ಹೆಚ್ಚಿನ ಆರ್ಥಿಕ ನೆರವಿಗೆ ಸಿಎಂ ಎಚ್ಡಿಕೆ ಮನವಿ
Team Udayavani, Aug 31, 2018, 6:20 AM IST
ನವದೆಹಲಿ: ಕೊಡಗು ಸೇರಿ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುರುವಾರ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರನ್ನು ಭೇಟಿ ಮನವಿ ಮಾಡಿದ್ದಾರೆ.
ಇದೇ ವೇಳೆ, ಹೆಚ್ಚುವರಿ ಹೊಣೆಗಾರಿಕೆ ನೀಡಿ, ಕೇಂದ್ರದ ವಿವಿಧ ಸೇವೆಗಳಿಗೆ ನಿಯೋಜನೆಗೊಂಡ ರಾಜ್ಯ ಕೇಡರ್ ಅಧಿಕಾರಿಗಳನ್ನು ವಾಪಸ್ ಕಳುಹಿಸುವುದೂ ಸೇರಿ ಹಲವು ಬೇಡಿಕೆಗಳ ಕುರಿತು ಚರ್ಚಿಸಿದ್ದಾರೆ. ಪ್ರಧಾನಮಂತ್ರಿ ಕಚೇರಿ
ವ್ಯವಹಾರಗಳ ರಾಜ್ಯ ಸಚಿವರೊಂದಿಗೆ ಕುಮಾರಸ್ವಾಮಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. “ನಾಗರಿಕ ಸೇವಾ ಅಧಿಕಾರಿಗಳ ನೇಮಕ ಹಾಗೂ ಇದಕ್ಕೆ ಕಾನೂನಿನ ಅಡಿಯಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಲು ಸಾಧ್ಯ ಎನ್ನುವುದರ ಬಗ್ಗೆ ಸಚಿವಾಲಯದ ಅಧಿಕಾರಿಗಳ ಜತೆ ಚರ್ಚಿಸುವುದಾಗಿ ಕೇಂದ್ರ ಸಚಿವರು ಹೇಳಿದ್ದಾಗಿ’ ಭೇಟಿ ಬಳಿಕ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
Globant; ಮನೆಯಿಂದಲೇ 30,000 ಮಂದಿ ಕೆಲಸ
MUST WATCH
ಹೊಸ ಸೇರ್ಪಡೆ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’