ತರಕಾರಿ ನಡುವೆ ಮದ್ಯ ಸಾಗಾಟ: ಬಂಧನ


Team Udayavani, Jun 10, 2021, 2:43 PM IST

incident held at bangalore

ಬೆಂಗಳೂರು: ಗೂಡ್ಸ್  ಟೆಂಪೋದಲ್ಲಿ ತರಕಾರಿಚೀಲಗಳ ಒಳಗೆ ಹಾಗೂ ಅವುಗಳ ಕೆಳಗೆ ಅಕ್ರಮವಾಗಿ ಮದ್ಯದ ಬಾಟಲಿಗಳನ್ನು ಇಟ್ಟುಕೊಂಡು ತಮಿಳುನಾಡಿಗೆ ಕೊಂಡೊಯ್ಯುತ್ತಿದ್ದ ಇಬ್ಬರುಆರೋಪಿಗಳು ಬುಧವಾರ ಸಿಟಿ ಮಾರುಕಟ್ಟೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ತಮಿಳುನಾಡಿನ ತಿರುವಣ್ಣಮಲೈನರಾಮಕೃಷ್ಣನ್‌ (24) ಮತ್ತು ರಾಜಕುಮಾರ್‌ (27) ಬಂಧಿತರು. ಅವರಿಂದಲಕ್ಷಾಂತರ ರೂ. ಮೌಲ್ಯದ 509ಲೀಟರ್‌ನ 59 ಬಾಕ್ಸ್  ಮದ್ಯದಬಾಟಲಿಗಳು ಮತ್ತು ವಾಹನ ವಶಕ್ಕೆಪಡೆಯಲಾಗಿದೆ.ಆರೋಪಿಗಳು ನಿತ್ಯ ತಮಿಳುನಾಡಿನಿಂದ ತರಕಾರಿ ಕೊಂಡೊಯ್ಯುವ ನೆಪದಲ್ಲಿ ಸಿಟಿ ಮಾರುಕಟ್ಟೆಗೆ ಬರುತ್ತಿದ್ದರು.ಬಳಿಕ ಇಲ್ಲಿನ ಮದ್ಯ ಮಾರಾಟಗಾರರಬಳಿ ಒಂದೂವರೆ ಪಟ್ಟ ಕೊಟ್ಟು ಮದ್ಯ ಖರೀದಿಸಿ ಅವುಗಳನ್ನು ತರಕಾರಿಗಳ ಚೀಲಗಳ ಅಡಿ ಮತ್ತುಅವುಗಳ ಒಳಗಡೆ ತುಂಬಿ ಮೇಲ್ಭಾಗದಲ್ಲಿತರಕಾರಿಗಳನ್ನು ತುಂಬಿ ತಮಿಳುನಾಡಿಗೆ ಕೊಂಡೊಯ್ಯು ತ್ತಿದ್ದರು ಎಂದು ಪೊಲೀಸರು ಹೇಳಿದರು.

ತಪಾಸಣೆ ವೇಳೆ ಪತ್ತೆ: ಮಾರುಕಟ್ಟೆ ವ್ಯಾಪ್ತಿಯ ಚೆಕ್‌ಪೋಸ್ಟ್ ನಲ್ಲಿ ಇನ್‌ಸ್ಪೆಕ್ಟರ್‌ ಕುಮಾರಸ್ವಾಮಿ ನೇತೃತ್ವದತಂಡ ವಾಹನಗಳ ತಪಾಸಣೆಯಲ್ಲಿ ತೊಡಗಿತ್ತು.ಇದೇ ವೇಳೆ ಬಾತ್ಮೀದಾರಿಂದ ತಮಿಳುನಾಡಿನಿಂದನಿತ್ಯ ಬರುವ ವಾಹನದಲ್ಲಿ ಪೂರ್ಣ ಪ್ರಮಾಣದಲ್ಲಿತರಕಾರಿ ತುಂಬು ವುದಿಲ್ಲ. ಬದಲಿಗೆಬೇರೆ ಬಾಕ್ಸ್ ಗಳನ್ನು ತುಂಬಲಾಗುತ್ತದೆಎಂಬ ಖಚಿತ ಮಾಹಿತಿ ಸಿಕ್ಕಿತ್ತು. ಈಹಿನ್ನೆಲೆಯಲ್ಲಿ ವಾಹನ ತಪಾಸಣೆ ವೇಳೆಆರೋಪಿಗಳು ತರಕಾರಿ ಕೊಂಡೊಯ್ಯುತ್ತಿರುವುದಾಗಿ ಹೇಳಿದರು.ಅನುಮಾನದ ಮೇರೆಗೆ ಚೀಲಗಳನ್ನುತೆರವುಗೊಳಿಸಿದಾಗ ಮದ್ಯದ ಬಾಕ್ಸ್ ಗಳುಪತ್ತೆಯಾಗಿವೆ. ಬಳಿಕ ಇಬ್ಬರನ್ನು ವಶಕ್ಕೆಪಡೆದು ವಿಚಾರಣೆ ನಡೆಸಿದಾಗ ಅಕ್ರಮವಾಗಿ ಮದ್ಯದವನ್ನು ಕೊಂಡೊಯ್ಯುತ್ತಿರುವುದಾಗಿ ಹೇಳಿದ್ದಾರೆ.

ಆದರೆ, ಆರೋಪಿಗಳಿಗೆ ಯಾರಿಗೆ ಮದ್ಯದ ಬಾಕÕ…ಗಳನ್ನುಪೂರೈಕೆ ಮಾಡುತ್ತಿದ್ದರು ಎಂಬುದುಗೊತ್ತಾ ಗಿಲ್ಲ. ವಿಚಾರಣೆ ನಡೆಯುತ್ತಿದೆ ಎಂದುಪೊಲೀಸರು ಹೇಳಿದರು.

6-10 ಪಟ್ಟು ಬೆಲೆಗೆ ಮಾರಾಟ: ತಮಿಳುನಾಡಿಗೆಕೊಂಡೊಯ್ಯುತ್ತಿದ್ದ ಮದ್ಯದ ಬಾಟಲಿಗಳನ್ನುಆರರಿಂದ ಹತ್ತು ಪಟ್ಟು ಹೆಚ್ಚಿನ ಬೆಲೆಗೆಮಾರಾಟ ಮಾಡುತ್ತಿದ್ದರು ಎಂದು ಪೊಲೀಸರುಮಾಹಿತಿ ನೀಡಿದರು.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.