ನಕಲಿ ಕೊಟ್ಟು ಅಸಲಿ ಚಿನ್ನ ದೋಚಿದ ಅಜ್ಜಿಗ್ಯಾಂಗ್‌


Team Udayavani, Feb 6, 2023, 12:10 PM IST

ನಕಲಿ ಕೊಟ್ಟು ಅಸಲಿ ಚಿನ್ನ ದೋಚಿದ ಅಜ್ಜಿಗ್ಯಾಂಗ್‌

ಬೆಂಗಳೂರು: ನಕಲಿ ಚಿನ್ನಾಭರಣ ಕೊಟ್ಟು ಅಸಲಿ ಎಂದು ನಂಬಿಸಿದ ಅಜ್ಜಿಗ್ಯಾಂಗ್‌ ಜ್ಯುವೆಲ್ಲರಿ ಅಂಗಡಿ ಮಾಲೀಕನಿಗೆ ವಂಚಿಸಿರುವ ಘಟನೆ ನಡೆದಿದೆ.

ಈ ಸಂಬಂಧ ಜ್ಯುವೆಲ್ಲರಿ ಅಂಗಡಿ ಮಾಲೀಕ ಓಂಪ್ರಕಾಶ್‌ ಅಮೃತಹಳ್ಳಿ ಠಾಣೆಯಲ್ಲಿ ಇಬ್ಬರು ಪುರುಷರು ಮತ್ತು ಒಬ್ಬ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಜ.20 ರ ಮಧ್ಯಾಹ್ನ ಮಧ್ಯಾಹ್ನ 12 ಗಂಟೆಗೆ ಸಮಯದಲ್ಲಿ ಓಂಪ್ರಕಾಶ್‌ರ ಧನಲಕ್ಷ್ಮೀ ಜ್ಯುವೆಲ್ಲರ್ ಮಳಿಗೆಗೆ ಅಜ್ಜಿಯೊಂದಿಗೆ ಇಬ್ಬರು ಆರೋಪಿಗಳು ಬಂದಿದ್ದಾರೆ. ಈ ಪೈಕಿ ಒಬ್ಬ ರಾಹುಲ್‌ ಎಂದು ಪರಿಚಯಿಸಿಕೊಂಡು ನನ್ನ ಮಗಳ ಮದುವೆ ಇದೆ, ಹೀಗಾಗಿ ನನ್ನ ಬಳಿ ನಮ್ಮ ತಾಯಿಯ ಹಳೆಯ ಆಭರಣಗಳಿದ್ದು, ಅವುಗಳನ್ನು ಹಾಕಿ ಹೊಸದಾಗಿ ಆಭರಣಗಳನ್ನು ಕೊಳ್ಳಲು ಬಂದಿರುವುದಾಗಿ ಹೇಳಿ ಗುಂಡಿನ ಸರವನ್ನು ತೋರಿಸಿದ್ದು, ಅದರಲ್ಲಿದ್ದ ಒಂದು ಗುಂಡನ್ನು ಕಟ್‌ ಮಾಡಿಕೊಂಡ ಅಂಗಡಿ ಮಾಲೀಕ ಪರೀಕ್ಷೆ ಮಾಡಿಸಿ ನಂತರ ತೆಗೆದುಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿದ್ದರು.

ಜ.25ರಂದು ಸುಮಾರು 240 ಗ್ರಾಂ ತೂಕದ ಚಿನ್ನದಂತೆ ಕಾಣುವ ಗುಂಡಿನ ಸರವನ್ನು ತೋರಿಸಿದ್ದು, ಮೊದಲು ತಂದು ಪರೀಕ್ಷೆಗೆ ಕೊಟ್ಟಿದ್ದ ಗುಂಡಿನ ಸರ ಇದೆ ಎಂದು ತಿಳಿದ ಮಾಲೀಕ ಅದನ್ನು 10.5 ಲಕ್ಷ ರೂ.ಗಳಿಗೆ ತೆಗೆದುಕೊಂಡು ಅದರ ಬೆಲೆಗೆ 168 ಗ್ರಾಂ ವಿವಿಧ ಚಿನ್ನದ ಆಭರಣ ಮತ್ತು 250 ಗ್ರಾಂ ಬೆಳ್ಳಿಯ ಆಭರಣಗಳನ್ನು ನೀಡಿದ್ದಾರೆ. ಬಳಿಕ ತಾವು ಮಾರಾಟಕ್ಕೆ ತೆಗೆದುಕೊಂಡಿದ್ದ ಗುಂಡಿನ ಸರವನ್ನು ಚಿಕ್ಕಪೇಟೆ ವಿಲೇವಾರಿ ಅಂಗಡಿಗೆ ತೆಗೆದುಕೊಂಡು ಹೋದಾಗ ಅದು ನಕಲಿ ಎಂಬುದು ಗೊತ್ತಾಗಿದೆ ಎಂದು ಓಂಪ್ರಕಾಶ್‌ ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಆರೋಪಿಗಳಿಗಾಗಿ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಕೊನೆ ಉಸಿರಿರುವವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

Vachanananda Swamiji spoke about getting reservation to Panchmasali community

ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsd-asd

ಬೆಂಗಳೂರು: ಮೊದಲ ಪತ್ನಿ ಕೊಂದು 2ನೇ ಪತಿಯ ಮಗು ಹತ್ಯೆಗೂ ಯತ್ನ!

arrested

ವ್ಯಾಪಾರಿಯ 80 ಲಕ್ಷ ರೂ. ದರೋಡೆ: 8 ಮಂದಿ ಬಂಧನ

rape

ಬೆಂಗಳೂರು: ದೂರು ನೀಡಲು ಬಂದ ಯುವತಿಗೆ ಲೈಂಗಿಕ ಕ್ರಿಯೆಗೆ ಇನ್‌ಸ್ಪೆಕ್ಟರ್‌ ಒತ್ತಾಯ !

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

tdy-7

ಮಹಿಳೆ ಜತೆ ಅಸಭ್ಯ ನಡೆ: ರೈಲ್ವೆ ಟಿಟಿಇ ಬಂಧನ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

1-adsadsad

ಬನವಾಸಿ ನೂತನ ಮಹಾಸ್ಯಂದನ ರಥೋತ್ಸವ ಮುಂದಕ್ಕೆ; ಕಾರಣವೇನು?

1-a-wewq3

ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು

ಕೊನೆ ಉಸಿರಿರುವವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.