ಜಾಲಹಳ್ಳಿ :BMTC ಬಸ್ಗೆ ಸೈಕಲ್ ಸವಾರ ಬಲಿ,ಉದ್ರಿಕ್ತ ವಾತಾವರಣ
Team Udayavani, May 10, 2017, 10:57 AM IST
ಬೆಂಗಳೂರು : ಜಾಲಹಳ್ಳಿಯ ಎನ್ಡಿಡಿಎಫ್ ರಸ್ತೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಬಿಎಂಟಿಸಿ ಬಸ್ ಹರಿದು ಸೈಕಲ್ ಸವಾರನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.
ಸ್ಟಿಯರಿಂಗ್ ಸಿಸ್ಟಂನಲ್ಲಿ ಉದ್ಯೋಗಿಯಾಗಿದ್ದ ರವಿ ಎನ್ನುವ ಯುವಕ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಅಪಘಾತ ನಡೆದ ತಕ್ಷಣ ಬಸ್ ಚಾಲಕ ಬಸ್ಸನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳದಲ್ಲಿ ಉದ್ರಿಕ್ತ ವಾತಾವರಣ
ಅಪಘಾತದ ಬಳಿಕ ರವಿ ಶವವನ್ನು ಸ್ಥಳದಲ್ಲೇ ಇಟ್ಟು ಪ್ರತಿಭಟನೆ ನಡೆಸಲಾಯಿತು.ಸಂಬಂಧಿಕರು, ಸ್ನೇಹಿತರು ಮತ್ತು ಸ್ಟಿಯರಿಂಗ್ ಸಿಸ್ಟಂ ಉದ್ಯೋಗಿಗಳು ಪ್ರತಿಭಟನೆ ನಡೆಸಿ ಬಿಎಂಟಿಸಿ ಅಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…
ಮಂಗಳೂರಿನಲ್ಲಿ ಗಾಂಜಾ ಜಾಲ; ಪೆಡ್ಲರ್ ಸಹಿತ ನಾಲ್ವರ ಬಂಧನ
ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ
ಗುಬ್ಬಿ, ತುಮಕೂರು ನಗರ, ಗ್ರಾಮಾಂತರ ಕ್ಷೇತ್ರ ಕಗ್ಗಂಟು
ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ