ಪೆರಿಷಬಲ್ ಉತ್ಪನ್ನಗಳ ರಫ್ತಿನಲ್ಲಿ ದೇಶದಲ್ಲೇ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೊದಲ ಸ್ಥಾನ!


Team Udayavani, Oct 8, 2021, 9:37 PM IST

Kempegowda Airport

ದೇವನಹಳ್ಳಿ: ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣ ಅತಿ ಹೆಚ್ಚು ಪೆರಿಷೆಬಲ್ ಪದಾರ್ಥಗಳ ಸರಕು ಸಾಗಣಿ ಮಾಡಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೃಷಿ ಮತ್ತು ಸಂಸ್ಕರಿಸಿದ ಉತ್ಪನ್ನಗಳ ರಫ್ತು ಅಭಿವೃದ್ಧಿ ಮಂಡಳಿ (ಎಪಿಇಡಿಎ) ಅವರ ಮಾಹಿತಿ ಪ್ರಕಾರ 2020-21ರ ಹಣಕಾಸು ವರ್ಷದಲ್ಲಿ 41,130 ಮೆಟ್ರಿಕ್ ಟನ್‌ನಷ್ಟು ಕಡಿಮೆ ಬಾಳಿಕೆ ಅವಧಿಯ ಹಣ್ಣು, ತರಕಾರಿಯಂಥ (ಪೆರಿಷಬಲ್) ಉತ್ಪನ್ನಗಳನ್ನು ರಫ್ತು ಮಾಡಲಾಗಿದ್ದು, ಇದು ದೇಶದ ಪೆರಿಷಬಲ್ ಉತ್ಪನ್ನಗಳ ಪೈಕಿ ಶೇ.31ರಷ್ಟು ಕೆಂಪೇಗೌಡ ವಿಮಾನ ನಿಲ್ದಾಣದಿಂದಲೇ ಹೋಗಿದೆ.

ಕೋಳಿ, ಹೂಗಳ ರಫ್ತಿನಲ್ಲೂ ಕೆಂಪೇಗೌಡ ವಿಮಾನ ನಿಲ್ದಾಣವೇ ಮುಂಚೂಣಿಯಲ್ಲಿದ್ದು, 28,182 ಮೆಟ್ರಿಕ್‌ಟನ್‌ನಷ್ಟು ಕೋಳಿ ಹಾಗೂ 1,296 ಮೆಟ್ರಿಕ್‌ಟನ್‌ ಅಷ್ಟು ಹೂವುಗಳನ್ನು ರಫ್ತು ಮಾಡಲಾಗಿದೆ.

ಇದನ್ನೂ ಓದಿ:ಸಾರಿಗೆ ನೌಕರರಿಗೆ ವೇತನ ಪಡೆಯುವ ಚಿಂತೆ

24 ವಿಮಾನಯಾನ ಸಂಸ್ಥೆಗಳು 46 ವಿದೇಶಗಳಲ್ಲಿ ಪೆರಿಷಬಲ್ ಉತ್ಪನ್ನಗಳನ್ನು ರಫ್ತು ಮಾಡುತ್ತಿವೆ. ಪೆರಿಷಬಲ್ ಉತ್ಪನ್ನಗಳನ್ನು ಅತ್ಯಾಧುನಿಕ ತಂತ್ರಜ್ಞಾನದಿಂದ ಕೆಡದಂತೆ ಸಂಸ್ಕರಿಸಿ ವೇಗವಾಗಿ ರಫ್ತು ಮಾಡಲಾಗುತ್ತಿದೆ. ಇದರಿಂದ ರಫ್ತು ಬೇಡಿಕೆಯೂ ಸಹ ದಿನೇದಿನೆ ಹೆಚ್ಚುತ್ತಲೇ ಇದೆ ಎಂದು ಬಿಐಎಎಲ್ ಸ್ಟಾರ್ಟಜಿ ಆಂಡ್ ಡೆವಲಪ್‌ಮೆಂಟ್ ಮುಖ್ಯಾಧಿಕಾರಿ ಸಾತ್ಯಕಿ ರಘುನಾಥ್ ಹೇಳಿದ್ದಾರೆ.

ಪ್ರಧಾನಿ ಅವರ ಆಶಯದಂತೆ ರೈತರ ಉತ್ಪನ್ನಗಳಿಗೆ ಆದಾಯ ಕೊಡಿಸುವ ನಿಟ್ಟಿನಲ್ಲಿ ಉತ್ಪನ್ನಗಳ ರಫ್ತು ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ವಿಮಾನ ನಿಲ್ದಾಣ, ರಫ್ತು ಹಾಗೂ ಪಾಲುದಾರರ ಸಹಯೋಗದಲ್ಲಿ ಕೋಲ್ಡ್ ಸ್ಟೋರೇಜ್‌ನ ಇನ್ನಷ್ಟು ಮೇಲ್ದರ್ಜೆಗೇರಿಸಲು ಸಹ ಯೊಜಿಸಿದ್ದೇವೆ ಎಂದು ಎಪಿಇಡಿಎ ಅಧ್ಯಕ್ಷ  ಡಾ.ಎಂ. ಅಂಗಮುತ್ತು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.