ವಿನೂತನ ಸಿಯಾಜ್‌ ಮಾರುಕಟ್ಟೆಗೆ


Team Udayavani, Aug 21, 2018, 12:01 PM IST

vinutana.jpg

ಬೆಂಗಳೂರು: ದೇಶದ ಹೆಸರಾಂತ ಕಾರು ತಯಾರಕ ಸಂಸ್ಥೆ ಮಾರುತಿ ಸುಜುಕಿ ಇಂಡಿಯಾ, ಸೋಮವಾರ ತನ್ನ ಪ್ರೀಮಿಯಂ ಸೆಡಾನ್‌ ಕಾರು “ಸಿಯಾಜ್‌’ನ ಹೊಚ್ಚ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಿದೆ.

ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ದಿ ತಾಜ್‌ ಹೋಟೆಲಲ್ಲಿ ನೂತನ ಕಾರನ್ನು ಅನಾವರಣಗೊಳಿಸಿ ಮಾತನಾಡಿದ ಸಂಸ್ಥೆಯ ಮಾರುಕಟ್ಟೆ ಮತ್ತು ಮಾರಾಟ ವಿಭಾಗದ ಹಿರಿಯ ಕಾರ್ಯನಿರ್ವಾಹಕ ನಿರ್ದೇಶಕ ಆರ್‌.ಎಸ್‌. ಕಾಲ್ಸಿ ಅವರು ಈ ಸಿಯಾಜ್‌ ಕಾರು ಕ್ರಾಂತಿಕಾರಕ ಹೊಸ 1.5 ಲೀ. ಕೆ15 ಪೆಟ್ರೋಲ್‌ ಇಂಜಿನ್‌ ಹೊಂದಿದೆ.

ಅಲ್ಲದೆ, ಮುಂದಿನ ಪೀಳಿಗೆಯ ಲೀಥಿಯಂ ಇಯಾನ್‌ ಬ್ಯಾಟರಿ ಇದಕ್ಕಿದ್ದು ಕಾಂಪ್ಯಾಕ್ಟ್ ಆಗಿದ್ದು,  ಸ್ಮಾರ್ಟ್‌ ಹೈಬ್ರಿàಡ್‌ ತಂತ್ರಜ್ಞಾನವನ್ನು ಮೊದಲ ಬಾರಿಗೆ ಬಳಸಿಕೊಳ್ಳುವ ಮೂಲಕ ದೀರ್ಘಾವಧಿ ಆಯುಸ್ಸು ಹೊಂದಿದೆ. ತನ್ನ ಎಲ್ಲ ದರ್ಜೆಯ ಕಾರುಗಳ ಪೈಕಿ ಅಧಿಕ ಕಂಫರ್ಟ್‌, ಪರಿಣಾಮಕಾರಿ ಹೊರವಿನ್ಯಾಸ, ಎಲೈಟ್‌ ಒಳವಿನ್ಯಾಸ, ಸುರಕ್ಷತೆ ಹಾಗೂ ಅನುಕೂಲಕರ ಅಂಶಗಳನ್ನು ಒಳಗೊಂಡಿರುವ ಸರಿಸಾಟಿಯಿಲ್ಲದ ಸಾಮರ್ಥ್ಯ ಇದಕ್ಕಿದೆ ಎಂದರು. 

2014ರಲ್ಲಿ ಬಿಡುಗಡೆಯಾದ ಸಿಯಾಜ್‌ ಎ3 ಮಧ್ಯಮ ಗಾತ್ರದ ಪ್ರೀಮಿಯಂ ಸೆಡಾನ್‌ ವರ್ಗದಲ್ಲಿ ಜನಪ್ರಿಯ ಕಾರು ಎನಿಸಿಕೊಂಡಿದ್ದು, 2.20 ಲಕ್ಷ ಕಾರುಗಳು ಮಾರಾಟಗೊಂಡಿವೆ ಎಂದು ಅವರು ತಿಳಿಸಿದರು. ಎಂಜಿನಿಯರಿಂಗ್‌ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಸಿವಿ ರಾಮನ್‌ ಇದ್ದರು.

ಅತ್ಯಾಕರ್ಷಕ ವಿನ್ಯಾಸ: ಹೊಸ ಸಿಯಾಜ್‌ ಹೊರ ವಿನ್ಯಾಸ ಆಕರ್ಷಣೀಯವಾಗಿದ್ದು, ಗ್ರಿಲ್‌ ಮತ್ತು ಬಂಪರ್‌ನೊಂದಿಗೆ ಶಾರ್ಪ್‌ ಫ್ರಂಟ್‌ ಫೇಷಿಯಾ, ಡಿಆರ್‌ಎಲ್‌ ಸ್ಲಿಕ್‌ ಮತ್ತು ಕಂಟೆಂಪರರಿ ಎಲ್‌ಇಡಿ ಪ್ರೊಜೆಕ್ಟರ್‌ ಆಟೋ ಹೆಡ್‌ಲ್ಯಾಂಪ್‌, ಎಲ್‌ಇಡಿ ಫಾಗ್‌ ಲ್ಯಾಂಪ್‌ ಮತ್ತು ಕ್ರೋಮ್‌ ಗಾರ್ನಿಷ್‌, ಹಿಂಬದಿಯಲ್ಲಿ ಎಲ್‌ಇಡಿ ಲ್ಯಾಂಪ್‌ಗ್ಳು, ಆಕರ್ಷಕ ಕ್ರೋಮ್‌ ಬೆಝೆಲ್ಸ್‌, ಡುಯೆಲ್‌ ಟೋನ್‌ ಮೆಟಾಲಿಕ್‌ ಪೆಬೆಲ್‌ ಗ್ರೇ ಫಿನಿಷ್‌ನ 16 ಇಂಚ್‌ ಪ್ರೀಸಿಷನ್‌ ಕಟ್‌ ಅಲಾಯ್‌ ಚಕ್ರಗಳು ಇದಕ್ಕಿವೆ.

ಒಳವಿನ್ಯಾಸ ಆರಾಮದಾಯಕ ಮತ್ತು ಲಕ್ಸುರಿಯಿಂದ ಕೂಡಿದೆ. ಹಲವು ಅಪ್‌ಮಾರ್ಕೆಟ್‌ ಫೀಚರ್ ಸೇರಿಸಲಾಗಿದ್ದು, ಹೊಸ ಬೀರ್ಚ್‌ ಬ್ಲೊಂಡೆ ವುಡ್‌ಗೆನ್‌ ಆಕರ್ಷಕ ಕಡಿಮೆ ಹೊಳಪಿನ ಫಿನಿಷ್‌ ಹಾಗೂ ಡ್ಯಾಷ್‌ಬೋರ್ಡ್‌, ಡೋರ್‌ ಟ್ರಿಮ್‌ಗಳ ಮೇಲೆ ಸ್ಯಾಟಿನ್‌ ಕ್ರೋಮ್‌ ಇದಕ್ಕಿದೆ. 4.2 ಇಂಚಿನ ಕಲರ್‌ ಟಿಎಫ್‌ಟಿ ಡಿಸ್‌ಪ್ಲೇ, ಸ್ಪೀಡೋಮೀಟ್‌ನಲ್ಲಿ ಇಕೋ ಇಲ್ಯುಮಿನೇಷನ್‌ ಹಾಗೂ ಚಾಲನೆಗೆ ಅನುಗುಣವಾಗಿ ಸ್ವಯಂಚಾಲಿತ ಬಣ್ಣ ಬದಲಿಸುವಂತೆ ರೂಪಿಸಲಾಗಿದೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.