ಶವದ ಮುಂದಿನ ಬಿಡಿಗಾಸಲ್ಲೂ ಪಾಲು


Team Udayavani, Apr 17, 2021, 12:15 PM IST

incident held at bangalore

ಬೆಂಗಳೂರು: “ಸರ್‌.. ನಮ್ಮ ತಂದೆ ಬಳಿಕ ನಾನು ಇದೇ ವೃತ್ತಿಯನ್ನು ಮುಂದುವರಿಸಿದ್ದೇನೆ.ಸಮಾಜದಲ್ಲಿ ನಮಗೆ ಯಾರೂ ಗೌರವ ಕೊಡುತ್ತಿಲ್ಲ.ಮನೆಯಲ್ಲಿ 28 ವರ್ಷ ತುಂಬಿದ ಹೆಣ್ಣು ಮಗಳಿದ್ದಾಳೆ.ಈವರೆಗೆ ಯಾರು ಹೆಣ್ಣು ಕೇಳಿಕೊಂಡು ಮನೆಗೆಬಂದಿಲ್ಲ. ನಮಗೆ ಆರೋಗ್ಯ ಸಮಸ್ಯೆ ಉಂಟಾದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲು ಹಿಂದೆ ಮುಂದೆನೋಡುತ್ತಾರೆ. ಶವದ ಮುಂದಿನ ತಟ್ಟೆಯ ಬಿಡಿಗಾಸಿನಲ್ಲೂ ಅಧಿಕಾರಿಗಳು ನಮಗೂ ಪಾಲುಬೇಕು ಎನ್ನುತ್ತಾರೆ. ಸಮಾಜ ನಮ್ಮನ್ನು ಸಾವಿನದವಡೆಗೆ ನೂಕಿದೆ.

ಹೀಗೆ.. ನಗರದ ವಿವಿಧೆಡೆ ರುದ್ರಭೂಮಿ ಮತ್ತುಚಿತಾಗಾರದಲ್ಲಿ ಕೆಲಸ ಮಾಡುತ್ತಿರುವ ನೌಕರರುಹಾಗೂ ಕುಟುಂಬಸ್ಥರು, ಕಲ್ಪಹಳ್ಳಿ ಕಾಕ್ಸಟೌನ್‌-ಜೀವನಹಳ್ಳಿ ಹಿಂದೂ ರುದ್ರಭೂಮಿಗೆ ಶುಕ್ರವಾರಭೇಟಿ ನೀಡಿದ್ದ ರಾಜ್ಯ ಅನುಸೂಚಿತ ಜಾತಿಗಳು ಮತ್ತುಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯಎಚ್‌.ವೆಂಕಟೇಶ್‌ ದೊಡ್ಡೇರಿ ಮುಂದೆ ತಮ್ಮ ಅಳಲನ್ನುತೋಡಿಕೊಂಡರು.

ಖಾಯಂ ನೌಕರರನ್ನಾಗಿ ಘೋಷಿಸಿ: ನಾಗಶೆಟ್ಟಿಹಳ್ಳಿರುದ್ರಭೂಮಿ ನೌಕರ ಮುನಿರಾಜು ಮಾತನಾಡಿ,ತಂದೆಯಂತೆ ನಾನೂ ರುದ್ರಭೂಮಿಯಲ್ಲಿ ಕೆಲಸಮಾಡುತ್ತಿದ್ದೇನೆ. ನಮಗೆ ಮನೆ-ಮಠ ಇಲ್ಲ.ಸರಿಯಾಗಿ ವೇತನ ಬರುತ್ತಿಲ್ಲ. ಶವ ಸಂಸ್ಕಾರಕ್ಕೆಬರುವವರು ಕೊಡುವ ಹಣ ಪಡೆಯುತ್ತೇವೆ.ಅದರಿಂದ ನಮ್ಮ ಹೊಟ್ಟೆ ತುಂಬುತ್ತಿಲ್ಲ. ನಮ್ಮನ್ನು ಖಾಯಂ ನೌಕರರನ್ನಾಗಿ ಪರಿಗಣಿಸಬೇಕು ಎಂದರು.

ಪಟ್ಟಿಯಲ್ಲಿಲ್ಲದವರಿಗೆ ವೇತನ: ಗೆದ್ದಲಹಳ್ಳಿರುದ್ರಭೂಮಿ ನೌಕರರಾದ ಗಂಗಾಧರ್‌ ಮತ್ತುಷಣ್ಮುಖ ಮಾತನಾಡಿ, ಈಗಾಗಲೇ ಎಲ್ಲಾ ದಾಖಲೆಗಳನ್ನು ನೀಡಿದ್ದರೂ ವೇತನ ಪಟ್ಟಿಯಲ್ಲಿಹೆಸರು ಸೇರಿಸಿಲ್ಲ. ಕೆಲಸ ಮಾಡುವವರನ್ನುಪಟ್ಟಿಯಿಂದ ಬಿಟ್ಟು, ಕೆಲಸ ಮಾಡದವರ ಹೆಸರನ್ನುಪಟ್ಟಿಗೆ ಸೇರಿಸಿ, ಸರ್ಕಾರದ ಹಣವನ್ನು ಅಧಿಕಾರಿಗಳುದುರ್ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಇದೇ ವೇಳೆ ರುದ್ರಭೂಮಿಯಲ್ಲಿನ ನೀರಿನ ಸಮಸ್ಯೆ,ಕವಲುಗಾರರು ಹಾಗೂ ಗೇಟ್‌ ಸಮಸ್ಯೆ ಇದ್ದು,ನೌಕರರ ಕುಟುಂಬಕ್ಕೆ ರಕ್ಷಣೆ ಕೊಡಬೇಕು ಎಂದುಅಧಿಕಾರಿಗಳ ಗಮನಕ್ಕೆ ತಂದರು.

ರುದ್ರಭೂಮಿಯಲ್ಲಿ ಗಾಂಜಾ ಸೇವನೆ: ಗೆದ್ದಲಹಳ್ಳಿರುದ್ರಭೂಮಿ ನೌಕರ ರವಿಶಂಕರ್‌ ಮಾತನಾಡಿ,ಏಳೆಂಟು ತಿಂಗಳಿಂದ ವೇತನ ಆಗಿಲ್ಲ. ಹೋರಾಟಮಾಡಿದ ಬಳಿಕ ಏ. 15ರಂದು ಅಲ್ಪ ವೇತನಬಿಡುಗಡೆಯಾಗಿದೆ. ರುದ್ರಭೂಮಿ ಸ್ಥಳದಲ್ಲಿ ಕೆಲಯುವಕರು ಬಂದು ಗಾಂಜಾ ಸೇವನೆ ಮಾಡುತ್ತಾರೆ.ಈ ಬಗ್ಗೆ ಸಂಜಯನಗರ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ಸಮಸ್ಯೆಗೆ ಸ್ಪಂದಿಸದಿದ್ದರೆ ಕಾನೂನು ಕ್ರಮ:ಸೌಲಭ್ಯಗಳನ್ನು ತಲುಪಿಸುವಲ್ಲಿ ಅಧಿಕಾರಿಗಳುನಿರ್ಲಕ್ಷ್ಯ ವಹಿಸುತ್ತಿ¨ªಾರೆ. ನೌಕರರು ಅಧಿಕಾರಿಗಳಕಚೇರಿಗೆ ಹೋದಾಗ ಹೆಣ ಸುಡಯವವರುಬಂದಿದ್ದಾರೆ ಎಂದು ಎರಡೂ ಮೂರು ಗಂಟೆ ಕಾಯಿಸುತ್ತಾರೆ. ಅಷ್ಟರಮಟ್ಟಿಗೆ ಅಧಿಕಾರಿಗಳುದೌರ್ಜನ್ಯ ಮಾಡುತ್ತಾರೆ. ಇದನ್ನು ಸರಿಪಡಿಸಲುಆಯೋಗ ಬದ್ಧವಾಗಿದೆ. ನಿಮ್ಮ ಹಕ್ಕು ನೀವು ಕೇಳುತ್ತಿದ್ದಿರಾ. ಸಮಸ್ಯೆಗೆ ಸ್ಪಂದಿಸದ ಅಧಿಕಾರಿ ವಿರುದ್ಧಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಾತಿಮತ್ತು ಬುಡಕಟ್ಟುಗಳ ಆಯೋಗದ ಸದಸ್ಯಎಚ್‌.ವೆಂಕಟೇಶ್‌ ದೊಡ್ಡೇರಿ ಎಚ್ಚರಿಸಿದರು.ಅಂಬೇಡ್ಕರ್‌ ದಲಿತ ಸಂಘರ್ಷ ಸಮಿತಿ ರಾಜ್ಯಗೌರವಾಧ್ಯಕ್ಷ ನರಸಿಂಹಮೂರ್ತಿ, ರಾಜ್ಯ ಪ್ರದಾನಕಾರ್ಯದರ್ಶಿ ಸುರೇಶ್‌ ಇತರರಿದ್ದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.