ಅಂತರಿಕ್ಷ, ರಕ್ಷಣಾ ವಲಯದಲ್ಲಿ ಹೂಡಿಕೆಗೆ ಆಹ್ವಾನ


Team Udayavani, Oct 18, 2021, 9:46 AM IST

ಅಂತರಿಕ್ಷ, ರಕ್ಷಣಾ ವಲಯದಲ್ಲಿ ಹೂಡಿಕೆಗೆ ಆಹ್ವಾನ

ಬೆಂಗಳೂರು: ಕರ್ನಾಟಕದಲ್ಲಿ ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿರುವ ವಿಪುಲ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಈ ಕ್ಷೇತ್ರದಲ್ಲಿ ಹೆಚ್ಚಿನ ವಿದೇಶಿ ನೇರ ಹೂಡಿಕೆ (ಎಫ್ಡಿಐ) ಮಾಡಲು ಉದ್ದಿಮೆದಾರರಿಗೆ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಮನವಿ ಮಾಡಿದ್ದಾರೆ.

ಭಾನುವಾರ ದುಬೈನಲ್ಲಿ ವಿಶ್ವ ದುಬೈಎಕ್ಸ್‌ ಪೋ – 2020ದಲ್ಲಿ ಪಾಲ್ಗೊಂಡ ಕರ್ನಾಟಕದಲ್ಲಿ ಅಂತರಿಕ್ಷೆ, ರಕ್ಷಣೆ ಹಾಗೂ ವೈಮಾನಿಕ ವಲಯದಲ್ಲಿರುವ ಅವಕಾಶಗಳು ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಈ ವಲಯದಲ್ಲಿ ರಾಜ್ಯವು ಸಾಧಿಸಿರುವ ‘ ಪ್ರಗತಿಯ ಚಿತ್ರಣವನ್ನು’ ತೆರೆದಿಟ್ಟರು.

ಈ ಕ್ಷೇತ್ರಗಳಲ್ಲಿ ರಾಜ್ಯವು ಹೆಚ್ಚಿನ ಸಾಮರ್ಥ್ಯ ಹೊಂದಿದ್ದು, ಕರ್ನಾಟಕವು ಭಾರತದ ಅತಿದೊಡ್ಡ ಅಂತರಿಕ್ಷ ಕ್ಲಸ್ಟರ್‌ ಆಗಿರುವುದಲ್ಲದೆ, ಭಾರತದಲ್ಲಿ ಬೃಹತ್‌ ಎಲೆಕ್ಟ್ರಿಕಲ್‌ ಯಂತ್ರಗಳ 2 ನೇ ಅತಿದೊಡ್ಡ ಉತ್ಪಾದನಾ ರಾಜ್ಯವಾಗಿದೆ ಎಂದು ಹೇಳಿದರು. ಭಾರತದಲ್ಲಿ ಸುಮಾರು ಶೇ.60 ಯಂತ್ರೋ ಪಕರಣಗಳನ್ನು ಉತ್ಪಾದಿಸಲಾಗುತ್ತದೆ.

ನಮ್ಮ ರಾಜ್ಯವು ದೇಶದ 2ನೇ ಅತಿದೊಡ್ಡ ಚಿಪ್‌ ವಿನ್ಯಾಸ ಕೇಂದ್ರವಾಗಿದೆ. ಉದ್ಯಮಕ್ಕೆ ಸಿದ್ಧವಾಗಿ ರುವ ಮಾನವ ಸಂಪನ್ಮೂಲವನ್ನು ಒದಗಿಸಲು ನಾವು ಡಸಾಲ್ಟ್ ಸಿಸ್ಟಮ್ಸ್ ಸಹಭಾಗಿತ್ವದಲ್ಲಿ ಸೆಂಟರ್‌ ಆಫ್ ಎಕ್ಸಲೆನ್ಸ್‌ ಅನ್ನು ಸ್ಥಾಪಿಸಿದ್ದೇವೆ ಎಂದು ಮಾಹಿತಿ ನೀಡಿದರು. ಅಂತರಿಕ್ಷ ಮತ್ತು ರಕ್ಷಣಾ ವಲಯಕ್ಕೆ ಸಹಾಯಕವಾಗುತ್ತಿರುವ ಸಣ್ಣ ಕೈಗಾರಿಕೆಗಳ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು, ಈ ಕ್ಷೇತ್ರಗಳನ್ನು ಮುನ್ನಡೆಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ನೀಡುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ;- ಕಾಪು : ಅಕಾಲಿಕ ಮಳೆಯಿಂದಾಗಿ ಗದ್ದೆಯಲ್ಲೇ ಮಲಗಿದ ಭತ್ತದ ಪೈರುಗಳು ; ಅಪಾರ ಬೆಳೆ ಹಾನಿ

ಕರ್ನಾಟಕದಲ್ಲಿ ಸುಮಾರು 2000 ಎಸ್‌ ಎಂಇಗಳ ಪ್ರಬಲ ನೆಲೆಯನ್ನು ಹೊಂದಿದೆ, ಇದು ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿರುವ ಉಪ- ಗುತ್ತಿಗೆ ಕೆಲಸಗಳನ್ನು ನಿರ್ವಹಿಸುತ್ತದೆ. ಈ ವಲಯಕ್ಕೆ ಸರ್ಕಾರ ಎಲ್ಲಾ ರೀತಿ ಯಲ್ಲೂ ಪ್ರೋತ್ಸಾಹ ಮತ್ತು ಬೆಂಬಲ ಕೊಟ್ಟ ಪರಿಣಾಮ, ರಾಜ್ಯದಲ್ಲಿ ತಮ್ಮ ನೆಲೆ ಯನ್ನು ಸ್ಥಾಪಿಸುವುದರ ಜೊತೆಗೆ ವಿಸ್ತರಣೆ ಯನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗಿದೆ.

ಪರಿಣಾಮ ಹೆಚ್ಚು ಉದ್ಯಮೆದಾರರಿಗೆ ನಮ್ಮ ರಾಜ್ಯದ ಕಡೆ ಆಕರ್ಷಿತವಾಗಿದೆ ಎಂದು ನಿರಾಣಿ ಪ್ರಶಂಸಿದರು. ಭಾರತೀಯ ಸ್ಟಾರ್ಟ್‌ ಅಪ್‌ಗ್ಳು ಅನುಭವಗಳಿಂದ ಕಲಿಯುತ್ತಾರೆ. ಭವಿಷ್ಯದಲ್ಲಿ ಅವರ ನಿರ್ಧಾರಗಳಿಗೆ ಇದು ಮಾರ್ಗದರ್ಶನ ನೀಡಲು ಉತ್ತಮ ವೇದಿಕೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ದುಬೈ ಎಕ್ಸ್‌ಪೊ 2020 ಅನ್ನು ವಿವಿಧ ರಾಜ್ಯಗಳು, ಉದ್ದಿಮೆದಾರರು ಮತ್ತು ಇತರ ಪಾಲುದಾರರನ್ನು ಭೇಟಿಯಾಗಿ ಸಂವಾದಿಸಲು ಮತ್ತು ಸಹಯೋಗಿಸಲು ವೇದಿಕೆ ಒದಗಿಸಿದ್ದ ಕ್ಕಾಗಿ ಸಚಿವರು ಪ್ರಶಂಸೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.