ಡಿಕೆಶಿಗಿದೆ ಕನಕಪುರದಿಂದ ದಿಲ್ಲಿವರೆಗೂ ಆಸ್ತಿ


Team Udayavani, Apr 20, 2018, 6:30 AM IST

dk-shivakumar–888565.jpg

ಕನಕಪುರ:ಗುರುವಾರ ನಾಮಪತ್ರ ಸಲ್ಲಿಸಿರುವ ಡಿ.ಕೆ.ಶಿವಕುಮಾರ್‌ಗೆ ಕನಕಪುರದಿಂದ ದಿಲ್ಲಿಯವರೆಗೂ ಆಸ್ತಿಯಿದೆ .ಅವರಿಗೆ ಕನಕಪುರ ತಾಲೂಕಿನ ಕೋಡಿಹಳ್ಳಿ, ಗರಳಾಪುರ, ದೇಶುವಳ್ಳಿ, ಆಲಹಳ್ಳಿ,ಮಹಿಮನಹಳ್ಳಿ, ಸಾತನೂರು, ಮಕಲಂದ, ಆನೇಕಲ್‌ ತಾಲೂಕು ಮತ್ತು ಕೆಂಗೇರಿ ಬಳಿಯ ಬಿ.ಎಂ.ಕಾವಲ್‌ನಲ್ಲಿ ಕೃಷಿ ಭೂಮಿ ಇದೆ.

ಉತ್ತರಹಳ್ಳಿ ಹೋಬಳಿಯ ವಿಶ್ವೇಶ್ವರಯ್ಯ ಕೈಗಾರಿಕಾ ಲೇಔಟ್‌, ಭೂಪಸಂದ್ರ, ಮೈಸೂರು ನಜರಾಬಾದ್‌ ಮೊಹಲ್ಲ, ಕನಕಪುರ
ಪಟ್ಟಣಗಳಲ್ಲಿ ಕೃಷಿಯೇತರ ಭೂಮಿ ಇದೆ.

ಕನಕಪುರ ತಾಲೂಕು ಮರಳೇಬೇಕುಪ್ಪೆ ಗ್ರಾಮದಲ್ಲಿ ಗ್ರಾನೈಟ್‌ ಉಳ್ಳ ಭೂಮಿ,ಬೆಂಗಳೂರು ಉತ್ತರ ಹಳ್ಳಿಯಲ್ಲಿ ವಸತಿಗಾಗಿ
ಪರಿವರ್ತನೆಯಾದ ಭೂಮಿ,ದೊಡ್ಡಾಲಹಳ್ಳಿಯಲ್ಲಿ ವಸತಿ ನಿವೇಶನ,ಕೋಡಿಹಳ್ಳಿ ಹೋಬಳಿ ಹುನಸಣಹಳ್ಳಿಯಲ್ಲಿ ವಾಣಿಜ್ಯ ಬಳಕೆಗೆ ಭೂಮಿ ಇದೆ. ದೆಹಲಿಯ ಕೃಷ್ಣಾನಗರದ ಸ್ಟಾಫ್ ಕ್ವಾರ್ಟರ್, ಸಫಾªರ್‌ ಜಂಗ್‌ ಎನ್‌ಕ್ಲೇವ್‌ನಲ್ಲಿ 4.82 ಕೋಟಿ ರೂ. ಹಾಲಿ ಮಾರುಕಟ್ಟೆ ಮೌಲ್ಯದ ವಸತಿ ಕಟ್ಟಡಗಳಿವೆ. 

ಬೆಂಗಳೂರು ಕೆ.ಆರ್‌.ಪುರ ಹೋಬಳಿಯ ಬೆನ್ನಿಗನಹಳ್ಳಿಯ ಪುರಾಮಿಡ್‌ ಟೌನ್‌ ಅಪಾರ್ಟಮೆಂಟ್ಸ್‌ನಲ್ಲಿ ಮಾರಾಟವಾಗದೆ ಉಳಿದುಕೊಂಡಿರುವ ಫ್ಲಾಟ್‌ಗಳು ಇವೆ.

ಅವರ ಆಸ್ತಿಯ ಒಟ್ಟೂ ಮೌಲ್ಯ 619 ಕೋಟಿ ರೂ. (ಚರಾಸ್ಥಿ 70.95 ಕೋಟಿ ಮತ್ತು ಸ್ಥಿರಾಸ್ತಿ 548.80 ಕೋಟಿ ರೂ.) ಅವರ ಕುಟುಂಬ ಸದಸ್ಯರ ಒಟ್ಟು ಆಸ್ತಿ ಮೌಲ್ಯ 800 ಕೋಟಿ ರೂ.ಗೂ ಅಧಿಕ.ಅಲ್ಲದೆ, ಅವರ ಬಳಿ 2. 184 ಕೆಜಿ ಚಿನ್ನಾಭರಣ, 12.600 ಕೆಜಿ ಬೆಳ್ಳಿ,1.26 ಕೋಟಿ ರೂ ಮೌಲ್ಯದ ವಜ್ರ, ಮಾಣಿಕ್ಯ,9 ಲಕ್ಷ ರೂ.ಬೆಲೆ ಬಾಳುವ ರೋಲೆಕ್ಸ್‌ ಕೈಗಡಿಯಾರವಿದೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.