ಈ ಅಭ್ಯರ್ಥಿಗೆ ಮೌನವೇ ಆಭರಣ


Team Udayavani, May 11, 2018, 12:09 PM IST

ee-abyarthi.jpg

ಬೆಂಗಳೂರು: ಚುನಾವಣೆಯ ಎಂದರೇ ಹಣದ ಮೇಲಾಟ, ಬಾಯಿ ಮಾತಿನ ಆಶ್ವಾಸನೆ ಹಾಗೂ ಆಮೀಷಗಳ ಅಬ್ಬರ ಸಾಮಾನ್ಯ. ಇವುಗಳ ಮಧ್ಯೆ 13  ವರ್ಷಗಳಿಂದ ಮಾತು ಬಿಟ್ಟಿರುವ ಸಾಮಾನ್ಯ ಹೋರಾಟಗಾರನೊಬ್ಬರು ಕಣಕ್ಕಿಳಿದಿದ್ದಾರೆ.

ಇವರ ಚುನಾವಣಾ ಚಿಹ್ನೆ ಚಪ್ಪಲಿ, ಮಾಡುವುದು ಬರಿ ಕಾಲ್ನಡಿಗೆಯ ಮೌನ ಪ್ರಚಾರ. ಇನ್ನು ಇವರ ಒಟ್ಟಾರೆ  ಚುನಾವಣಾ ವೆಚ್ಚ ಕೇವಲ 80ರೂ, ಅಷ್ಟೇ. ಹೌದು, ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ  ಸ್ಪರ್ಧಿಸಿರುವ ಅಂಬ್ರೋಸ್‌ ಡಿಮೆಲ್ಲೋ(ಅಮೃತ್‌) ಎಂಬ ಮೌನ ಹೋರಾಟಗಾರನ ಕಥೆ ಇದು.

ಕಳೆದ 16 ವರ್ಷಗಳಿಂದ ಅನೇಕ ಸಾಮಾಜಿಕ, ರಾಜಕೀಯ ಹಾಗೂ ಸರ್ಕಾರದ ವಿವಿಧ ನಿಯಮಗಳ ವಿರುದ್ದ ಏಕಾಂಗಿಯಾಗಿ ಹೋರಾಟ ಮಾಡುತ್ತಿದ್ದಾರೆ. ಜನರ ಸಮಸ್ಯೆಗಳೇ ನನ್ನ ಹೋರಾಟದ  ಭಾಗವಾಗಿದ್ದು ನನ್ನ ಸ್ಪರ್ಧೆಯ ಮೂಲಕವಾದರೂ ವಿಧಾನ ಸಭೆ ಅಥವಾ ಸಂಸತ್ತಿಗೆ ಸಾಮಾನ್ಯ ಜನರ ಸಮಸ್ಯೆಗಳು ತಿಳಿಯಲಿ ಎಂಬ ಉದ್ದೇಶದಿಂದ  ಚುನಾವಣೆಗೆ ಸ್ವರ್ಧಿಸುತ್ತಿದ್ದೇನೆ ಎಂದು ತಮ್ಮ ಚುನಾವಣಾ ಕರಪತ್ರದಲ್ಲಿ ತಿಳಿಸಿದ್ದಾರೆ. 

ಮೋದಿ ಜತೆ ಸ್ಪರ್ಧೆ: ಚುನಾವಣೆಯಲ್ಲಿ ನಾನು ಯಾರ ವಿರುದ್ದವೂ ಸ್ಪರ್ಧಿಸುವುದಿಲ್ಲ ಎನ್ನುವ ಇವರು, 2014ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು  ಸೆಂಟ್ರಲ್‌ ಹಾಗೂ ಪ್ರಧಾನಿ ನರೇಂದ್ರ ಮೋದಿ ಕ್ಷೇತ್ರವಾದ ವಾರಣಾಸಿಯ  ಲ್ಲಿಯೂ ಸ್ಪರ್ಧಿಸಿದ್ದಾರೆ. ಅಲ್ಲದೇ 2013 ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪೇಟೆ, 2015ರಲ್ಲಿ ಶಿಕಾರಿಪುರ, 2017  ಹೆಬ್ಟಾಳದಲ್ಲಿ ನಡೆದ ಉಪಚುನಾವಣೆಯಲ್ಲಿ ಸ್ವರ್ಧಿಸಿದ್ದಾರೆ. 

ಪುಸ್ತಕ ಮಾರಿ ಗಳಿಸಿದ್ದೇ ಠೇವಣಿ: ಪ್ರಗತಿ ಪರ ಪುಸ್ತಕಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿರುವ ಅಂಬ್ರೋಸ್‌, ಕಳೆದ 4 ತಿಂಗಳ ಹಿಂದೆ  ಸಾಹಿತಿಗಳೊಬ್ಬರ ಬಳಿ 200 ಪುಸ್ತಕಗಳನ್ನು ಪಡೆದು ಅವುಗಳನ್ನು ಮಾರಿ ಸಂಗ್ರಹವಾದ 40000ರೂ ಹಣದಲ್ಲಿ 30000 ಹಣವನ್ನು ಸಾಹಿತಿಗಳಿಗೆ  ಹಿಂದಿರುಗಿಸಿ ಉಳಿದ 10000ರೂ ಠೇವಣಿ ಇಟ್ಟಿದ್ದಾರೆ. ಠೇವಣಿ ಹೋದರೂ ಪರವಾಗಿಲ್ಲ ಜನರಿಗೆ ನನ್ನ ಹೋರಾಟ ತಿಳಿಯಬೇಕು ಎಂಬುದು ಇವರ  ನಿಲುವು.ಈವರೆಗೂ ಚುನಾವಣೆ ವೆಚ್ಚವಾಗಿ ಕೇವಲ 80 ರೂ. ಖರ್ಚು ಮಾಡಿದ್ದಾರೆ. 

ಚುನಾವಣೆಗಳಲ್ಲಿ ಕೇವಲ ಶ್ರೀಮಂತ ಹಾಗೂ ಪ್ರಬಲ ರಾಜಕಾರಣಿಗಳು ಮಾತ್ರವೇ ಆಯ್ಕೆಯಾಗುತ್ತಿದ್ದು, ಅವರಿಗೆ ಜನ ಸಾಮಾನ್ಯರ ಕಷ್ಟದ ಅನುಭವ  ಇರುವುದೂ ಇಲ್ಲ ಅರ್ಥವಾಗುವುದೂ ಇಲ್ಲ. ಹಾಗಾಗಿಯೇ ಪ್ರಸ್ತುತ ಜನರ ಸಮಸ್ಯೆಗಳು ತಿಳಿದಿರುವ ನಾವು (ಹೋರಾಟ ಗಾರರು) ಚುನಾವಣೆ ಸ್ಪರ್ಧಿಸಬೇಕು.
-ಅಂಬ್ರೋಸ್‌ ಡಿ.ಮೆಲ್ಲೋ, ಶಿವಾಜಿ ನಗರ ಅಭ್ಯರ್ಥಿ

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.