ಶಾಲೆ ಬಳಿ ಸಾರಿ.. ಸಾರಿ.. ಬರಹ: ಮುನಿಸಿಕೊಂಡ ಪ್ರಿಯತಮೆಯ ಓಲೈಕೆಗೆ ಪಾಗಲ್ ಪ್ರೇಮಿಯ ಕೃತ್ಯ?


Team Udayavani, May 25, 2022, 1:03 PM IST

ಶಾಲೆ ಬಳಿ ಸಾರಿ.. ಸಾರಿ.. ಬರಹ: ಮುನಿಸಿಕೊಂಡ ಪ್ರಿಯತಮೆಯ ಓಲೈಕೆಗೆ ಪಾಗಲ್ ಪ್ರೇಮಿಯ ಕೃತ್ಯ?

ಬೆಂಗಳೂರು: ಸಾರಿ.. ಸಾರಿ… ಸಾರಿ…ಎಲ್ಲೆಲ್ಲೂ ಸಾರಿ.. ಹೀಗೆ ಯುವಕನೊಬ್ಬ ಸುಂಕದಕಟ್ಟೆ ಶಾಂತಿ ಧಾಮ ಶಾಲೆಯ ಕಾಂಪೌಂಡ್‌, ಗೇಟ್‌ ಮುಂಭಾಗದ ಮೆಟ್ಟಿಲುಗಳು, ರಸ್ತೆ, ಮನೆ ಗೋಡೆಗಳ ಮೇಲೆಲ್ಲ ಸಾರಿ.. ಸಾರಿ.. ಎಂದೆಲ್ಲ ಬರೆದು ಕ್ಷಮೆಯಾಚಿಸಿದ್ದಾನೆ.

ಈ ರೀತಿ ಬರೆದಿರುವ ಯುವಕ ಯಾರು? : 

ಯಾರಿಗೆ ಕ್ಷಮೆ ಕೇಳಿದ್ದಾನೆ ಎಂಬ ಮಾಹಿತಿ ಸಿಕ್ಕಿಲ್ಲ. ಜತೆಗೆ ಯಾರೂ ಈ ಕುರಿತು ದೂರು ನೀಡಿಲ್ಲ. ಈ ಮಧ್ಯೆ ಈ ರಸ್ತೆಯಲ್ಲಿ ರಾತ್ರಿ 11 ಗಂಟೆಯಿಂದ 12 ಗಂಟೆ ಅವಧಿಯಲ್ಲಿ ಇಬ್ಬರು ಯುವಕರು ಡ್ನೂಕ್‌ ಬೈಕ್‌ನಲ್ಲಿ ಓಡಾಡುತ್ತಿರುವುದು ಸೆರೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ.

ಫ‌ುಡ್‌ ಡೆಲಿವರಿ ಬ್ಯಾಗ್‌ ಜತೆ ಬಂದಿರುವ ಯುವಕರು ಬ್ಯಾಗ್‌ನಲ್ಲೇ ಕೆಂಪು ಬಣ್ಣದ ಸ್ಪ್ರೇನಿಂದ ಸಾರಿ ಎಂದು ಎಲ್ಲೆಡೆ ಬರೆದಿರುವ ಸಾಧ್ಯತೆಯಿದೆ. ಹೀಗಾಗಿ ಅವರ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪಾಗಲ್‌ ಪ್ರೇಮಿಯ ಕೃತ್ಯ?!: ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಅಥವಾ ಶಿಕ್ಷಕಿಯನ್ನು ಪ್ರೀತಿ ಸುತ್ತಿರುವ ಯುವಕನೇ ಈ ರೀತಿಯ ಕೃತ್ಯ ಎಸಗಿರಬಹುದು. ತನ್ನ ಪ್ರಿಯತಮೆ ಜತೆ ಜಗಳ ಮಾಡಿಕೊಂಡು, ಆಕೆ ಮುನಿಸಿಕೊಂಡಿರಬಹುದು. ಹೀಗಾಗಿ ಆತ ಈ ರೀತಿ ಪ್ರೇಯಸಿಗೆ ತಪ್ಪಾಗಿದೆ ಕ್ಷಮಿಸು ಎಂದು ಕೇಳಲು, ಶಾಲೆ ಗೇಟ್‌ ಮುಂಭಾಗದ ಮೆಟ್ಟಿಲುಗಳು, ಕಾಂಪೌಂಡ್‌ ಗೋಡೆ, ರಸ್ತೆ, ಮನೆಯ ಗೋಡೆ ಮೇಲೆ ಸಾರಿ ಎಂದೆಲ್ಲ ಬರೆದಿದ್ದಾನೆ. ಜತೆಗೆ ಮನೆಯೊಂದರ ಮೇಲೆ ಸಾರಿ ಅಮ್ಮ, ಸಾರಿ ಅಪ್ಪಾ ಎಂದು ಬರೆಯಲಾಗಿದೆ. ಮತ್ತೂಂದು ಕಡೆ ಹಾರ್ಟ್‌ ಸಿಂಬಲ್‌ ಬರೆದಿದ್ದಾನೆ.

ಶಾಲೆಗೆ ಕೆಟ್ಟ ಹೆಸರು ತರಲು ಸಂಚು: ಈ ಮಧ್ಯೆ ಶಾಲೆಗೆ ಕೆಟ್ಟ ಹೆಸರು ತರಲು ಈ ರೀತಿ ಹುಚ್ಚಾಟ ನಡೆಸಿರುವ ಸಾಧ್ಯತೆಯೂ ಇದೆ. ಆ ದುಷ್ಕರ್ಮಿಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಸದ್ಯ ಇದುವರೆಗೂ ಯಾರೂ ದೂರು ನೀಡಿಲ್ಲ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿದ್ದರು. ಸ್ಥಳದಲ್ಲೇ ದೊರೆತ ಸಿಸಿ ಕ್ಯಾಮೆರಾದಲ್ಲಿ ಇಬ್ಬರು ಯುವಕರು ಫ‌ುಡ್‌ ಡೆಲಿವರಿ ಬ್ಯಾಗ್‌ ಮೂಲಕ ಓಡಾಡಿದ್ದಾರೆ.

ಆದರೆ, ಅವರೇ ಕೃತ್ಯ ಎಸಗಿದ್ದಾರೆ ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ಸದ್ಯ ಅವರ ಮಾಹಿತಿ ಕಲೆಹಾಕಿ ವಿಚಾರಣೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದರು.

 

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.