ಪ್ರಮೋದ್ ಗೆ ಸ್ಪರ್ಧೆಗೆ ಜೆಡಿಎಸ್ ಆಹ್ವಾನ
Team Udayavani, Mar 19, 2019, 12:30 AM IST
ಬೆಂಗಳೂರು: ಉಡುಪಿ -ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾಜಿ ಸಚಿವ ಕಾಂಗ್ರೆಸ್ನ ಪ್ರಮೋದ್ ಮಧ್ವರಾಜ್ ಅವರನ್ನು ಜೆಡಿಎಸ್ನಿಂದ ಸ್ಪರ್ಧಿಸುವಂತೆ ಜೆಡಿಎಸ್ ವರಿಷ್ಠ ದೇವೇಗೌಡರು ಕೇಳಿದ್ದಾರೆ.
ಸೀಟು ಹಂಚಿಕೆಯನ್ನು ಪ್ರತಿಷ್ಠೆಯಾಗಿತೆಗೆದುಕೊಂಡು ಕೆಲವು ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಶಕ್ತಿ ಇಲ್ಲದಿದ್ದರೂ, ಕ್ಷೇತ್ರ ಪಡೆದುಕೊಂಡಿರುವ ಜೆಡಿಎಸ್ ನಾಯಕರು ಈಗ ಆ ಕ್ಷೇತ್ರಗಳಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ನ ನಾಯಕರನ್ನೇ ಸಂಪರ್ಕಿಸಿ ಸ್ಪರ್ಧಿಸಲು ಆಹ್ವಾನ ನೀಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಉಡುಪಿ ಭಾಗದಲ್ಲಿ ಪ್ರಭಾವ ಹೊಂದಿ ರುವ ಹಾಗೂ ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಯೂ ಆಗಿದ್ದ, ಪ್ರಮೋದ್ರನ್ನು ಜೆಡಿಎಸ್ನಿಂದ ಸ್ಪರ್ಧಿಸುವಂತೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಉದಯವಾಣಿಯೊಂದಿಗೆ ಮಾತನಾಡಿದ ಪ್ರಮೋದ್, ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲಾಗಿದೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಅವರ ಪಕ್ಷದಿಂದ ಸ್ಪರ್ಧಿಸುವಂತೆ ಕೇಳಿ ಕೊಂಡಿದ್ದಾರೆ. ಈಗ ಮೈತ್ರಿ ಇರುವುದರಿಂದ ಯಾವ ತೀರ್ಮಾನತೆಗೆದುಕೊಳ್ಳಬೇಕೆಂದು ಪಕ್ಷದ ನಾಯಕರ ಜತೆ ಚರ್ಚಿಸಿ ನಿರ್ಧರಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ