ಕನ್ನಡದ ಅಸ್ಮಿತೆ ಪ್ರತಿಪಾದಿಸಿದ ಮುಖ್ಯಮಂತ್ರಿ
Team Udayavani, Mar 17, 2018, 6:30 AM IST
ಬೆಂಗಳೂರು: ಕರ್ನಾಟಕಕ್ಕೆ ಪ್ರತ್ಯೇಕ ನಾಡಧ್ವಜ ರಚನೆ ಮಾಡಿ ಕನ್ನಡದ ಅಸ್ಮಿತೆಯನ್ನು ಪ್ರತಿಬಿಂಬಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಮತ್ತೆ ಅದೇ ವಿಷಯವನ್ನು ಫೇಸ್ಬುಕ್ ಮೂಲಕ ಪ್ರತಿಪಾದಿಸಿದ್ದು, ಕನ್ನಡ ನಾಡ ಧ್ವಜ ಹೊಂದುವುದು ಹೆಮ್ಮೆಯ ವಿಷಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಳೆದ ವರ್ಷ ಸರ್ಕಾರ ನಾಡಧ್ವಜ ರಚನೆಗೆ ಸಮಿತಿ ಮಾಡಿದಾಗ ಮಾಧ್ಯಮಗಳು ರಾಷ್ಟ್ರೀಯ ಐಕ್ಯತೆಗೆ ಧಕ್ಕೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವುದನ್ನು ಉಲ್ಲೇಖೀಸಿರುವ ಮುಖ್ಯಮಂತ್ರಿ ಸರ್ಕಾರ ರಚಿಸಿದ್ದ ಸಮಿತಿ ವರದಿ ನೀಡಿದ್ದು, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕನ್ನಡಿಗರು ತಮ್ಮದೇ ನಾಡಧ್ವಜವನ್ನು ಅಳವಡಿಸಿಕೊಳ್ಳುವುದು. ನಾಡಿನ ಭಾಷೆಗೆ ಪ್ರಾಧಾನ್ಯತೆ ಕೊಡುವುದು. ಅಲ್ಲದೇ ತಮ್ಮ ನಾಡಿನ ಅಸ್ಮಿತೆಯ ಬದುಕನ್ನು ಅವರಿಚ್ಚೆಯಂತೆ ಬದುಕುವುದು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಅಡ್ಡಿಯಾಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ