ಜಾಲಹಳ್ಳಿ :BMTC ಬಸ್ಗೆ ಸೈಕಲ್ ಸವಾರ ಬಲಿ,ಉದ್ರಿಕ್ತ ವಾತಾವರಣ
Team Udayavani, May 10, 2017, 10:57 AM IST
ಬೆಂಗಳೂರು : ಜಾಲಹಳ್ಳಿಯ ಎನ್ಡಿಡಿಎಫ್ ರಸ್ತೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಬಿಎಂಟಿಸಿ ಬಸ್ ಹರಿದು ಸೈಕಲ್ ಸವಾರನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.
ಸ್ಟಿಯರಿಂಗ್ ಸಿಸ್ಟಂನಲ್ಲಿ ಉದ್ಯೋಗಿಯಾಗಿದ್ದ ರವಿ ಎನ್ನುವ ಯುವಕ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಅಪಘಾತ ನಡೆದ ತಕ್ಷಣ ಬಸ್ ಚಾಲಕ ಬಸ್ಸನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳದಲ್ಲಿ ಉದ್ರಿಕ್ತ ವಾತಾವರಣ
ಅಪಘಾತದ ಬಳಿಕ ರವಿ ಶವವನ್ನು ಸ್ಥಳದಲ್ಲೇ ಇಟ್ಟು ಪ್ರತಿಭಟನೆ ನಡೆಸಲಾಯಿತು.ಸಂಬಂಧಿಕರು, ಸ್ನೇಹಿತರು ಮತ್ತು ಸ್ಟಿಯರಿಂಗ್ ಸಿಸ್ಟಂ ಉದ್ಯೋಗಿಗಳು ಪ್ರತಿಭಟನೆ ನಡೆಸಿ ಬಿಎಂಟಿಸಿ ಅಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ