ಮತಾಂತರ ಧರ್ಮ ಒಡೆಯುವ ಕೆಲಸವೇ?


Team Udayavani, May 26, 2019, 3:04 AM IST

matantara

ಬೆಂಗಳೂರು: ಬುದ್ಧ ಹಾಗೂ ಮಹಾವೀರರು ಕೂಡ ಮೊದಲು ಹಿಂದೂ ಧರ್ಮದಲ್ಲಿದ್ದು, ಆನಂತರ ಪ್ರತ್ಯೇಕ ಧರ್ಮ ರಚಿಸಿಕೊಂಡವರು. ಅಂದ ಮಾತ್ರಕ್ಕೆ ಅದು ಧರ್ಮ ಒಡೆಯುವ ಕೆಲಸವೇ? ಎಂದು ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ ದಾಸ್‌ ಪ್ರಶ್ನಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶನಿವಾರ ನಡೆದ “ಸಾಧಕರೊಡನೆ ಸಂವಾದ’ ಕಾರ್ಯಕ್ರಮದಲ್ಲಿ ವೀರಶೈವ-ಲಿಂಗಾಯತ ಧರ್ಮದ ಪ್ರತ್ಯೇಕತೆಗೆ ನ್ಯಾಯಾಂಗ ಸಹಮತ ನೀಡಿತ್ತು ಎಂಬ ಸಭಿಕರೊಬ್ಬರು ಕೇಳಿದ ಪ್ರಶ್ನೆಗೆ ಕುರಿತು ಮಾತನಾಡಿ ಅವರು, ಶತಮಾನಗಳಿಂದ ಹಲವು ಹಿಂದೂಗಳು ಮುಸಲ್ಮಾನರು, ಪಾರ್ಸಿ, ಕ್ರೈಸ್ತ ಧರ್ಮಗಳಿಗೆ ಮತಾಂತರಗೊಂಡಿದ್ದಾರೆ. ಸಿಖ್ಖರೂ ಕೂಡಾ ಹಿಂದೂಗಳೇ ಆಗಿದ್ದರು ಎಂದು ಹೇಳಿದರು.

ಈ ಹಿಂದೆ ಮತಾಂತರವಾಗುವಾಗ ಏಕೆ ಧರ್ಮ ಒಡೆದ ಮಾತು ಕೇಳಿ ಬರಲಿಲ್ಲ. ಈಗ ವೀರಶೈವ – ಲಿಂಗಾಯತ ಪ್ರತ್ಯೇಕತೆ ಕುರಿತು ಮಾತ್ರ ಪ್ರಶ್ನಿಸುತ್ತಾರೆ. ಪ್ರತ್ಯೇಕ ಧರ್ಮ ಕುರಿತು ಸರ್ಕಾರ ನೀಡಿದ ವರದಿಯನ್ನು ಯಾರೂ ಓದಿಯೇ ಇಲ್ಲ. ಇದಕ್ಕೆ ಕಾರಣ ನ್ಯಾಯಾಲಯ ನೀಡಿದ ವರದಿ ಸರ್ಕಾರದ ಕೈ ಸೇರಿದ ಕೂಡಲೇ ಅದರ ನಕಲು ಯಾರಿಗೂ ಸಿಗಲಿಲ್ಲ. ಹೀಗಾಗಿ, ಮಾಧ್ಯಮಗಳಲ್ಲಿ ಬಂದ ಸುದ್ದಿ ಆಧರಿಸಿ ಮಾತನಾಡುತ್ತಿದ್ದಾರೆ ಇದು ಸರಿಯಲ್ಲ ಎಂದರು.

ವರದಿಯನ್ನು ರಾಜಕಾರಣ ಬಿಟ್ಟು ವಸ್ತು ನಿಷ್ಠತೆಯಿಂದ ನೋಡಬೇಕು. ಯಾರು ಬಸವಣ್ಣನವರನ್ನು ಗುರು ಎಂದು ಒಪ್ಪಿ ಅವರ ವಚನಗಳನ್ನು ಅನುಸರಿಸುತ್ತಾರೋ ಅವರೆಲ್ಲರೂ ಬಸವಾದಿ ಶರಣರೇ ಆಗಿದ್ದಾರೆ. ಲಿಂಗಾಯಿತರು ಧಾರ್ಮಿಕ ಅಲ್ಪಸಂಖ್ಯಾತರು ಎಂದು ವರದಿ ನೀಡಲಾಗಿದೆ.

ಅನ್ಯ ಧರ್ಮವನ್ನು ಗೌರವಿಸುವುದರೊಂದಿಗೆ ಸಹನೆ, ತಾಳ್ಮೆಯಿಂದ ಜೀವಿಸಿದರೆ ಬಹುತ್ವದ ರಕ್ಷಣೆಯಾಗಲಿದೆ. ಯಾವುದೇ ರಾಜಕೀಯ ಪಕ್ಷಗಳು ಅ ಕಾರಕ್ಕೆ ಬಂದರೂ ಸಂವಿಧಾನದ ಪ್ರಕಾರ ನೆಡೆದುಕೊಳ್ಳುತ್ತಿಲ್ಲ. ಹೀಗಾಗಿ, ಜನರ ಸಮಸ್ಯೆಗಳು ಬಗೆಹರಿಯುತ್ತಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.