ಕಡಬಗೆರೆ ಶ್ರೀನಿವಾಸ್‌ ಡಿಸ್ಚಾರ್ಜ್


Team Udayavani, Feb 18, 2017, 12:07 PM IST

pravin-sood.jpg

ಬೆಂಗಳೂರು: ಶೂಟೌಟ್‌ನಿಂದ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಾಸನಪುರ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್‌ ಶುಕ್ರವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ್‌ ಹೆಬ್ಟಾಳ ಬಳಿ ಇರುವ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಸಂಜೆ ಆಸ್ಪತ್ರೆಯ ಆಂಬುಲೆನ್ಸ್‌ ನಲ್ಲಿ ಬಸವೇಶ್ವರ ನಗರದ ತಮ್ಮ ನಿವಾಸಕ್ಕೆ ತೆರಳಿದ್ದಾರೆ.
 
ಫೆ.3 ರಂದು ಪರಿಚಯಸ್ಥರೊಬ್ಬರ ಮನೆಯ ಗೃಹ ಪ್ರವೇಶಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಶ್ರೀನಿವಾಸ್‌ ಕಾರು ಯಲಹಂಕದ ಕೋಗಿಲು ಕ್ರಾಸ್‌ ಸ್ನಿಗಲ್‌ ಬಳಿ ನಿಂತಿತ್ತು. ಈ ವೇಳೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಶ್ರೀನಿವಾಸ್‌ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಮೂರು ಗುಂಡುಗಳು ಶ್ರೀನಿವಾಸ್‌ ದೇಹ ಹೊಕ್ಕಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. 

ನನ್ನ ವಿರುದ್ಧ ಸುಳ್ಳು ಆರೋಪ:  ಶ್ರೀನಿವಾಸ್‌ ಆರೋಪಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಎಸ್‌.ಆರ್‌.ವಿಶ್ವನಾಥ್‌ ನನ್ನ ವಿರುದ್ಧ ಶ್ರೀನಿವಾಸ್‌ ಸುಳ್ಳು ಆರೋಪ ಮಾಡುತ್ತಿದ್ದಾರೆ. ರಾಜಕೀಯ ಪಿತೂರಿಯಿಂದ ಪ್ರಕರಣದಲ್ಲಿ ನನ್ನ ಹೆಸರನ್ನು ಎಳೆದು ತರಲಾಗಿದೆ. ಇದರ ಪ್ರಭಾವಿ ರಾಜಕಾರಣಿಯೊಬ್ಬರು ಇದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಶ್ರೀನಿವಾಸ್‌ ಬಿಜೆಪಿಯಲ್ಲಿದ್ದಾಗ ನನ್ನೊಂದಿಗೆ ಸಂಪರ್ಕದಲ್ಲಿದ್ದರು. ಪಕ್ಷ ತೊರೆದ ಬಳಿಕ ಅವರೊಂದಿಗೆ ನಾನು ಸಂಪರ್ಕ ಹೊಂದಿಲ್ಲ ಎಂದು ತಿಳಿಸಿದ್ದಾರೆ.

ಶೂಟೌಟ್‌ ಪ್ರಕರಣದ ತನಿಖೆ ನಡೆಯುತ್ತಿದ್ದು, ಶ್ರೀನಿವಾಸ್‌ ಆರೋಪಿಸಿರುವ ಶಾಸಕರಿಗೆ ನೋಟಿಸ್‌ ನೀಡುವ ಬಗ್ಗೆ ಈಗಲೇ ಏನನ್ನೂ ಹೇಳಲು  ಸಾಧ್ಯವಿಲ್ಲ. ಪ್ರಕರಣ ತನಿಖೆ ಹಂತದಲ್ಲಿದೆ. 
-ಪ್ರವೀಣ್‌ ಸೂದ್‌, ನಗರ ಪೊಲೀಸ್‌ ಆಯುಕ್ತ

Ad

ಟಾಪ್ ನ್ಯೂಸ್

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂ*ದು ಆತ್ಮಹ*ತ್ಯೆಗೆ ಶರಣಾದ ಕೇರಳದ ಮಹಿಳೆ

9-moodbidri

ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ:ಇಬ್ಬರು ಉಪನ್ಯಾಸಕರು, ಗೆಳೆಯ ಸೇರಿ ಮೂವರು ಆರೋಪಿಗಳ ಬಂಧನ

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಾವಿದನಿಗೆ ನಿಂದನೆ: ಕನ್ನಡ, ಸಂಸ್ಕೃತಿ ಇಲಾಖೆ ನಿರ್ದೇಶಕಿ ವಿರುದ್ಧ ಪ್ರಕರಣ

ಕಲಾವಿದನಿಗೆ ನಿಂದನೆ: ಕನ್ನಡ, ಸಂಸ್ಕೃತಿ ಇಲಾಖೆ ನಿರ್ದೇಶಕಿ ವಿರುದ್ಧ ಪ್ರಕರಣ

7

Arrested: ಮಸಾಜ್‌ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ: ಮಹಿಳೆ ಸೆರೆ, ನಾಲ್ವರ ರಕ್ಷಣೆ

Bengaluru: ದಾರಿ ಬಿಡದಿದ್ದಕ್ಕೆ ಸವಾರನ ಮೇಲೆ ಹಲ್ಲೆ

Bengaluru: ದಾರಿ ಬಿಡದಿದ್ದಕ್ಕೆ ಸವಾರನ ಮೇಲೆ ಹಲ್ಲೆ

5

Tragic: ಪುತ್ರಿಯ ಆತ್ಮಹತ್ಯೆ ಕಂಡು ತಾಯಿಯೂ ಆತ್ಮಹ*ತ್ಯೆ

Bengaluru: ಜೈಲಿನಿಂದಲೇ ಉಗ್ರ ಕೃತ್ಯ ಸಂಚು; ತಪ್ಪೊಪ್ಪಿಗೆ ಹೇಳಿಕೆ

Bengaluru: ಜೈಲಿನಿಂದಲೇ ಉಗ್ರ ಕೃತ್ಯ ಸಂಚು; ತಪ್ಪೊಪ್ಪಿಗೆ ಹೇಳಿಕೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Mulki; ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

Mulki; ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

Brahmavar ಬೈಕ್‌ ಅಪಘಾತ: ಮೂವರಿಗೆ ಗಾಯ

Brahmavar ಬೈಕ್‌ ಅಪಘಾತ: ಮೂವರಿಗೆ ಗಾಯ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

11-sagara

Sagara: ಲಿಂಗನಮಕ್ಕಿ ಜಲಾಶಯ; ಪ್ರವಾಹದ ಮೊದಲ ಮುನ್ಸೂಚನೆ

supreme-Court

ಜಯತೀರ್ಥರ ಆರಾಧನೆ: ಮಂತ್ರಾಲಯ ರಾಯರ ಮಠದ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.