ಐಪಿಎಲ್‌ಗೆ ಬಂದೋಬಸ್ತ್


Team Udayavani, Apr 8, 2017, 12:18 PM IST

chinnaswamy-stadium.jpg

ಬೆಂಗಳೂರು: ಇಂಡಿಯಲ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) ಕ್ರಿಕೆಟ್‌ ಪಂದ್ಯಾವಳಿಗಳು ಏ.8 ರಿಂದ ಮೇ 19ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ-ಮುತ್ತ ಭಾರೀ ಪೊಲೀಸ್‌ ಬಂದೋಬಸ್ತ್ ಆಯೋಜಿಸಲಾಗಿದೆ. ಹೆಚ್ಚುವರಿ ಪೊಲೀಸ್‌ ಆಯುಕ್ತರು, ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ 11 ಎಸಿಪಿ, 30 ಇನ್‌ಸ್ಪೆಕ್ಟರ್‌, 86 ಸಬ್‌ ಇನ್‌ಸ್ಪೆಕ್ಟರ್‌ ಒಳಗೊಂಡಂತೆ 1,100 ಪೊಲೀಸ್‌ ಸಿಬ್ಬಂದಿ ಭದ್ರತೆಗಾಗಿ ನಿಯೋಜಿಸಲಾಗಿದೆ.

ಒಂದು ಗರುಡ ಪಡೆ, 4 ಕೆಎಸ್‌ಆರ್‌ಪಿ ತುಕಡಿ, ಸಿಎಆರ್‌, ಬಾಂಬ್‌ ನಿಷ್ಕ್ರಿàಯ ದಳ, ಶ್ವಾನ ದಳ ಭದ್ರತೆ ಉಸ್ತುವಾರಿಗಾಗಿ ನಿಯೋಜಿಸಲಾಗಿದ್ದು, ಪಂದ್ಯ ವೀಕ್ಷಿಸಲು ಬರುವ ಕ್ರೀಡಾಭಿಮಾನಿಗಳ ಚಲನಧಿವಲನಗಳ ಮೇಲೆ ನಿಗಾವಹಿಸಲು ಕಮಾಂಡೋ, ವಜ್ರ ವಾಹನಗಳು ಹಾಗೂ ಕ್ರೀಡಾಂಗಣದ ಒಳ ಹಾಗೂ ಹೊರಭಾಗಗಳಲ್ಲಿ ಸುಮಾರು 130ಕ್ಕೂ ಅಧಿಕ ಸಿಸಿಟಿವಿ ಕ್ಯಾಮೆರಾಗಳು ಅಳವಡಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್‌ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಪಂದ್ಯ ವೀಕ್ಷಣೆಗೆ ಬರುವವರು ಕ್ರೀಡಾಂಗಧಿಣದೊಳಗೆ ಸಿಗರೇಟ್‌, ಬೆಂಕಿಪೊಟ್ಟಣ, ಪಟಾಕಿ, ಸ್ಫೋಟಕ ವಸ್ತುಗಳು, ಸಶಸ್ತ್ರಗಳು, ಆಯುಧಗಳು, ಚಾಕು, ಚೂರಿ ರೇಜರ್‌, ಹರಿತವಾದ ವಸ್ತುಗಳು, ಲ್ಯಾಪ್‌ಟಾಪ್‌, ವಿಡಿಯೋ ಹಾಗೂ ಸ್ಟಿಲ್‌ ಕ್ಯಾಮೆರಾ, ಕರಪತ್ರಗಳು, ಕಪ್ಪು ಬಾವುಟಗಳು, ತಿಂಡಿ ತಿನಿಸು, ನೀರಿನ ಬಾಟಲ್‌, ಕ್ಯಾನ್‌ಗಳು, ಪೇಯಿಂಟ್‌, ಮದ್ಯಪಾನ, ಬ್ಯಾಗ್‌ಗಳು, ಬ್ಯಾಕ್‌ ಪ್ಯಾಕ್ಸ ಮತ್ತು ಹೆಲ್ಮೆಟ್‌ಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಐಪಿಎಲ್‌ಗೆ “ನಮ್ಮ ಮೆಟ್ರೋ’ ಹೆಚ್ಚುವರಿ ಸೇವೆ
ನಗರದಲ್ಲಿ ಐಪಿಎಲ್‌ (ಇಂಡಿಯನ್‌ ಪ್ರೀಮಿಯರ್‌ ಲೀಗ್‌) ಕ್ರಿಕೆಟ್‌ ಪಂದ್ಯಾವಳಿಗಳು ನಡೆಯಲಿರುವ ದಿನಗಳಂದು ಪ್ರಯಾಣಿಕರ ಅನುಕೂಲಕ್ಕಾಗಿ “ನಮ್ಮ ಮೆಟ್ರೋ’ ಹೆಚ್ಚುವರಿ ಸೇವೆ ಕಲ್ಪಿಸಲಾಗಿದೆ. ಏಪ್ರಿಲ್‌ 8, 16, 25, 27 ಹಾಗೂ ಮೇ 5, 7, 17 ಮತ್ತು 19ರಂದು ಮೈಸೂರು ರಸ್ತೆಯಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ರಾತ್ರಿ 10 ರಿಂದ ಮಧ್ಯರಾತ್ರಿ 12.30 ರವರೆಗೆ ಪ್ರತಿ 20 ನಿಮಿಷಗಳಿಗೊಂದು ಮೆಟ್ರೋ ರೈಲು ಸೇವೆ ಕಲ್ಪಿಸಲಾಗಿದೆ.  ಸಾಮಾನ್ಯವಾಗಿ ಮೆಟ್ರೋ ಸಂಚಾರ ಸೇವೆ ರಾತ್ರಿ 10 ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಕ್ರಿಕೆಟ್‌ ವೀಕ್ಷಣೆಗೆ ಆಗಮಿಸುವವರಿಗಾಗಿ ಹೆಚ್ಚುವರಿ ಸೇವೆ ಒದಗಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ) ಪ್ರಕಟಣೆ ತಿಳಿಸಿದೆ. 

ಸೆಂಟ್‌ ಜೋಸೆಫ್ ಬಳಿ ವಾಹನ ನಿಲುಗಡೆಗೆ ಸ್ಥಳ ನಿಗದಿ
ಕ್ರಿಕೆಟ್‌ ವೀಕ್ಷಣೆಗೆ ಬರುವವರ ವಾಹನಗಳ ನಿಲುಗಡೆಗೆ ಸೆಂಟ್‌ ಮಾರ್ಕ್ಸ್ ಕೆಥೋಡ್ರೆಲ್‌ ಚರ್ಚ್‌ ಹಾಗೂ ಸೆಂಟ್‌ ಜೋಸೆಫ್  ಹೈಸ್ಕೂಲ್‌ನಲ್ಲಿ ಸ್ಥಳ ನಿಗದಿ ಮಾಡಲಾಗಿದೆ. ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಿದರೆ ದಂಡ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಪಂದ್ಯಾವಳಿ ವೀಕ್ಷಣೆಗೆ ಬರುವವರು ಸ್ವಂತ ವಾಹನಗಳ ಬದಲು ಬಿಎಂಟಿಸಿ ಬಸ್‌, ಮೆಟ್ರೋದಲ್ಲಿ ಸಂಚಾರ ಮಾಡುವಂತೆ ಪೊಲೀಸ್‌ ಅಧಿಕಾರಿಗಳು ಮನವಿ ಮಾಡಿದ್ದಾರೆ.

Ad

ಟಾಪ್ ನ್ಯೂಸ್

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆKasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

“ಶಾಂತಿ’ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌ ಟೀಕೆ

Nobel Peace Prize: ಶಾಂತಿ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌

Sharan–high-court

ದ್ವೇಷಭರಿತ ಹೇಳಿಕೆ ಪ್ರಕರಣ: ಹಿಂದೂ ಮುಖಂಡ ಶರಣ್‌ ಪಂಪ್‌ವೆಲ್‌ ಬಂಧನಕ್ಕೆ ಹೈಕೋರ್ಟ್‌ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Theft Case: ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ: ಬಂಗಾಳದ ಯುವಕ ಸೆರೆ

10

ED: ವಕ್ಫ್ ಬೋರ್ಡ್‌ಗೆ ಸೇರಿದ 3.82 ಕೋಟಿ ರೂ. ಮರಳಿಸಿದ ಇಡಿ

Bengaluru: ಕದ್ದ ಚಿನ್ನವನ್ನು ಸ್ಮಶಾನದಲ್ಲಿ ಹೂತಿಟ್ಟಿದ್ದ ಬಾಲಕರು

Bengaluru: ಕದ್ದ ಚಿನ್ನವನ್ನು ಸ್ಮಶಾನದಲ್ಲಿ ಹೂತಿಟ್ಟಿದ್ದ ಬಾಲಕರು

Arrested: ಬೆಟ್ಟಿಂಗ್‌ನಿಂದ ಸಾಲ; ಕಳ್ಳತನಕ್ಕೆ ಇಳಿದಿದ್ದ ಟೆಕಿ ಸೆರೆ

Arrested: ಬೆಟ್ಟಿಂಗ್‌ನಿಂದ ಸಾಲ; ಕಳ್ಳತನಕ್ಕೆ ಇಳಿದಿದ್ದ ಟೆಕಿ ಸೆರೆ

Crime: 8 ಕೋಟಿ ಮೌಲ್ಯದ ಚಿನ್ನದ ಗಟ್ಟಿ ದೋಚಿದ್ದ ಅಕ್ಕಸಾಲಿಗ ಸೆರೆ

Crime: 8 ಕೋಟಿ ಮೌಲ್ಯದ ಚಿನ್ನದ ಗಟ್ಟಿ ದೋಚಿದ್ದ ಅಕ್ಕಸಾಲಿಗ ಸೆರೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆKasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.