ಡಾ.ಅಂಬೇಡ್ಕರ್‌ ಸಮಗ್ರ ಸಂಪುಟಕ್ಕೆ ಹೆಚ್ಚಿದ ಬೇಡಿಕೆ

ಸಂಪುಟದ 6ನೇ ಮುದ್ರಣಕ್ಕೆ ಟೆಂಡರ್‌ ಕರೆದ ಪ್ರಾಧಿಕಾರ

Team Udayavani, Mar 22, 2021, 12:04 PM IST

ಡಾ.ಅಂಬೇಡ್ಕರ್‌ ಸಮಗ್ರ ಸಂಪುಟಕ್ಕೆ ಹೆಚ್ಚಿದ ಬೇಡಿಕೆ

ಬೆಂಗಳೂರು: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಪ್ರಕಟಿಸಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ “ಬರೆಹಗಳು ಮತ್ತು ಭಾಷಣಗಳು’ ಕುರಿತ ಸಮಗ್ರ ಸಂಪುಟಕ್ಕೆ ಸಾಹಿತ್ಯವಲಯದಿಂದ ಬೇಡಿಕೆ ಹೆಚ್ಚಿದೆ. ಆ ಹಿನ್ನೆಲೆಯಲ್ಲಿ ಅಂಬೇಡ್ಕರ್‌ “ಬರೆಹಗಳು ಮತ್ತು ಭಾಷಣಗಳು’ ಕುರಿತ 22 ಸಂಪುಟಗಳಮರು ಮುದ್ರಣಕ್ಕೆ ಕುವೆಂಪು ಭಾಷಾ ಭಾರತಿಪ್ರಾಧಿಕಾರ ಮುಂದಾಗಿದೆ. ಈಗಾಗಲೇ ಐದುಮುದ್ರಣಗಳನ್ನು ಕಂಡಿರುವ ಈ ಸಂಪುಟ ಆರನೇ ಮುದ್ರಣಕ್ಕೆ ಸಿದ್ಧವಾಗಿದೆ.

ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹಲವು ರೀತಿಯ ಅನುವಾದಿತ ಪುಸ್ತಕಗಳನ್ನು ಪ್ರಕಟಿಸಿ ಮಾರಾಟ ಮಾಡುತ್ತಿದೆ.ಆದರೆಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಬರೆಹಗಳುಮತ್ತು ಭಾಷಣಗಳು ಸಂಪುಟಗಳಿಗೆ ಹೆಚ್ಚುಬೇಡಿಕೆಯಿದೆ. ಈಗಾಗಲೇ ಪ್ರಕಟವಾದ ಎಲ್ಲಾಪುಸ್ತಕಗಳು ಮಾರಾಟವಾಗಿದ್ದು, ಆ ಸಂಪುಟಗಳಿಗಾಗಿ ಓದುಗ ವಲಯದಿಂದ ಬೇಡಿಕೆಉಂಟಾಗಿದೆ. ಆ ಹಿನ್ನೆಲೆಯಲ್ಲಿ ಆರನೇ ಮುದ್ರಣಕ್ಕಾಗಿ ಎಲ್ಲಾ ರೀತಿಯ ಸಿದ್ಧತೆಗಳೂ ನಡೆದಿದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪುಸ್ತಕದ ಮರುಮುದ್ರಣದ ಕುರಿತ ಕಾಯಕ ಶುರುವಾಗಿದೆ. ಟೆಂಡರ್‌ ಪ್ರಕ್ರಿಯೆಗೂ ಚಾಲನೆನೀಡಲಾಗಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳಲ್ಲಿದ್ದು,ಶೀಘ್ರದಲ್ಲೆ ಮುದ್ರಣ ಕಾರ್ಯ ನಡೆಯಲಿದೆಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದಅಧ್ಯಕ್ಷ ಅಜಕ್ಕಳ ಗಿರೀಶ್‌ ಭಟ್‌ ಹೇಳಿದ್ದಾರೆ.

ಒಂದೊಂದು ಸಂಪುಟ ಸುಮಾರು 800 ಪುಟಗಳನ್ನು ಒಳಗೊಳ್ಳಲಿದೆ. ಒಟ್ಟು 1ಸಾವಿರಪುಸ್ತಕಗಳ ಹೊರತರುವ ಆಲೋಚನೆ ಪ್ರಾಧಿಕಾರಕ್ಕಿದೆ ಎಂದು ತಿಳಿಸಿದ್ದಾರೆ.

ಸಂಪುಟಗಳಲ್ಲಿ ಯಾವೆಲ್ಲಾ ಅಂಶಗಳಿವೆ: ಸಮಗ್ರ ಸಂಪುಟಗಳಲ್ಲಿ ಹಲವು ಅನುಪಮವಿಷಯಗಳು ಅಡಕವಾಗಿದೆ. ಕೇಂದ್ರದಲ್ಲಿಕಾನೂನು ಸಚಿವರಾಗಿದ್ದಾಗ ಅಂಬೇಡ್ಕರ್‌ಅವರು ಸಂಸತ್‌ನಲ್ಲಿ ಮಾಡಿದ ಭಾಷಣಗಳು,ಸಂಸತ್‌ನಲ್ಲಿ ಅಂಬೇಡ್ಕರ್‌ ಅವರ ಮಾತಿಗೆ ವಿರೋಧ ಪಕ್ಷದ ಪ್ರತಿಕ್ರಿಯೆ, ಸಂವಿಧಾನ ಪರಿಚಯ, ಹಿಂದು ಕೋಡ್‌, ಗಾಂಧೀಜಿ ಉಪವಾಸ ಸತ್ಯಾಗ್ರ, ಭಾರತೀಯ ಆರ್ಥಿಕ ಸಮಸ್ಯೆ ಹೀಗೆ ಹಲವು ವಿಚಾರಗಳ ಬಗ್ಗೆ ಈಸಮಗ್ರ ಸಂಪುಟಗಳಲ್ಲಿ ಲೇಖನಗಳಿವೆ.ಜಾತಿ ವ್ಯವಸ್ಥೆಯ ಬಗ್ಗೆ ಅಂಬೇಡ್ಕರ್‌ ನಿಲವು, ಅಸ್ಪ್ರಶ್ಯರು ಎದುರಿಬೇಕಾದ ಆರ್ಥಿಕ ಸವಾಲುಗಳು, ಈಸ್ಟ್‌ ಇಂಡಿಯಾ ಕಂಪನಿ ಆಡಳಿತಸೇರಿದಂತೆ ಇನ್ನೂ ಅನೇಕ ರೀತಿಯ ಕುತೂಹಲ ಮೂಡಿಸುವಂತಹ ಅಂಶ ಈ ಸಂಪುಟದಲ್ಲಿದೆ

ವಿದ್ಯಾರ್ಥಿಗಳಿಗೆ ಅನುಕೂಲ :

ಡಾ.ಬಿ.ಆರ್‌.ಅಂಬೇಡ್ಕರ್‌ ಅವರ “ಬರೆಹಗಳು ಮತ್ತು ಭಾಷಣಗಳು’ ಕುರಿತ ಸಮಗ್ರ ಸಂಪುಟ ರಾಜಕೀಯ ಶಾಸ್ತ್ರದವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ. ಅಲ್ಲದೆ ಅಂಬೇಡ್ಕರ್‌ ಅವರ ಜೀವನ ಕ್ರಮ ಕುರಿತು ಅಧ್ಯಯನ ಮಾಡುವವಿದ್ಯಾರ್ಥಿಗಳಿಗೂ ಈ ಸಂಪುಟ ಮಾರ್ಗದರ್ಶನ ನೀಡಲಿದೆ. ಜತೆಗೆ ರಾಜಕೀಯ ನಾಯಕರಿಗೂ ಉಪಯುಕ್ತ ಮಾಹಿತಿಗಳನ್ನು ನೀಡಲಿದೆ ಎಂದು ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಈ ಸಮಗ್ರ ಸಂಪುಟ ಅಂಬೇಡ್ಕರ್‌ ಕುರಿತಐತಿಹಾಸಿಕ ಮಾಹಿತಿಗಳನ್ನು ನೀಡಲಿದೆ. ಸಂವಿಧಾನ ಕುರಿತ ಜ್ಞಾನ ಭಂಡರ ಇದರಲ್ಲಿ ಅಡಗಿದೆ. ಹೀಗಾಗಿ ಈ ಸಂಪುಟ ಆರನೇ ಮುದ್ರಣದತ್ತ ಹೆಜ್ಜೆಯಿರಿಸಿದೆ ಎಂದು ತಿಳಿಸಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ “ಬರೆಹಗಳು ಮತ್ತು ಭಾಷಣಗಳು’ ಕುರಿತ ಸಮಗ್ರ ಸಂಪುಟಗಳಿಗೆ ಸಾಹಿತ್ಯವಲಯದಿಂದ ಅಪಾರ ಬೇಡಿಕೆ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ಸುಮಾರು 80ಲಕ್ಷ ರೂ. ಯೋಜನಾ ವೆಚ್ಚ ದಲ್ಲಿ ಸಂಪುಟಗಳ ಮರುಮುದ್ರಣಕ್ಕೆ ಪ್ರಾಧಿಕಾರ ಮುಂದಾಗಿದೆ. ಶೀಘ್ರದಲ್ಲೇ ಈ ಪ್ರಕ್ರಿಯೆ ನಡೆಯಲಿದೆ. -ಡಾ.ಅಜಕ್ಕಳ ಗಿರೀಶ್‌ ಭಟ್‌, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ

 

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.