದೆ ಎಂದು ಬಜೆಟ್‌ನಲ್ಲಿಯೂ ತಿಳಿಸಲಾಗಿದೆ. ಇನ್ನು ಅನ್ಯಾಯ ಹೇಗೆ ಆಗಲಿದೆ ಎಂದು ಹೇಳಿ ನಿರ್ಗಮಿಸಿದರು.

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

mudhola

ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.