ಮಾರ್ಚ್‌ 8,9ರಂದು “ನಂಬಿಕೆ ಮತ್ತು ಅದರಾಚೆಗೆ’ ಸಮಾವೇಶ: ಡಾ.ಹೆಗ್ಗಡೆ


Team Udayavani, Feb 10, 2018, 6:35 AM IST

180209kpn52.jpg

ಬೆಂಗಳೂರು: ಪ್ರಾಚೀನ ನಂಬಿಕೆಗಳು, ಸತ್ಯಗಳು, ವಿಶ್ವಾಸಗಳು ಸತ್ಯದ ರೂಪದಲ್ಲಿ ಹೊರಹೊಮ್ಮಬೇಕು ಎಂಬ ಉದ್ದೇಶದಿಂದ ಮಾ. 8, 9ರಂದು  ನಂಬಿಕೆ ಮತ್ತು ಅದರಾಚೆಗೆವಿಷಯದ ಕುರಿತು ಜಾಗತಿಕ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತಿಳಿಸಿದರು. 

ಭಾರತೀಯ ವಿದ್ಯಾಭವನದಲ್ಲಿ ಶುಕ್ರವಾರ ಸಮಾವೇಶದ ಲಾಂಛನ ಅನಾವರಣಗೊಳಿಸಿ ಮಾತನಾಡಿದ ಅವರು, ಕೆಲವೊಮ್ಮ ನಮ್ಮ ಮೂಲತತ್ವಗಳಿಗೂ ಫ‌ಂಗಸ್‌ ಹಾಗೂ ಕಿಲುಬುಗಳು ಬೆಳೆದು ಮೂಲ ಸ್ವರೂಪವೇ ಕೆಲ ಕಾಲ ಮರೆಯಾಗಬಹುದು. ಯಾವುದೇ ವಿಶ್ವದ ಮತ್ತು ದೇಶದ ಪ್ರಾಚೀನ ನಂಬಿಕೆಗಳು, ಸತ್ಯಗಳು ಹಾಗೂ ವಿಶ್ವಾಸಗಳು ಸೇರಿ ಯಾವುದೇ ಮೂಲತತ್ವಗಳು ಅಜ್ಞಾನ, ಅಪನಂಬಿಕೆ ಹೆಸರಿನಲ್ಲಿರಬಾರದು ಎಂಬ ಉದ್ದೇಶವನ್ನು ಸಮಾವೇಶ ಒಳಗೊಂಡಿದೆ ಎಂದರು. 

ನಂಬಿಕೆಗಳು, ಜೋತಿಷ್ಯ, ವಾಸ್ತುಶಾಸ್ತ್ರ, ಭವಿಷ್ಯಗಳ ಹಿಂದಿನ ಹಾಗೂ ಪೂರ್ವಜನ್ಮದ ಸತ್ಯವೇನು? ನಂಬಿಕೆಗಳು ಮತ್ತು ನಡವಳಿಕೆಗಳ ಕುರಿತು ಒಂದೇ ವೇದಿಕೆಯಲ್ಲಿ ಚರ್ಚೆಗಳು ಆಗಲಿವೆ. ವಿಜ್ಞಾನ ಮತ್ತು ಧರ್ಮ ಪ್ರತ್ಯೇಕವಲ್ಲ ಎಂಬುದರ ಕುರಿತು ಚರ್ಚೆ ನಡೆಯಲಿದೆ. ಇದರೊಂದಿಗೆ ಸತ್ಯವನ್ನು ಪರಿಶೀಲಿಸಿ, ಅದರ ಬಗ್ಗೆ ಮುಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಕೆಲಸವನ್ನು ಮಾಡಲಾಗುವುದು ಎಂದು ಮಾಹಿತಿ ನೀಡಿದರು. 

ಸಮಾವೇಶದಲ್ಲಿ 25 ದೇಶಗಳು, ಬೆಂಗಳೂರು ಸೇರಿ ದೇಶದ ವಿವಿಧ ಭಾಗಗಳಿಂದ ವಿದ್ವಾಂಸರು, ತಜ್ಞರು ಹಾಗೂ ವಿಷಯ ತಜ್ಞರು ಭಾಗವಹಿಸಿ ವಿಚಾರಗಳ ಮಂಡಿಸಲಿದ್ದಾರೆ. ಜತೆಗೆ ವಿಷಯಗಳ ಕುರಿತು ಚರ್ಚೆ, ವಿಮರ್ಶೆ ಹಾಗೂ ಪ್ರಶ್ನೆಗಳನ್ನು ಕೇಳಲಿದ್ದಾರೆ. 

ಸತ್ಯದ ಅರಿವು ಮೂಡಿಸುವುದೇ ದರ್ಶನದ ಉದ್ದೇಶವಾಗಿದ್ದು, ಭಾರತೀಯ ತತ್ವಶಾಸ್ತ್ರಗಳನ್ನು ದರ್ಶನ ಎಂದು ಕರೆಯುತ್ತಾರೆ. ಆದರೆ ಅದು ಎಲ್ಲರಿಗೂ ದೊರೆಯುವುದಿಲ್ಲ. ಹೀಗಾಗಿ ಅವರು ಅನುಕರಣೆ ಮಾಡುತ್ತಾರೆ. ಹೀಗಾಗಿಯೇ ಜಾತಿ, ಧರ್ಮ, ಅಂತಸ್ತು, ಮನೆತನ, ಸ್ಥಾನಮಾನಗಳಲ್ಲಿನ ಅಭ್ಯಾಸಗಳನ್ನು ಬೆಳೆಸಿಕೊಳ್ಳುತ್ತಾರೆ. ಇದರಲ್ಲಿ ಉಂಟಾಗುವ ಗೊಂದಲ ದೂರಾದರೆ ಭೇದ, ಭಾಗಮರೆದು ಪರಸ್ಪರ ಗೌರವ ಸೃಷ್ಟಿಯಾಗುತ್ತದೆ ಎಂದು ವಿರೇಂದ್ರ ಹೆಗಡೆ ತಿಳಿಸಿದರು.

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.