ನ್ಯಾಯಾಧಿಕರಣ ಕಕ್ಷೆಯೊಳಗೇ ನಿರ್ಣಯ
Team Udayavani, Jan 27, 2018, 6:40 AM IST
ಪಣಜಿ(ಶಿವೋಲಿ): ಮಹದಾಯಿ ನದಿ ನೀರು ಹಂಚಿಕೆ ವಿಷಯವನ್ನು ನ್ಯಾಯಾಧಿಕರಣದ ಕಕ್ಷೆಯ ಒಳಗೇ ನಿರ್ಣಯ ತೆಗೆದುಕೊಳ್ಳಲಾಗುವುದು. ಇದರಿಂದಾಗಿ ಮುಖ್ಯಮಂತ್ರಿ ಪರ್ರಿಕರ್ ಕರ್ನಾಟಕಕ್ಕೆ ಬರೆದ ಪತ್ರದ ಕುರಿತಂತೆ ಹೆಚ್ಚು ಮಾತನಾಡುವುದು ಸರಿಯಲ್ಲ.
ನ್ಯಾಯಾಧಿಕರಣದ ನಿರ್ಣಯವನ್ನು ಎಲ್ಲರೂ ಒಪ್ಪಿಕೊಳ್ಳಲೇಬೇಕು ಎಂದು ಗೋವಾದ ಮಾಜಿ ಜಲಸಂಪನ್ಮೂಲ ಸಚಿವ ದಯಾನಂದ ಮಾಂದ್ರೇಕರ್ ಹೇಳಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚಿಕೆ ವಿಷಯವು ಇಂದಿನದಲ್ಲ. 2006ರಲ್ಲಿ ನ್ಯಾಯಾಧಿಕರಣದ ಸ್ಥಾಪನೆಯಾದರೂ ಮಹದಾಯಿ ನದಿ ನೀರು ಸಮಸ್ಯೆ ಅದಕ್ಕೂ ಹಿಂದಿನಿಂದಲೇ ಇತ್ತು. ಆದರೆ ಈ ಸಮಸ್ಯೆಯನ್ನು ಈ ಹಿಂದೆ ಯಾರೂ ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಈ ಹಿಂದಿನ ರಾಜಕಾರಣಿಗಳೇ ಮಹದಾಯಿ ಗೊಂದಲ ಸೃಷ್ಟಿಸಿದ್ದಾರೆ. ನಮಗೆ ಮಹದಾಯಿ ನದಿಯ ನೀರು ಬೇಡ ಎಂದು ಕಾಂಗ್ರೆಸ್ ಪಕ್ಷವು ಕರ್ನಾಟಕಕ್ಕೆ ಪತ್ರ ಬರೆದಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…