ಕೃಷಿಗೆ ನೀರು ಬಳಸಲು ಕರ್ನಾಟಕ ಕಸರತ್ತು


Team Udayavani, Feb 10, 2018, 6:50 AM IST

mahadayi-river-agricultural.jpg

ಪಣಜಿ: ಕರ್ನಾಟಕವು ಮಹದಾಯಿ ನದಿ ನೀರನ್ನು ಮಲಪ್ರಭೆಗೆ ತಿರುಗಿಸುತ್ತಿರುವುದು ಕುಡಿಯುವ ನೀರಿಗಾಗಿ ಅಲ್ಲ, ಕೃಷಿ
ಚಟುವಟಿಕೆಗೆ ಎಂದು ಗೋವಾ ಪರ ವಕೀಲ ಸಾಲಿಸಿಟರ್‌ ಜನರಲ್‌ ಆತ್ಮಾರಾಮ ನಾಡಕರ್ಣಿ ನ್ಯಾಯಾಧಿಕರಣದಲ್ಲಿ ವಾದ
ಮಂಡಿಸಿದ್ದಾರೆ.

ಕುಡಿಯಲು ನೀರು ಅಗತ್ಯವಿದೆ ಎಂದು ಹೇಳಿ ಕರ್ನಾಟಕವು ಟ್ರಿಬುನಲ್‌ನ ದಿಕ್ಕು ತಪ್ಪಿಸುತ್ತಿದೆ. ಕರ್ನಾಟಕವು ಸಾದರಪಡಿಸಿದ
ವಿವಿಧ ದಸ್ತಾವೇಜ್‌ ಆಧಾರವಾಗಿಟ್ಟುಕೊಂಡು ಇದನ್ನು ಸಿದಟಛಿಪಡಿಸುವ ಪ್ರಯತ್ನವನ್ನೂ ನಾಡಕರ್ಣಿ ಮಾಡಿದರು. ಕರ್ನಾಟಕದ ಪರ ಸಾಕ್ಷಿದಾರ ಮಾದೇಗೌಡರು ಕೂಡ ಪ್ರತಿಜ್ಞಾ ಪತ್ರದಲ್ಲಿ ಮಲಪ್ರಭೆಗೆ ಮಹದಾಯಿ ನದಿ ನೀರನ್ನು ತಿರುಗಿಸಿದ ನಂತರ ಅದನ್ನು ಕೃಷಿಗೆ ಬಳಸಲಾಗುತ್ತದೆ ಎಂದು ನಮೂದಿಸಿದ್ದಾರೆ. ಇದರಿಂದಾಗಿ ಕರ್ನಾಟಕದ ಮುಚ್ಚಿಟ್ಟಿದ್ದ ವಿಷಯ ಬೆಳಕಿಗೆ ಬಂದಂತಾಗಿದೆ. ಅಲ್ಲದೆ ಮಹದಾಯಿ ಹೋರಾಟದಲ್ಲಿದ್ದವರು ಹೆಚ್ಚು ರೈತರೇ ಎಂದು ಕರ್ನಾಟಕದ ವಿರುದಟಛಿ ನಾಡಕರ್ಣಿ ವಾದ ಮಂಡಿಸಿದರು.

ಅಧ್ಯಯನ ನಡೆಸಿಲ್ಲ: ಕರ್ನಾಟಕವು ಯಾವುದೇ ಅಧ್ಯಯನ ನಡೆಸದೆಯೇ ವರದಿ ಮಾಡಿದೆ. ವರದಿಯಲ್ಲಿ ಸಾಕಷ್ಟು ಲೋಪ ದೋಷಗಳಿವೆ. ಹುಬ್ಬಳ್ಳಿ- ಧಾರವಾಡ ನಗರದ ನೀರಿನ ಅಗತ್ಯವನ್ನು ಪೂರೈಸಲು ಅಲ್ಲಿಯೇ ಪರ್ಯಾಯ ಮಾರ್ಗವಿದೆ. ಮಹದಾಯಿ ನದಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತದೆ. ಇದರಿಂದಾಗಿ ಆ ಭಾಗದಲ್ಲಿ ಮಹಾಪುರ ಬರುತ್ತದೆ. ಹಾಗಾಗಿ ಮಹದಾಯಿ ನದಿ ನೀರನ್ನು ಮಲಪ್ರಭೆಗೆ ತಿರುಗಿಸುವುದು ಅನಿವಾರ್ಯವಾಗಿದೆ ಎಂದು ಕರ್ನಾಟಕವು ನ್ಯಾಯಾಧೀಕರಣದಲ್ಲಿ ಹೇಳಿರುವುದು ಸಂಪೂರ್ಣ ಸುಳ್ಳು ಎಂದಿದ್ದಾರೆ.

ಮಹದಾಯಿ ನದಿಯ ಭಾಗದಲ್ಲಿ ಎಷ್ಟು ಮಳೆಯಾಗುತ್ತದೆ ಎಂಬುದನ್ನು ಚೇತನ್‌ ಪಂಡಿತ್‌ ತಮ್ಮ ಸಾಕ್ಷಿಯಲ್ಲಿ ವಿವರಿಸಿದ್ದಾರೆ.
ಸಿಡಬುಸಿ ವರದಿಯಲ್ಲಿ ನಮೂದಿಸಲಾಗಿರುವ ಮಳೆಯ ಪ್ರಮಾಣ ತಪ್ಪಾಗಿದೆ. ಈ ವರದಿಗೆ ಜಲ ಆಯೋಗವೂ ಕೂಡ
ಮಾನ್ಯತೆ ನೀಡಿಲ್ಲ ಎಂದು ನಾಡಕರ್ಣಿ ವಾದಿಸಿದರು.

ಗೋವಾ ಸ್ಪಷ್ಟೀಕರಣ ನೀಡಲಿ: ಕರ್ನಾಟಕವು ಕಳಸಾ- ಬಂಡೂರಿ ನಾಲೆ ಯೋಜನೆ ಸಿದಟಛಿಪಡಿಸುವ ಮುನ್ನ ಅಂದು ಆಡಳಿತದಲ್ಲಿದ್ದ ಗೋವಾ ಸರ್ಕಾರವನ್ನು ಕರ್ನಾಟಕವು ವಿಶ್ವಾಸಕ್ಕೆ ತೆಗೆದುಕೊಂಡಿತ್ತು.

2007ರಲ್ಲಿ ಗೋವಾ ಸರ್ಕಾರವು ಕಳಸಾ-ಬಂಡೂರಿ ನಾಲೆ ನಿರ್ಮಾಣಕ್ಕೆ ತನ್ನ ಆಕ್ಷೇಪವಿಲ್ಲ ಎಂದು ಲಿಖೀತವಾಗಿ ಕರ್ನಾಟಕಕ್ಕೆ
ಸ್ಪಷ್ಟಪಡಿಸಿತ್ತು. ಇದರಿಂದಾಗಿ ಕರ್ನಾಟಕವು ಕಳಸಾ-ಬಂಡೂರಿ ನಾಲೆ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ರೂ.ಗಳನ್ನು ಖರ್ಚು
ಮಾಡಿದೆ ಎಂದು ಕರ್ನಾಟಕವು ಗೋವಾದ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದೆ. ಇದರಿಂದಾಗಿ ಪ್ರಾಥಮಿಕ ಆಕ್ಷೇಪಕ್ಕೆ ಗೋವಾ
ಸ್ಪಷ್ಟೀಕರಣ ನೀಡಬೇಕು ಎಂದು ನ್ಯಾಯಾಧಿಕರಣವು ನಾಡಕರ್ಣಿಯನ್ನು ಪ್ರಶ್ನಿಸಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.