ಜಸ್ಟ್ ಆಸ್ಕಿಂಗ್ ನೆಟ್ವರ್ಕ್ : ನಟ ರೈ
Team Udayavani, Apr 21, 2018, 7:00 AM IST
ಬೆಂಗಳೂರು: ರಾಜ್ಯದ ಸಮಸ್ಯೆಗಳಿಗೆ ಡಾ|ಯು.ಆರ್.ಅನಂತ ಮೂರ್ತಿ, ಕವಿ ಸಿದ್ದಲಿಂಗಯ್ಯ,ಲಂಕೇಶ್, ಪೂರ್ಣಚಂದ್ರ ತೇಜಸ್ವಿ, ಶಿವರಾಮ ಕಾರಂತ, ಪ್ರಸನ್ನ ಮೊದಲಾದವರು ಬೇರೆ ಬೇರೆ ವಲಯದಿಂದ ಸ್ಪಂದಿಸುತ್ತಿದ್ದ ಮಾದರಿಯಲ್ಲಿ ಸೇವೆ ಸಲ್ಲಿಸಲು ಜಸ್ಟ್ ಆಸ್ಕಿಂಗ್ ಫೌಂಡೇಷನ್ ರಾಜ್ಯಾದ್ಯಂತ ನೆಟ್ವರ್ಕ್ ಸಿದ್ಧಪಡಿಸುತ್ತಿದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.
ನಮಗೆ ಯಾವುದೇ ರಾಜಕೀಯ ಪಕ್ಷದ ತಣ್ತೀ, ಸಿದ್ಧಾಂತ ಅಗತ್ಯವಿಲ್ಲ. ಉತ್ತಮ ಸರಕಾರ ಬೇಕು. ಪಕ್ಷವೂ ತನ್ನ ಸಿದ್ಧಾಂತವನ್ನು ಜನರ ಮೇಲೆ ಹೇರುವುದನ್ನು ಸಹಿಸುವುದಿಲ್ಲ. ಈ ನಿಟ್ಟಿನಲ್ಲಿ ಜಸ್ಟ್ ಆಸ್ಕಿಂಗ್ ಫೌಂಡೇಷನ್ ಆರಂಭಿಸಿದ್ದು, ಈ ವೇದಿಕೆ ಮೂಲಕ ಪ್ರತಿಯೊಬ್ಬರನ್ನು ಪ್ರಶ್ನಿಸುವ ಹಕ್ಕು ಪ್ರತಿಪಾದಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ