ಚನ್ನಸಂದ್ರದಲ್ಲಿ ಕರಗ ಮಹೋತ್ಸವ
Team Udayavani, May 12, 2019, 3:03 AM IST
ಮಹದೇವಪುರ: ಕಾಡುಗುಡಿಯ ಚನ್ನಸಂದ್ರದಲ್ಲಿ ವಹಿ°ಕುಲ ಸಮುದಾಯದಿಂದ ಹಮ್ಮಿಕೊಂಡಿದ್ದ ಶ್ರೀ ದ್ರೌಪತಾಂಬ ಮತ್ತು ಧರ್ಮರಾಯ ಸ್ವಾಮಿಯ 10ನೇ ವರ್ಷದ ಕರಗ ಮಹೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು.
ಶುಕ್ರವಾರ ರಾತ್ರಿ 11.30ಕ್ಕೆ ಪ್ರಾರಂಭಗೊಂಡ ಉತ್ಸವ, ಮುಂಜಾನೆ 8.30ರವೆಗೂ ಚನ್ನಸಂದ್ರ, ರಾಮೇಗೌಡನಗರ, ನಾಗೊಂಡನಹಳ್ಳಿ, ಎ.ಕೆ.ಜಿ ಕಾಲೋನಿ ಸೇರಿ ವಿವಿಧ ಬಡಾವಣೆಗಳು ಹಾಗೂ ಪ್ರಮುಖ ಬೀದಿಗಳಲ್ಲಿ ಸಾಗಿತು. ಚನ್ನಸಂದ್ರ ನಾಗರಾಜ್ ಹೂವಿನ ಕರಗ ಹೊತ್ತಿದ್ದರು. ತಮಟೆ, ವೀರಗಾಸೆ, ಡೊಳ್ಳು ಕುಣಿತ, ನಾದಸ್ವರ ಕಲಾತಂಡಗಳು ಕರಗ ಮಹೋತ್ಸವಕ್ಕೆ ಮೆರುಗು ನೀಡಿದವು.
ಕರಗ ಮಹೋತ್ಸವದ ಪ್ರಯುಕ್ತ 24 ಗ್ರಾಮ ದೇವತೆಗಳ ಹೂವಿನ ಪಲ್ಲಕ್ಕಿ ಮೆರವಣಿಗೆ ನಡೆಸಲಾಯಿತು. ಚನ್ನಸಂದ್ರ ಚಂದ್ರಶೇಖರ್, ಸಿ.ಎ.ಕೃಷ್ಣಮೂರ್ತಿ, ಮುನಿರಾಜು, ಸಹದೇವ ಪಾಪಣ್ಣ, ಅಶೋಕ್ ಕುಮಾರ್, ಪ್ರಕಾಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ