ನಿರ್ಮಾಪಕ ಉಮಾಪತಿ ಹತ್ಯೆ ಯತ್ನ: ರಾಜೇಶ್‌ ಸೆರೆ


Team Udayavani, Jun 16, 2021, 2:05 PM IST

incident held at bangalore

ಬೆಂಗಳೂರು: ರಾಬರ್ಟ್‌ ಸಿನಿಮಾ ನಿರ್ಮಾಪಕಉಮಾಪತಿ ಹಾಗೂ ರೌಡಿಶೀಟರ್‌ ಸೈಕಲ್‌ ರವಿಹತ್ಯೆಗೆ ಸಂಚು ರೂಪಿಸಿದ್ದ ಬಾಂಬೆ ರವಿ ಸಹಚರ ರಾಜೇಶ್‌ ಅಲಿಯಾಸ್‌ ಕರಿಯ ಏಳು ತಿಂಗಳ ಬಳಿಕ ದಕ್ಷಿಣ ವಿಭಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.ನೇಪಾಳದ ಪೋಖಾನ್‌ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ ಕರಿಯನನ್ನು ಸೆರೆ ಹಿಡಿಯುವಲ್ಲಿ ದಕ್ಷಿಣವಿಭಾಗ ಪೊಲೀಸರು ಯಶಸ್ವಿಯಾಗಿದ್ದಾರೆ.

2020ರ ಡಿ.20ರಂದು ನಿರ್ಮಾಪಕ ಉಮಾಪತಿ,ಸಹೋದರ ದೀಪಕ್‌, ರೌಡಿಶೀಟರ್‌ ಸೈಕಲ್‌ ರವಿಮತ್ತು ಬೇಕರಿ ರಘು ಕೊಲೆಗೆ ಎದುರಾಳಿ ಬಾಂಬೆರವಿ ಸಂಚು ರೂಪಿಸಿದ್ದ. ಅದರಂದೆ ಸುಮಾರು12ಕ್ಕೂ ಅಧಿಕ ಮಂದಿ ಜಯನಗರದ ನ್ಯಾಷನಲ್‌ಕಾಲೇಜು ಆಟದ ಮೈದಾನ ಗೈಟ್‌ ಮುಂಭಾಗಟೆಂಪೋ ಟ್ರಾವೆಲ್ಲರ್‌ ನಲ್ಲಿ ಉಮಾಪತಿ, ಸೈಕಲ್‌ರವಿ ಹತ್ಯೆಗೆ ಸಂಚು ರೂಪಿಸಿದ್ದರು.ಅದೇ ವೇಳೆ ಗಸ್ತಿನಲ್ಲಿದ್ದ ಜಯನಗರ ಠಾಣೆಯಇನ್‌ಸ್ಪೆಕ್ಟರ್‌ ಎಚ್‌.ವಿ.ಸುದರ್ಶನ್‌ ಹಾಗೂ ಸಿಬ್ಬಂದಿಆರೋಪಿಗಳ ವಿಚಾರಿಸಲು ಹೋದಾಗ ಅವರಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಬಳಿಕ ಕಾರ್ಯಾಚರಣೆ ನಡೆಸಿ 9 ಮಂದಿಯನ್ನುಬಂಧಿಸಲಾಗಿತ್ತು. ಬಂಧಿತರ ವಿಚಾರಣೆಯಲ್ಲಿಪ್ರಕರಣದಲ್ಲಿ ಬಾಂಬೆ ರವಿ ಮತ್ತು ಆತನ ಆಪ್ತಸಹಚರ ರಾಜೇಶ್‌ ಅಲಿಯಾಸ್‌ ಕರಿಯ ಹೆಸರು ಕೇಳಿ ಬಂದಿತ್ತು.ಆತನ ಪತ್ತೆಗಾಗಿ ಕಾರ್ಯಾಚರಣೆ ನಡೆಸುವವೇಳೆ ಆರೋಪಿ ದೇಶ ಬಿಟ್ಟು ತೆರಳಿದ್ದಾನೆ ಎಂಬಮಾಹಿತಿ ಸಿಕ್ಕಿತ್ತು.

ಇದೇ ವೇಳೆ ರಾಜೇಶ್‌ ತನ್ನದೈನಂದಿನ ಖರ್ಚಿಗಾಗಿ ಅಜ್ಞಾತ ಸ್ಥಳದಿಂದಲೇ ಬೆಂಗಳೂರಿನ ಕೆಲವರಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಹಣ ಕೊಡದಿದ್ದರೆ ಕೊಲೆಗೈಯುವುದಾಗಿಬೆದರೆಕೆ ಹಾಕುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ಇಬ್ಬರ ಆಡಿಯೋ, ವಿಡಿಯೋ ಲಭ್ಯ: ಪ್ರಕರಣಸಂಬಂಧ ಮಾಸ್ಟರ್‌ ಮೈಂಡ್‌ ಬಾಂಬೆ ರವಿ ಮತ್ತುರಾಜೇಶ್‌ ಪರಸ್ಪರ ಫೋನ್‌ ಮೂಲಕ ಸಂಪರ್ಕಿಸುತ್ತಿರುವುದು ಖಾತ್ರಿಯಾಗಿತ್ತು. ಅವರ ಆಡಿಯೋವಿಡಿಯೋ ಸಂಭಾಷಣೆ ತನಿಖೆ ವೇಳೆ ಸಿಕ್ಕಿತ್ತು. ಈಹಿನ್ನೆಲೆಯಲ್ಲಿ ಕೆಂಪೇಗೌಡ ನಗರ ಠಾಣೆಯ ಇನ್‌ಸ್ಪೆಕ್ಟರ್‌ ಚೇತನ್‌ ಕುಮಾರ್‌ ನೇತೃತ್ವದ ತಂಡಕಾರ್ಯಾಚರಣೆ ಆರಂಭಿಸಿತ್ತು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.