ಪಾಲಿಕೆ ಆಯುಕ್ತರಿಂದ ಪ್ರಮುಖ ರಸ್ತೆಗಳ ಪರಿಶೀಲನೆ
Team Udayavani, May 4, 2019, 3:00 AM IST
ಬೆಂಗಳೂರು: ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬಿದ್ದ ಬಗ್ಗೆ ಸಂಚಾರ ಪೊಲೀಸರು ಫೋಟೋ ಸಹಿತ ನೀಡಿದ್ದ ವರದಿ ಆಧರಿಸಿ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಶುಕ್ರವಾರ ನಗರ ಪ್ರದಕ್ಷಿಣೆ ನಡೆಸಿದರು.
ವರದಿಯಲ್ಲಿರುವ ಸ್ಥಳಗಳಿಗೆ ಭೇಟಿ ನೀಡಿದಾಗ ಬಹುತೇಕ ಕಡೆಗಳಲ್ಲಿ ಗುಂಡಿ ಮುಚ್ಚಿರುವುದು ಕಂಡುಬಂತು. ಸಂಚಾರ ಪೊಲೀಸರು ಇನ್ಫೆಂಟ್ರಿರಸ್ತೆ, ಕ್ವೀನ್ಸ್ ರಸ್ತೆ, ಬಾಳೇಕುಂದ್ರಿ ಜಂಕ್ಷನ್, ವಿವಿ ಟವರ್, ಕಾಫಿ ಬೋರ್ಡ್, ಶಿವಾಜಿನಗರ, ಶಾಂತಿನಗರ, ಎಂ.ಜಿ.ರಸ್ತೆ ಸೇರಿದಂತೆ 300ಕ್ಕೂ ಹೆಚ್ಚಿನ ಕಡೆಗಳಲ್ಲಿ ಗುಂಡಿಗಳಿರುವ ಬಗ್ಗೆ ವರದಿ ನೀಡಿದ್ದರು.
ಆದರೆ, ಪಾಲಿಕೆಯ ಅಧಿಕಾರಿಗಳು ಶೀಘ್ರ ದುರಸ್ತಿ ಕಾರ್ಯಕ್ಕೆ ಮುಂದಾಗಿಲ್ಲ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಯುಕ್ತರು ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ