ಪ್ರಾಥಮಿಕ ಸಂಪರ್ಕದಿಂದ ಹರಡುತ್ತಿದೆಯೇ ಸೋಂಕು?


Team Udayavani, May 16, 2021, 2:33 PM IST

Is infection spreading from primary contact?

ಬೆಂಗಳೂರು: ನಗರದ ಸ್ಮಶಾನಗಳೇ  ಈಗ ಸೋಂಕಿಗೆ ರಹದಾರಿ ಆಗುತ್ತಿವೆಯೇ? ಸ್ಮಶಾನಗಳ ಮುಂದೆ ಕಳೆದ15-20 ದಿನಗಳಿಂದ ನಿತ್ಯ ಕಂಡುಬರುತ್ತಿರುವ ಶವಗಳಸಾಲು, ಅಂತ್ಯಕ್ರಿಯೆಗೆ ಬಂದವರು ಸಂಜೆವರೆಗೆಕಾಯಬೇಕಾದ ಸ್ಥಿತಿ, ಸುತ್ತಲಿನ ಪ್ರದೇಶಗಳಲ್ಲಿ ಸಾವನ್ನಪ್ಪಿದ ಬಂಧುಗಳ ಓಡಾಟ.

ಇವೆಲ್ಲ ಅಂಶಗಳುಸೋಂಕಿನ ಹೆಚ್ಚಳಕ್ಕೆ ಸ್ಮಶಾನಗಳತ್ತ ಬೊಟ್ಟುಮಾಡುತ್ತಿವೆ.ಹಾಗಂತ, ಕೋವಿಡ್‌ನಿಂದ ಮೃತಪಟ್ಟ ಸ್ಮಶಾನದಮುಂದೆ ಸಾಲುಗಟ್ಟಿರುವ ಪಾರ್ಥಿವ ಶರೀರಗಳಿಂದಸೋಂಕು ಹರಡುತ್ತಿಲ್ಲ. ಬದಲಿಗೆ ಅವುಗಳ ಅಂತ್ಯಸಂಸ್ಕಾರಕ್ಕೆ ಬಂದ ಬಹುತೇಕ ಪ್ರಾಥಮಿಕ ಸಂಪರ್ಕಿತರೂಆಗಿರುವ ಜನರಿಂದ ಗೊತ್ತಿಲ್ಲದೆ, ಸೋಂಕುಹರಡುತ್ತಿದೆಯೇ ಎಂಬ ಅನುಮಾನ ಏಳುತ್ತಿದೆ.

ನಗರದಲ್ಲಿ ಸುಮಾರು 13 ವಿದ್ಯುತ್‌ಚಾಲಿತ ಹಾಗೂಕೋವಿಡ್‌ನಿಂದ ಮೃತಪಟ್ಟವರ ಸಾಮೂಹಿಕ ಅಂತ್ಯಕ್ರಿಯೆಗಾಗಿ ತಾವರೆಕರೆ ಮತ್ತು ಗಿಡ್ಡೇನಹಳ್ಳಿ ಸೇರಿದಂತೆಎರಡು ಸ್ಮಶಾನಗಳು ಇವೆ. ಇವುಗಳಲ್ಲಿ ಬಹುತೇಕಎಲ್ಲವೂ ನಗರದ ಕೇಂದ್ರಭಾಗದಲ್ಲೇ ಇವೆ. ಇಲ್ಲಿಸಂಸ್ಕಾರಕ್ಕಾಗಿ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿಇದೆ. ಬೆಳಗ್ಗೆ ಬಂದವರಿಗೆ ಮಧ್ಯಾಹ್ನ ಪಾಳಿ ಸಿಗುತ್ತಿದೆ.

ಸೋಂಕು ಸಾಧ್ಯತೆ ಹೆಚ್ಚು; ತಜ್ಞರು: ಶವಸಂಸ್ಕಾರಕ್ಕೆಬಂದವರು ಅನಿವಾರ್ಯವಾಗಿ ಸ್ಮಶಾನ ಆಸುಪಾಸುಹೊತ್ತು ಕಳೆಯಬೇಕಾಗಿದೆ. ನೆರಳು, ನೀರು, ಟೀ-ಕಾಫಿ,ತಿಂಡಿ ಸಿಗುವ ಜಾಗಗಳನ್ನು ಹುಡುಕಿಕೊಂಡು ಹೋಗುತ್ತಿದ್ದಾರೆ. ಕೊರೊನಾ ಮಧ್ಯೆಯೂ ಗಲ್ಲಿಗಳಲ್ಲಿ ಸಣ್ಣಪುಟ್ಟ ಹೋಟೆಲ್‌ಗ‌ಳು ತೆರೆದಿರುತ್ತವೆ. ಅಲ್ಲಿ ತಿಂಡಿ-ಊಟಕ್ಕೆಗಂಟೆಗಟ್ಟಲೆ ನಿಲ್ಲುತ್ತಾರೆ. ಜತೆಗೆ ಪಾರ್ಸೆಲ್‌ತೆ ಗೆದುಕೊಂಡು ಹೋಗುತ್ತಿದ್ದಾರೆ. ಇದೆಲ್ಲ ವೂಸೋಂಕಿಗೆ ರಹದಾರಿ ಆಗುತ್ತಿದೆ ಎನ್ನುತ್ತಾರೆ ತಜ್ಞರು.

ಅಂತ್ಯಕ್ರಿಯೆಗೆ ಕೇವಲ ಐದು ಜನರಿಗೆ ಅವಕಾಶಕಲ್ಪಿಸಲಾಗಿದೆ. ಆದರೆ, ವಾಸ್ತವವಾಗಿ ಐದಕ್ಕಿಂತ ಹೆಚ್ಚುಮಂದಿ ಪ್ರತಿ ಶವದ ಬಳಿ ಜಮಾಯಿಸುತ್ತಾರೆ. ಸ್ಮಶಾನಕ್ಕೆಬರುವವರು ನೀರು ಮತ್ತಿತರ ವ್ಯವಸ್ಥೆ ಮಾಡಿಕೊಂಡುಬರುವುದು ಉತ್ತಮ. ಹತ್ತಿರದ ಹೋಟೆಲ್‌ಗ‌ಳಲ್ಲಿಪಾರ್ಸೆಲ್‌ ತಂದು, ಓಪನ್‌ ಸ್ಪೇಸ್‌ (ಮುಕ್ತ ಪ್ರದೇಶ)ನಲ್ಲಿಆಹಾರ ಸೇವಿಸಬೇಕೆಂದು ನಿಮ್ಹಾನ್ಸ್‌ ವೈರಾಲಜಿ ವಿಭಾಗದನಿವೃತ್ತ ಪ್ರಾಧ್ಯಾಪಕ ಡಾ.ವಿ. ರವಿ ತಿಳಿಸುತ್ತಾರೆ.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.