ಬಹಿರಂಗ ಪ್ರಚಾರ ಅಂತ್ಯ,ಕ್ಷೇತ್ರದಿಂದ ನಾಯಕರು ಔಟ್‌,ಇನ್ನೆಲ್ಲ ಗುಪ್ತ್


Team Udayavani, May 11, 2018, 6:00 AM IST

Ban11051803Medn.jpg

ಬೆಂಗಳೂರು: ಚುನಾವಣಾ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಜಾರಿ ತರುವ ನಿಟ್ಟಿನಲ್ಲಿ ಮುಂದಿನ 48 ಗಂಟೆಗಳನ್ನು “ಕಟ್ಟೆಚ್ಚರದ ಅವಧಿ’ ಎಂದು ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ.

ವಿಕಾಸಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌, ಗುರುವಾರ ಸಂಜೆ 6 ಗಂಟೆಯಿಂದಲೇ ಜಾರಿಗೆ ಬರುವಂತೆ ಸಂಪೂರ್ಣ ಮದ್ಯ ನಿಷೇಧ ಮಾಡಲಾಗಿದೆ. ಬಹಿರಂಗ ಪ್ರಚಾರ, ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ. ಕ್ಷೇತ್ರದ ಮತದಾರರಲ್ಲದ ರಾಜಕೀಯ ನಾಯಕರು ಮತ್ತು ಇತರ ವ್ಯಕ್ತಿಗಳು ಗುರುವಾರ ಸಂಜೆ 6ಗಂಟೆಯೊಳಗೆ ಕ್ಷೇತ್ರ ಬಿಟ್ಟು ತೆರಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಈಗಾಗಲೇ ನೀತಿ ಸಂಹಿತೆ ಜಾರಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅವುಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು. ಚುನಾವಣಾ ನೀತಿ ಜಾರಿಗೆ ಸಂಬಂಧಿಸಿದ ಎಲ್ಲ ಕಾನೂನುಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು, ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ಜನಸಾಮಾನ್ಯರು ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಈ ವಿಚಾರದಲ್ಲಿ ಚುನಾವಣಾ ಆಯೋಗ ಯಾವುದೇ ಉಲ್ಲಂಘನೆ, ಲೋಪ, ಪಕ್ಷಪಾತ ಸಹಿಸುವುದಿಲ್ಲ ಎಂದರು.

ಸಂಹಿತೆ ಜಾರಿಗೆ ತಂಡ
1,540 – ಫ್ಲೈಯಿಂಗ್‌ ಸ್ಕ್ವಾಡ್‌
2,131- ಸ್ಟಾಟಿಕ್‌ ಸರ್ವಲೆನ್ಸ್‌ ಟೀಮ್ಸ್‌
600 – ವಿಡಿಯೋ ಸರ್ವಲೆನ್ಸ್‌ ಟೀಮ್‌
266 – ವಿಡಿಯೋ ವೀವಿಂಗ್‌ ಟೀಮ್‌
248 – ಅಕೌಂಟಿಂಗ್‌ ಟೀಮ್‌
224 -ಸಾಮಾನ್ಯ ವೀಕ್ಷಕರು
136 – ವೆಚ್ಚ ವೀಕ್ಷಕರು
35- ಪೊಲೀಸ್‌ ವೀಕ್ಷಕರು

170 ಕೋಟಿ ಚುನಾವಣಾ ಅಕ್ರಮ
ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಿಗೆ ಹೊಲಿಸಿದರೆ ಅಕ್ರಮ ನಗದು ವಶ ಹತ್ತು ಪಟ್ಟು ಹೆಚ್ಚಾಗಿದೆ. ಈ ಚುನಾವಣೆಯಲ್ಲಿ ಅಕ್ರಮ ನಗದು ಸೇರಿದಂತೆ ವಿವಿಧ ವಸ್ತುಗಳ ಮೌಲ್ಯವೇ 170 ಕೋಟಿ ಆಗಿದೆ.  ಮಾ.27ರಿಂದ ಮೇ 10ರವರೆಗೆ ಈ ಪ್ರಮಾಣದ ಅಕ್ರಮ ಪತ್ತೆಯಾಗಿದೆ.

ರಾಜ್ಯದಲ್ಲಿ ಪತ್ತೆಯಾದ ಹಣ,ಮದ್ಯ,ಚಿನ್ನದ ಪ್ರಮಾಣ, ದಾಖಲಾದ ಪ್ರಕರಣ
ನಗದು

2013ರ ವಿಧಾನಸಭೆ – 14.42 ಕೋಟಿ
2014ರ ಲೋಕಸಭೆ – 28.08 ಕೋಟಿ
2018ರ ವಿಧಾನಸಭೆ – 80.91 ಕೋಟಿ

ಮದ್ಯ
2013ರ ವಿಧಾನಸಭೆ – 67 ಸಾವಿರ ಲೀಟರ್‌
2014ರ ಲೋಕಸಭೆ – 44 ಸಾವಿರ ಲೀಟರ್‌
2018ರ ವಿಧಾನಸಭೆ – 5.25 ಲಕ್ಷ ಲೀಟರ್‌

ಚಿನ್ನ, ಗೃಹಬಳಕೆ ವಸ್ತುಗಳು
2013-2014 – 6.78 ಕೋಟಿ
2018 – 65.21 ಕೋಟಿ

ವ್ಯಕ್ತಿಗಳಿಂದ ಮುಚ್ಚಳಿಕೆ
2013ರ ವಿಧಾನಸಭೆ – 16,796
2014ರ ಲೋಕಸಭೆ – 15,649
2018ರ ವಿಧಾನಸಭೆ – 24,122

ಜಾಮೀನು ರಹಿತ ವಾರಂಟ್‌
2013ರ ವಿಧಾನಸಭೆ – 8,871
2014ರ ಲೋಕಸಭೆ – 30,055
2018ರ ವಿಧಾನಸಭೆ – 39,282

ಶಸ್ತ್ರಾಸ್ತ್ರಗಳ ಡಿಪಾಸಿಟ್‌
2013ರ ವಿಧಾನಸಭೆ – 83,819
2014ರ ಲೋಕಸಭೆ – 86,764
2018ರ ವಿಧಾನಸಭೆ – 97,031

ಇತರೆ ಅಂಶಗಳು
– 86.457 ಕೆ.ಜಿ ಡ್ರಗ್ಸ್‌ ವಶ
– 35 ಮಂದಿ ಗೂಂಡಾ ಕಾಯ್ದೆಯಡಿ ಪ್ರಕರಣ
– 152 ಗಡಿಪಾರು ಪ್ರಕರಣ, 20ಕ್ಕೆ ಅನುಮತಿ
– 13,061 ಗಂಭೀರ ಸ್ವರೂಪದ ಅಪರಾಧ ಪ್ರಕರಣ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.