ಹಸಿ ಕಸ ಪ್ರಮಾಣ ಹೆಚ್ಚಳವೂ ಈಗ ಸಮಸ್ಯೆ

ವಿವಿಧ ಕಾರಣಗಳಿಂದ ಮೂರು ಹಸಿಕಸ ಸಂಸ್ಕರಣಾ ಘಟಕ ಸ್ಥಗಿತ

Team Udayavani, Oct 17, 2020, 11:51 AM IST

bng-tdy-2

ಬೆಂಗಳೂರು: ನಗರದಲ್ಲಿ ಹಸಿಕಸ ವಿಂಗಡಣೆ ಪ್ರಮಾಣ ಹೆಚ್ಚಳವಾಗಿದ್ದು, ಮುಚ್ಚಿರುವ ಹಸಿಕಸ ಸಂಸ್ಕರಣಾ ಘಟಕಗಳನ್ನು ಪ್ರಾರಂಭಿಸದೆ ಇದ್ದರೆ, ಮುಂದಿನ ದಿನಗಳಲ್ಲಿ ಹಸಿಕಸವನ್ನೂ ಭೂಭರ್ತಿಗೆ ಸಾಗಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ.

ನ‌ಗರದಲ್ಲಿ ಪ್ರತ್ಯೇಕ ಹಸಿಕಸ ಸಂಗ್ರಹ ಯೋಜನೆಗೆ ಚಾಲನೆ ನೀಡಿದ ಮೇಲೆ ಹಾಗೂ ಮಾರ್ಷಲ್‌ಗ‌ಳಿಂದ ‌ ದಂಡ ಮತ್ತು ಜಾಗೃತಿ ಮೂಡಿಸುತ್ತಿರುವುದರಿಂದ ಪಾಲಿಕೆ ವ್ಯಾಪ್ತಿಯ ಹಸಿಕಸ ಸಂಸ್ಕರಣಾ ಘಟಕಕ್ಕೆ ಹೆಚ್ಚು ‌ಸಿಕಸ ಹೋಗುತ್ತಿದ್ದು, ಹಸಿ ಸಂಸ್ಕರಣಾ ಘಟಕಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಇಲ್ಲಿಯವರೆಗೆ ನಗರದಲ್ಲಿ ಹಸಿಕಸ ‌ ವಿಂಗಡಣೆಯಾಗದೆ ಸಮಸ್ಯೆ ಆಗುತ್ತಿತ್ತು. ಇದೀಗ ‌ ಪ್ರತ್ಯೇಕ ಹಸಿಕಸ ಸಂಗ್ರಹ ಯೋಜನೆ ಜಾರಿಯಾದ ಮೇಲೆ ಮತ್ತೂಂದು ಹೊಸ ‌ ಸಮಸ್ಯೆ  ಶುರುವಾಗಿದೆ. ಸಾರ್ವಜನಿಕರು ಹಸಿಕಸವನ್ನು ಪ್ರತ್ಯೇಕ ‌ ಮಾಡಿಕ ಕೊಡುವುದು ಹೆಚ್ಚಾಗುತ್ತಿರುವುದರಿಂದ ಸಹಜವಾಗಿಯೇ ಭೂಭರ್ತಿಗೆ ಹೋಗುವ ಮಿಶ್ರಕಸದ ‌ ಪ್ರಮಾಣ ಇಳಿಕೆಯಾಗಿದೆ. ಈ ಹಿಂದೆ ಪ್ರತಿ ಹಸಿಕಸ‌ ಸಂಸ್ಕರಣಾ ಘಟಕಕ್ಕೂ 100ರಿಂದ 150 ಟನ್‌ ‌ಹಸಿಕಸ ಸಾಗಿಸಲಾಗುತ್ತಿತ್ತು. ಇದೀಗ ‌ ಕಸ‌ ಪ್ರಮಾಣ ಎರಡರಷ್ಟಾಗಿದ್ದು,ಮೂರುಹಸಿ ಕಸ ಸಂಸ್ಕರಣಾ ಘಟಕಗಳೂ ವಿವಿಧ ಕಾರಣಗ ‌ಳಿಂದ ಮುಚ್ಚಿರುವುದು ಸಮಸ್ಯೆ ಶುರುವಾಗಿದೆ.

ಸ್ಥಗಿತಗೊಂಡಿರುವ ಘಟಕಗಳು: ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದಲ್ಲಿ ವ್ಯಾಜ್ಯ ಇರುವುದರಿಂದ ಲಿಂಗಧೀರನಹಳ್ಳಿ ಹಸಿಕಸ ಸಂಸ್ಕರಣಾ ಘಟಕ ಪ್ರಾರಂಭ ಕಗ್ಗಂಟಾಗೇ ಉಳಿದಿದೆ. ಈ ಮಧ್ಯೆ ಸುಬ್ಬರಾಯನಪಾಳ್ಯ ಹಾಗೂ ಸೀಗೆಹಳ್ಳಿ ಘಟಕಗಳನ್ನು ಸ್ಥಳೀಯವಿರೋಧದಿಂದ ನಿಲ್ಲಿಸಲಾಗಿದೆ. ಉಳಿದಂತೆ ಕನ್ನಹಳ್ಳಿ, ಕೆಸಿಡಿಸಿ, ಚಿಕ್ಕನಾಗಮಂಗಲ ಹಾಗೂ ದೊಡ್ಡಬಿದರಕಲ್ಲು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಈ ನಾಲ್ಕು ಘಟಕಗಳ ಒಟ್ಟಾರೆ ಸಾಮರ್ಥ್ಯ 1,200 ಮೆಟ್ರಿಕ್‌ ಟನ್‌ ಇದೆ. ಸದ್ಯ 800ರಿಂದ 900 ಮೆಟ್ರಿಕ್‌ಟನ್‌ ಹಸಿಹಸ ಕಸ ಈ ಸಂಸ್ಕರಣಾ ಘಟಕಗಳಿಗೆ ಹೋಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹಸಿಕಸ ಈಘಟಕಗಳಿಗೆ ಬಂದರೆ ನಿರ್ವಹಣೆ ಸಮಸ್ಯೆಯಾಗಲಿದೆ.

ಘಟಕ ಪ್ರಾರಂಭವಾಗದಿದ್ದರೆ ಹಸಿ ಕಸವೂ ಭೂಭರ್ತಿಗೆ? : ನಗರದಲ್ಲಿ ಇಲ್ಲಿಯವರೆಗೆ ಕಸ ವಿಂಗಡಣೆಯಾಗದೆ ಸಮಸ್ಯೆಆಗುತ್ತಿತ್ತು.ಇದೀಗ ಕಸ ವಿಂಗಡಣೆಯಾದರೂ, ಭೂಭರ್ತಿಗೆ ಹಸಿಕಸ ಸಾಗಿಸ ಬೇಕಾದ ಅನಿವಾರ್ಯತೆ ಸೃಷ್ಟಿಯಾಗುವ ಸಾಧ್ಯತೆ ಇದೆ.ಈ ರೀತಿಹಸಿಕಸವೂ ಭೂಭರ್ತಿಗೆಹೋದರೆ ಪಾಲಿಕೆ ಇಲ್ಲಿಯವರೆಗೆ ಮಾಡಿದ ಎಲ್ಲ ಪ್ರಯತ್ನ ಗಳು ನೀರಿನಲ್ಲಿ ಹೋಮವಾಗಲಿದೆ. ಸಾರ್ವಜನಿ ಕರಿಂದಲೂ ತೀವ್ರ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತವಾಗುವ ಸಾಧ್ಯತೆ ತಳ್ಳಿಹಾಕುವಂತಿಲ್ಲ.

ಸ್ಥಳೀಯರ ವಿರೋಧದಿಂದ ಸ್ಥಗಿತಗೊಂಡಿರುವ ಸುಬ್ಬರಾಯನಪಾಳ್ಯ ಹಾಗೂ ಸೀಗೆಹಳ್ಳಿ ಘಟಕಗಳನ್ನು ಪುನಃ ಪ್ರಾರಂಭಿಸುವುದಕ್ಕೆಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಈ ಕುರಿತು ಆಡಳಿತಾಧಿಕಾರಿ ಗೌರವ್‌ ಗುಪ್ತ ಅವರ ಗಮನಕ್ಕೂ ತರಲಾಗಿದೆ. ಶೀಘ್ರ ಕ್ರಮಕೈಗೊಳ್ಳಲಾಗುವುದು. ಡಿ. ರಂದೀಪ್‌, ಬಿಬಿಎಂಪಿ ವಿಶೇಷ ಆಯುಕ್ತ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.