ದೇಶಭಕ್ತಿ ವಿಚಾರದಲ್ಲಿ ವಾರಸುದಾರಿಕೆ ಬೇಕಿಲ್ಲ


Team Udayavani, Apr 14, 2017, 11:49 AM IST

chandrashekar-pati.jpg

ಕೆಂಗೇರಿ: ಅಂಬೇಡ್ಕರ್‌ ಅವರನ್ನು ದಲಿತರಿಂದ, ಬಸವಣ್ಣ ಅವರನ್ನು ವೀರಶೈವರಿಂದ, ಕುವೆಂಪು ಅವರನ್ನು ಒಕ್ಕಲಿಗರಿಂದ ಬಿಡುಗಡೆಗೊಳಿಸಿ ವಿಶ್ವಮಾನವರನ್ನಾಗಿ ನೋಡುವ ಪ್ರವೃತ್ತಿ ಬೆಳಯಬೇಕಾದ ಅಗತ್ಯವಿದೆ. ಜತೆಗೆ ದೇಶ ಭಕ್ತಿಯ ವಿಚಾರದಲ್ಲಿ ವಾರಸುದಾರಿಕೆ ಸರಿಯಲ್ಲ  ಎಂದು ಸಾಹಿತಿ ಚಂದ್ರಶೇಖರ್‌ ಪಾಟೀಲ್‌ ಅಭಿಪ್ರಾಯಪಟ್ಟಿದ್ದಾರೆ. 

ಅಂಬೇಡ್ಕರ್‌ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಚಾರುಪ್ರಕಾಶನದ “ಅಂಬೇಡ್ಕರ್‌ ಕಾವ್ಯ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು,  “ಇಡೀ ದೇಶದಲ್ಲಿ ಹೊಸ ರೀತಿಯ ರಾಷಿŒàಯ ಸಂಸ್ಕೃತಿ ಪರಿಕಲ್ಪನೆ ಶುರುವಾಗಿದೆ. ಕೇವಲ ಒಂದು ವರ್ಗ ನಾವೇ ಸಂಸ್ಕೃತಿಯ ವಾರಸುದಾರರು ಎನ್ನುವ ಮನೋಧರ್ಮ ಹೊಂದಿದ್ದಾರೆ. ಈ ರೀತಿ ಆಲೋಚನೆಗಳು ಸರಿ ಅಲ್ಲ. ಎಲ್ಲರಿಗೂ ರಾಷ್ಟ್ರದ ಬಗ್ಗೆ ಅಭಿಮಾನವಿದೆ,’ ಎಂದರು.

“ಜಾಗತೀಕರಣ, ಉದಾರೀಕರಣ, ಇತ್ತೀಚೆಗಿನ ಕೇಸರೀಕರಣ ದೇಶದ ದಲಿತರ ದಮನಿತರ ಬಾಳಿನಲ್ಲಿ ಬೆಳಕು ತಂದಿಲ್ಲ. ಬುದ್ಧ, ಬಸವಣ್ಣ ಅಂಬೇಡ್ಕರ್‌, ಪೆರಿಯರ್‌ರವರ ಅರಿವಿನ ಮಾರ್ಗವೇ ದಲಿತರ ದಮನಿತರ ಬಾಳಿನ ವಿಮೋಚನೆ ಮಾರ್ಗ,’ಎಂದು ಪ್ರತಿಪಾದಿಸಿದರು.

ಡಾ.ಬಂಜಗೆರೆ ಜಯಪ್ರಕಾಶ್‌ ಮಾತನಾಡಿ “ಅಂಬೇಡ್ಕರ್‌ ಎಲ್ಲರಿಗೂ ಗೊತ್ತು. ಆದರೆ ಅವರ ವಿಚಾರಧಾರೆಗಳ ಅರಿವಿಲ್ಲ. ರಾಮಾಯಣ ಮುಗಿದಿದೆ. ಈಗ ಭೀಮಾಯಣ ಪ್ರಾರಂಭವಾಗಿದೆ. ಯುವ ಜನಾಂಗ ಮಾನವೀಯತೆ, ಸ್ವಾಭಿಮಾನ, ವಿವೇಕವನ್ನು ರೂಢಿಸಿಕೊಂಡು ಸಾಮಾಜಿಕ ನ್ಯಾಯದ ಪರವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ದೇಶದ ಪ್ರಗತಿಗೆ ಮಹತ್ವ ಹೆಚ್ಚುತ್ತದೆ,’ ಎಂದರು.

ಲೇಖಕ ಎಸ್‌.ಶಿವಮಲ್ಲು, ಪಿವಿಪಿ ಕಲ್ಯಾಣದತ್ತಿಯ ಕಾರ್ಯದರ್ಶಿ ಎ.ಅರ್‌.ಕೃಷ್ಣಮೂರ್ತಿ, ಖಜಾಂಚಿ ಪಿ.ಎಲ್‌.ನಂಜುಂಡ ಸ್ವಾಮಿ, ಧರ್ಮದರ್ಶಿ ಡಾ.ಎಸ್‌.ಚಿನ್ನಸ್ವಾಮಿ, ಡಾ.ಅಂಬೇಡ್ಕರ್‌ ತಾಂತ್ರಿಕ ಮಹಾವಿದ್ಯಾಲ ಯದ ಪ್ರಾಂಶುಪಾಲ ಡಾ.ಸಿ. ನಂಜುಂಡಸ್ವಾಮಿ, ಚಾರುಪ್ರಕಾಶನ ಸಂಸ್ಥೆಯ ಪಾರ್ವತೀಶ್‌ ಬಿಳಿದಾಳೆ ಇದ್ದರು. 

ಕವಿ ಸಿದ್ದಲಿಂಗಯ್ಯ ವಿನೋದ
“ಕವಿಗಳು ಅಷ್ಟು ವ್ಯವಹಾರಸ್ಥರಲ್ಲ. ಮನೆಯಲ್ಲೂ ಒಳ್ಳೆ ಅಭಿಪ್ರಾಯವಿಲ್ಲ. ರೋಡ್‌ನ‌ಲ್ಲಿ ಹೋಗ್ತಾ ಇದ್ದರೆ, ಆಕಾಶದಲ್ಲಿ ಚಂದ್ರನ ನೋಡ್ತಾ ಹಾಗೆಯೇ ಮೈಮರೆ ಯುತ್ತಾರೆ. ಅಂಗಡಿಗೆ ಹೋದರೆ ಚಿಲ್ಲರೆ ಬಿಟ್ಟು ಬರುತ್ತಾರೆ,’ ಎಂದು ಹೇಳುವ ಮೂಲಕ ಕವಿ ಸಿದ್ದಲಿಂಗಯ್ಯ ಸಮಾರಂಭದಲ್ಲಿ ನಗೆ ಹೊನಲು ಹರಿಸಿದರು. 

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.