ಬಿಬಿಎಂಪಿ ನೌಕರ ಆತ್ಮಹತ್ಯೆಗೆ ಶರಣು
Team Udayavani, Apr 1, 2021, 2:25 PM IST
ಬೆಂಗಳೂರು: ಬಿಬಿಎಂಪಿ ನೌಕರನೋರ್ವ ಆತ್ಮಹತ್ಯೆಗೆಶರಣಾಗಿರುವ ಘಟನೆ ವಿಜಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿಜಯನಗರ ನಿವಾಸಿ ರಾಕೇಶ್ನೇಣಿಗೆ ಶರಣಾದ ಬಿಬಿಎಂಪಿ ನೌಕರ. ಮೃತರಾಕೇಶ್, ಬಿಬಿಎಂಪಿ ಪೂರ್ವ ವಲಯದ ಜಂಟಿಆಯುಕ್ತೆ ಪಲ್ಲವಿ ಕಚೇರಿಯಲ್ಲಿ ಸಹಾ ಯಕನಾಗಿದ್ದಎನ್ನಲಾಗಿದೆ.
ವೈಯಕ್ತಿಕ ಕಾರಣಗಳಿಂದ ಮನೆಯಲ್ಲಿನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ರಾಕೇಶ್ಗೆ ಕರ್ತವ್ಯದ ಸ್ಥಳದಲ್ಲಿ ಏನಾದರು ಕಿರುಕುಳಉಂಟಾಗಿತ್ತಾ? ಎನ್ನುವುದರ ಬಗ್ಗೆಯೂ ಪೊಲೀಸರುಪರಿಶೀಲನೆ ಕೈಗೊಂಡಿದ್ದಾರೆ.
ಕಚೇರಿಯಲ್ಲಿ ಸಾಕಷ್ಟುಒತ್ತಡದಲ್ಲಿ ಕೆಲಸ ಮಾಡುತ್ತಿದ್ದ ಬಗ್ಗೆ ಸಹದ್ಯೋಗಿಗಳಬಳಿ ಹೇಳಿಕೊಂಡಿದ್ದ ಎಂದು ತಿಳಿದು ಬಂದಿದೆ.ರಾಕೇಶ್ ಆತ್ಮಹತ್ಯೆ ಬಗ್ಗೆ ಸಾಕಷ್ಟು ಅನುಮಾನವ್ಯಕ್ತವಾಗಿದೆ. ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ವಿಜಯನಗರ ಠಾಣೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ