ಮನೆ ಸೇರಲು ಬಸ್‌ಗಳಿಲ್ಲದೆ ಪರದಾಟ


Team Udayavani, Apr 16, 2021, 12:44 PM IST

incident held at bangalore

ಬೆಂಗಳೂರು: ವೇತನ ಪರಿಷ್ಕರಣೆಗೆ ಒತ್ತಾಯಿಸಿಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 10ನೇದಿನಕ್ಕೆ ಕಾಲಿರಿಸಿದೆ. ಸಕಾಲಕ್ಕೆ ಸರಿಯಾಗಿ ಸರ್ಕಾರಿಬಸ್‌ ಸೌಕರ್ಯಗಳಿಲ್ಲದ ಹಿನ್ನೆಲೆಯಲ್ಲಿ ಗುರುವಾರಬೆಳಗ್ಗೆ ಊರಿನಿಂದ ಬೆಂಗಳೂರಿಗೆ ಮರಳಿದ್ದ ಜನರು ಪರದಾಡುವಂತಾಯಿತು. ದೂರದೂರಿನಿಂದ ಪ್ರಯಾಣಿಕರನ್ನು ಹೊತ್ತುಬಂದ ಖಾಸಗಿ ಮತ್ತು ಕೆಲ ಸರ್ಕಾರಿ ಬಸ್‌ಗಳುಬೆಳಗ್ಗೆ 4.30ರ ವೇಳೆ ಮೆಜೆಸ್ಟಿಕ್‌ ತಲುಪಿದವು.

ಆದರೆಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ನಗರ ಇತರೆಡೆತೆರಳಲು ಬಸ್‌ ಸೌಲಭ್ಯ ಇಲ್ಲದ ಹಿನ್ನೆಲೆಯಲ್ಲಿಜನರು ಪರಿತಪಿಸಿದರು.ಅನೇಕಲ್‌, ಜಿಗಣಿ, ಚಂದಾಪುರ, ಎಲೆಕ್ಟ್ರಾನಿಕ್‌ ಸಿಟಿ,ಹೊಸೂರು ರಸ್ತೆ ಪ್ರದೇಶಗಳತ್ತ ತೆರಳಲು ಬೆಳಗ್ಗೆ 5.30ರವೇಳೆ ಖಾಸಗಿ ಬಸ್‌ಗಳಿದ್ದವು.

ಆದರೆ ಚಂದಾಪುರಕ್ಕೆತೆರಳಲು ಒಬ್ಬ ಪ್ರಯಾಣಿಕ ಒಂದು ಸೀಟಿಗೆ100ರೂ.ನೀಡಬೇಕಾಗಿತ್ತು. ಈ ಬಗ್ಗೆ ಸಾರ್ವಜನಿಕರುಖಾಸಗಿ ಬಸ್‌ ಸಿಬ್ಬಂದಿಯನ್ನು ಪ್ರಶ್ನಿಸಿದರೂ ಪ್ರಯೋಜವಾಗಲಿಲ್ಲ. ಆ ಹಿನ್ನೆಲೆಯಲ್ಲಿ ಕೆಲಸಕ್ಕೆ ತೆರಳಬೇಕಾಗಿದ್ದವರುಹೆಚ್ಚು ದರ ನೀಡಿ ಬಸ್‌ನಲ್ಲಿ ಸಾಗಿದರು.ಈ ವೇಳೆ ಮಾತನಾಡಿದ ಎಲೆಕ್ಟ್ರಾನಿಕ್‌ ಸಿಟಿಯಲ್ಲಿಗಾರೆಕೆಲಸ ಮಾಡಿ ಜೀವನ ಸಾಗಿಸುತ್ತಿರುವಕಾರ್ಮಿಕರ ಸಂಗಯ್ಯ,ಸರ್ಕಾರಿ ಬಸ್‌ಯಿಲ್ಲಹಿನ್ನೆಲೆಯಲ್ಲಿ ಖಾಸಗಿ ಬಸ್‌ ಸಿಬ್ಬಂದಿ ಬಾಯಿಗೆಬಂದ ದರ ಕೇಳುತ್ತಿದ್ದಾರೆ ಎಂದು ದೂರಿದರು.

ಮಕ್ಕಳು,ಪತ್ನಿ ಸೇರಿದಂತೆ 5 ಮಂದಿ ಇದ್ದೇವೆ.ಎಲೆಕ್ಟ್ರಾನಿಕ್‌ ಸಿಟಿಗೆ 500ರೂ.ಕೇಳುತ್ತಾರೆ ಎಂದುಅಸಮಾಧಾನ ವ್ಯಕ್ತಪಡಿಸಿದರು.ಖಾಸಗಿ ಚಾಲಕರಿಗೆ ವಾರ್ನಿಂಗ್‌: ಖಾಸಗಿ ಬಸ್‌ಸಿಬ್ಬಂದಿ ದುಪ್ಪಟ್ಟು ಹಣ ವಸೂಲು ಮಾಡುತ್ತಿದ್ದಾರೆಎಂಬುವುದನ್ನು ಅರಿತು ಬಿಎಂಟಿಸಿ ಬಸ್‌ ನಿಲ್ದಾಣಕ್ಕೆಭೇಟಿ ನೀಡಿದ ಆರ್‌ಟಿಒ ಅಧಿಕಾರಿಗಳು ಪರಿಶೀಲನೆನಡೆಸಿದರು.

ಅಲ್ಲದೆ ದುಪ್ಪಟ್ಟು ಹಣ ಪಡೆಯುತ್ತಿದ್ದಖಾಸಗಿ ಚಾಲಕರಿಗೆ ಆರ್‌ಟಿಒ ಅಧಿಕಾರಿಗಳುವಾರ್ನಿಂಗ್‌ ನೀಡಿದರು.

ಮೆಟ್ರೋ ಸ್ಟೇಷನ್‌ನಲ್ಲಿ ಸಾಲುಗಟ್ಟಿದ್ದ ಜನರು:ವಿಜಯನಗರ, ಚಂದ್ರಾಲೇಔಟ್‌, ಕೆಂಗೇರಿ, ಮಾಗಡಿರಸ್ತೆ, ಬನಶಂಕರಿ,ಜಯನಗರ, ಕೋಣನಕುಂಟೆ,ಬಸವನಗುಡಿ ಸೇರಿದಂತೆ ಇನ್ನಿತರ ಪ್ರದೇಶಗಳಿಗೆತೆರಳಲು ಮೆಜೆಸ್ಟಿಕ್‌ನಲ್ಲಿ ಬಸ್‌ಗಳಿಲ್ಲದ ಹಿನ್ನೆಲೆಯಲ್ಲಿಜನರು ಮೆಟ್ರೋ ಸ್ಟೇಷನ್‌ನಲ್ಲಿ ಸಾಲುಗಟ್ಟಿದ್ದು ಕಂಡುಬಂತು. ಬೆಳಗ್ಗೆ 6.30ಕ್ಕೆ ಮೆಟ್ರೋ ಸೇವೆಆರಂಭವಾಗಲಿದೆ ಎಂದು ತಿಳಿದಿದ್ದ ಪ್ರಯಾಣಿಕರುಮೆಟ್ರೋ ಬಾಗಿಲಲ್ಲೆ ಕುಳಿತುಕೊಂಡಿದ್ದರು.ಆದರೆ 7ಗಂಟೆಗೆ ಮೆಟ್ರೋ ಸೇವೆ ಆರಂಭವಾಯಿತು.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.