ವಿವಿಗಳ ಅವ್ಯವಹಾರ ಹೇಳಿಕೆಯಿಂದ ಹಿಂದೆ ಸರಿಯಲ್ಲ
Team Udayavani, Aug 10, 2017, 7:50 AM IST
ಬೆಂಗಳೂರು: “ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ ವಿವಿಗಳಲ್ಲಿ ಸುಮಾರು 500 ಕೋಟಿ ರೂ. ಅವ್ಯವಹಾರ ನಡೆದಿರುವ ಬಗ್ಗೆ ತಾವು ಈ ಹಿಂದೆ ನೀಡಿರುವ ಹೇಳಿಕೆಗೆ ಬದ್ಧ’ ಎಂದು ಹೇಳಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, “ಈ ಪ್ರಕರಣದಲ್ಲಿ ಕುಲಾಧಿಪತಿಗಳಾಗಿರುವ ರಾಜ್ಯಪಾಲರಷ್ಟೇ ಕ್ರಮ ಕೈಗೊಳ್ಳಬೇಕಾಗಿದೆ’ ಎಂದು ಹೇಳಿದ್ದಾರೆ.
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಲ್ಲಿ ನಡೆದಿರುವ ಸುಮಾರು 300 ಕೋಟಿ ರೂ. ಅವ್ಯವಹಾರ ಸೇರಿದಂತೆ ಎಲ್ಲಾ ವಿವಿಗಳಲ್ಲಿ ಒಟ್ಟಾರೆ ಸುಮಾರು 500 ಕೋಟಿ ರೂ.ಗಳ ಅವ್ಯವಹಾರ ನಡೆದಿರುವುದು ಸತ್ಯ. ಈ ಕುರಿತು ನಾನು ಹಿಂದೆ ಬಹಿರಂಗಪಡಿಸಿದ ಈ ಮಾಹಿತಿಗೆ ಇವತ್ತಿಗೂ ಬದ್ಧನಾಗಿದ್ದೇನೆ. ವರದಿ ಪಡೆದುಕೊಂಡ ನಂತರವೇ ಆ ಮಾತು ಹೇಳಿದ್ದೇನೆ. ಆದರೆ, ಆ ವರದಿಗಳು ದೂಳು ತಿನ್ನುತ್ತಿದ್ದು, ರಾಜ್ಯಪಾಲರು ಕ್ರಮ ಕೈಗೊಳ್ಳಬೇಕೇ ಹೊರತು ಉನ್ನತ ಶಿಕ್ಷಣ ಇಲಾಖೆಗೆ ಅಧಿಕಾರ ಇಲ್ಲ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು