ಪೊಲೀಸರ ಕಲಾವಿದರ ಖಾಕಿ ಕ್ರಾನಿಕಲ್‌


Team Udayavani, Jun 29, 2018, 11:38 AM IST

polisara.jpg

ಬೆಂಗಳೂರು: ಲಾಠಿ ಹಿಡಿದು ಕಾನೂನು ಸುವ್ಯವಸ್ಥೆ ಕಾಪಾಡುವ ಕೈಗಳು ಇದೀಗ ಕುಂಚ ಹಿಡಿದು ಕಲೆ ಅರಳಿಸಿದ ಕ್ಷಣವದು. ಪೊಲೀಸರೇ ರೂಪಿಸಿದ ವಿಭಿನ್ನ ರೀತಿಯ ಪೇಂಟಿಂಗ್‌, ಕರಕುಶಳ ಕಲೆ, ಫೋಟೋಗ್ರಾಫಿ ಸೇರಿದಂತೆ ಒಟ್ಟು 77 ಪ್ರಕಾರದ ಕಲೆಗಳನ್ನು ಒಳಗೊಂಡ “ಖಾಕಿ ಕ್ರಾನಿಕಲ್ಸ್‌’ ಪ್ರದರ್ಶನ ಚಿತ್ರಕಲಾ ಪರಿಷತ್‌ನಲ್ಲಿ ಗುರುವಾರ ಆರಂಭವಾಗಿದೆ.

ಜುಲೈ 1ರವರೆಗೆ ನಡೆಯಲಿರುವ ಕಲಾ ಪ್ರದರ್ಶನವನ್ನು ನಟ ಯಶ್‌ ಹಾಗೂ ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌. ರಾಜು ಉದ್ಘಾಟಿಸಿದರು. ಸಿಎಆರ್‌ ಡಿಸಿಪಿ ವರ್ತಿಕಾ ಕಟಿಯಾರ್‌, ಕೊಪ್ಪಳ ಎಸ್ಪಿ ಅನೂಪ್‌ ಶೆಟ್ಟಿ, ಮುನಿರಾಬಾದ್‌ನ ಇಂಡಿಯಾ ರಿಸರ್ವ್‌ ಬೆಟಾಲಿಯನ್‌ನ ಕಮಾಂಡೆಂಟ್‌ ನಿಶಾ ಜೇಮ್ಸ್‌ ಸೇರಿ ವಿವಿಧ ದರ್ಜೆಯ 19 ಅಧಿಕಾರಿ ಮತ್ತು ಸಿಬ್ಬಂದಿ ರಚಿಸಿರುವ ಕಲಾ ಪ್ರದರ್ಶನಗಳು ಗಮನ ಸೆಳೆಯುತ್ತಿವೆ. ಇದೇ ವೇಳೆ ಕೆಎಸ್‌ಆರ್‌ಪಿ ಪೇದೆ ಶ್ರೀರಾಮುಲು ರಚಿಸಿರುವ ಪೇಟಿಂಗ್‌ ಅಧಿಕಾರಿ ಮತ್ತು ಸಿಬ್ಬಂದಿಯಲ್ಲಿ ಸಂತಸ ಉಂಟು ಮಾಡಿತು.

ಈ ವೇಳೆ ಮಾತನಾಡಿದ ಪ್ರದರ್ಶನದ ಆಯೋಜಕರಾದ ರೇವಾಸ್‌ ಆರ್ಟ್‌ ಗ್ಯಾಲರಿ ಸಂಯೋಜಕಿ, ಕಲಾವಿದೆ ರಜನಿ ರೇಖಾ, ಆರಂಭದಲ್ಲಿ ಒಬ್ಬ ಪೊಲೀಸ್‌ ಸಿಬ್ಬಂದಿ ಕಲೆಯನ್ನು ಪ್ರದರ್ಶನ ಮಾಡುವ ಯೋಚನೆ ಇತ್ತು. ಆದರೆ, ದಿನ ಕಳೆದಂತೆ ಹಲವು ಪೊಲೀಸರು ಒಂದೊಂದೆ ಕಲೆಗಳು, ಕೌಶಲ್ಯಗಳು ಪ್ರದರ್ಶನಕ್ಕೆ ಬಂದವು ಎಂದರು. ಕೆಎಸ್‌ಆರ್‌ಪಿ ಎಡಿಜಿಪಿ ಭಾಸ್ಕರ್‌ ರಾವ್‌, ಹಿರಿಯ ಐಪಿಎಸ್‌ ಅಧಿಕಾರಿಗಳಾದ ಪ್ರವೀಣ್‌ ಸೂದ್‌, ಕೆ.ತ್ಯಾಗರಾಜನ್‌, ಎಂ.ಎ ಸಲೀಂ ಸೇರಿ ಹಲವು ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.