ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ : 105 ವರ್ಷಗಳ ಬಳಿಕ ಮೊದಲ ಮಹಿಳಾ ಅಭ್ಯರ್ಥಿ!


Team Udayavani, Apr 6, 2021, 11:32 AM IST

ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ : 105 ವರ್ಷಗಳ ಬಳಿಕ ಮೊದಲ ಮಹಿಳಾ ಅಭ್ಯರ್ಥಿ!

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಈ ಬಾರಿಯ ಚುನಾವಣೆ ಹಲವು ವಿಶೇಷತೆಗಳಿಗೆ ಮುನ್ನುಡಿ ಬರೆದಿದೆ. ಸಹಕಾರಿ ಕ್ಷೇತ್ರದ ಸಾಧಕರು, ಸರ್ಕಾರಿ ಉದ್ಯೋಗಿಗಳು, ಕನ್ನಡ ಪರ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರ ಜತೆಗೆ ಪರಿಷತ್ತಿನ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆಮಹಿಳಾ ಸಾಧಕಿಯೊಬ್ಬರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.ಸುಮಾರು 105 ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ವಿಜಯಪುರಮೂಲದ ಲೇಖಕಿ ಡಾ.ಸರಸ್ವತಿ ಚಿಮ್ಮಲಗಿ ನಾಮಪತ್ರ ಸಲ್ಲಿಸಿಹೊಸತನಕ್ಕೆ ಮುನ್ನಡಿ ಬರೆದಿದ್ದಾರೆ. ಚಿಮ್ಮಲಗಿ ಅವರು ಸ್ಪರ್ಧೆಕುರಿತ ಕೆಲವು ವಿಚಾರಗಳನ್ನು “ಉದಯವಾಣಿ’ಯೊಂದಿಗೆ ಹಂಚಿಕೊಂಡಿದ್ದಾರೆ.

ಪರಿಷತ್ತಿನ ಚುನಾವಣೆಯಲ್ಲಿ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆಯುತ್ತಿದ್ದೀರಿ ಹೇಗೆ ಏನು ಅನಿಸುತ್ತೆ?

ಕನ್ನಡ ಸಾಹಿತ್ಯಲೋಕಕ್ಕೆ ಮಹಿಳೆಯರ ಕೊಡುಗೆ ಕಡಿಮೆಯಿಲ್ಲ. ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ವಿಚಾರವಿರಲಿ, ಇಲ್ಲವೆ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಿರಲಿ. ಮಹಿಳೆಯರೇಧ್ವನಿ ಎತ್ತದೆ ಹೋದರೆ ಫ‌ಲವಿಲ್ಲ. ಮಗು ಅಳದಿದ್ದರೆ ತಾಯಿಎದೆ ಹಾಲು ಉಣಿಸುವುದಿಲ್ಲ. ಆ ಹಿನ್ನೆಲೆಯಲ್ಲಿ ಮಹಿಳೆಯರ ಧ್ವನಿಯಾಗಿ ನಾನು ರಾಜ್ಯಾಧ್ಯಕ್ಷ ಸ್ಥಾನದ ಕಣಕ್ಕಿಳಿದ್ದಿದ್ದೇನೆ.

ಕನ್ನಡ ಸಾಹಿತ್ಯ ಪರಿಷತ್ತು ಅಂದರೆ ಪುರುಷ ಪ್ರಧಾನ ವ್ಯವಸ್ಥೆ ಎಂಬ ಮಾತಿದೆ? :

ಪರಿಷತ್ತಿನಲ್ಲಿರುವ ಪುರುಷ ಪ್ರಧಾನ ವ್ಯವಸ್ಥೆ ಕೂಡ ಬದಲಾಗಬೇಕು. ಸ್ತ್ರೀಯರಿಂದ ಏನೇನೂ ಆಗದು ಎಂಬ ತಪ್ಪುಕಲ್ಪನೆ ಈಗಲೂಇದೆ. ಮಹಿಳೆಗೆ ಅಧಿಕಾರ ಸಿಗದೆ ಆರೋಪ ಮಾಡು ವುದಸರಿಯಲ್ಲ. ಪುರುಷ ಪ್ರಧಾನ ವ್ಯವಸ್ಥೆ ಪರಿಷತ್ತಿನಲ್ಲಿ ನಿಲ್ಲ ಬೇಕು ಎಂಬ ಉದ್ದೇಶದಿಂದಲೇ ಚುನಾವಣಾ ಅಖಾಡಕ್ಕೆ ಇಳಿದ್ದೇನೆ.

ಸಾಹಿತ್ಯ ಪರಿಷತ್ತಿನ ಚುನಾವಣೆಗೆ ಸ್ಪರ್ಧಿಸಲು ಮಹಿಳೆಗೆ 105 ವರ್ಷ ಬೇಕಾಯ್ತು? :

ನಿಜ, ಇದು ದುಃಖದ ವಿಚಾರವಾಗಿದೆ. ಸೋಲೋ ಗೆಲುವೋ ಮೊದಲು ಮಹಿಳೆಯರು ಯುದ್ಧ ಕಣದಲ್ಲಿ ಇಳಿಯುವುದನ್ನು ಕಲಿಯಬೇಕು.ಆ ನಂತರ ಫ‌ಲಿತಾಂಶ ನಿರೀಕ್ಷಿಸಬೇಕು.

ಕಲ್ಯಾಣ ಕರ್ನಾಟಕದವರು ಬಾರಿ ಅಧಿಕ ಸಂಖ್ಯೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ? :

ಈ ಹಿಂದೆ ಅಧಿಕಾರ ನಡೆಸಿದವರು ಬೆಂಗಳೂರು, ಮೈಸೂ ರಿನ ಕಡೆಯವರು ಆಗಿದ್ದಾರೆ. ಹೀಗಾಗಿ ಕಲ್ಯಾಣ ಕರ್ನಾಟಕಕ್ಕೆ ಅವಕಾಶ ಸಿಗಲಿ ಎಂಬ ಕಾರಣಕ್ಕಾಗಿಯೇ ದೊಡ್ಡ ಸಂಖ್ಯೆಯಲ್ಲಿ ಅಖಾಡಕ್ಕಿಳಿದಿದ್ದಾರೆ.

ಕಲ್ಯಾಣ ಕರ್ನಾಟಕದ ಮತ ಚದುರಿಸಲು ಚಿಮ್ಮುಲಗಿ ಅವರು ಚುನಾವಣ ಅಖಾಡಕ್ಕೆ ಇಳಿಸಲಾಗಿದೆ ಎಂಬ ಆರೋಪ ಇದೆ. :

ಹೇಳುವರರು ನೂರು ಹೇಳಲಿ. ಟೀಕೆಗಳು ನನ್ನ ಎತ್ತರಕ್ಕೆ ಬೆಳಸಿವೆ. ನಾನು ಅಖಾಡಕ್ಕೆ ಇಳಿದಿರುವುದು ಕೆಲವರನ್ನು ಎದೆಗುಂದಿಸಿದೆ. ಹೀಗಾಗಿ ಆರೋಪ ಮಾಡುತ್ತಿದ್ದಾರೆ. ನಾನುಯಾರಿಗೂ ಹೆದರುವುದಿಲ್ಲ. ಯಾರ ಮತ ಚದುರಿಸಲುಅಖಾಡಕ್ಕೆ ಇಳಿದಿದ್ದಲ್ಲ.

ಸರಸ್ವತಿ ಚಿಮ್ಮಲಗಿ ಅವರು ವಿಜಯಶಾಲಿ ಆದರೆ ಏನ್‌ ಮಾಡುತ್ತೀರಿ? :

ಸಾಹಿತ್ಯ ಕ್ಷೇತ್ರದಲ್ಲಿ ಎಲ್ಲ ಹಂತದಲ್ಲಿ ಮಹಿಳೆಯರಿಗೆ ಸಮಾನ ಆದ್ಯತೆ ನೀಡುತ್ತೇನೆ. ಮಹಿಳಾ ಸಾಹಿತ್ಯ ಸಮ್ಮೇಳನ ನಡೆಸುತ್ತೇನೆ. ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನದ ಜತೆಗೆ ದಲಿತ ವಿಶೇಷ ಸಾಹಿತ್ಯ ಸಮ್ಮೇಳ ಆಯೋಜಿಸುತ್ತೇನೆ.

 

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.