ಕೆಎಸ್ಆರ್ಟಿಸಿ ಬಸ್ ಸಂಚಾರ ಪುನಾರಂಭ
Team Udayavani, Aug 21, 2018, 6:40 AM IST
ಬೆಂಗಳೂರು: ಪ್ರವಾಹದಿಂದ ಕಳೆದ ಒಂದು ವಾರದಿಂದ ಸ್ಥಗಿತಗೊಂಡಿದ್ದ ಕರಾವಳಿ ಭಾಗಕ್ಕೆ ಬಸ್ ಸಂಚಾರ ಪುನಾರಂಭಗೊಂಡಿದೆ.
ನಿರಂತರ ಮಳೆಯಿಂದ ಗುಡ್ಡ ಮತ್ತು ಅಲ್ಲಲ್ಲಿ ಮಣ್ಣು ಕುಸಿತದಿಂದ ಬೆಂಗಳೂರು, ಮೈಸೂರು ಸುತ್ತಲಿನಿಂದ ಕರಾವಳಿಗೆ ತೆರಳುವ ಪ್ರೀಮಿಯಂ ಬಸ್ ಸೇವೆಗಳ ಸಂಚಾರ ಆ. 14ರಿಂದ ಸ್ಥಗಿತಗೊಂಡಿತ್ತು. ಈಗ ಚಾರ್ಮಾಡಿ ಘಾಟಿ ಮೂಲಕ ಸಂಚಾರ ಪುನಾರಂಭಗೊಂಡಿದೆ. ಆದರೆ, ಶಿರಾಡಿ ಘಾಟಿ ಮಾರ್ಗದಲ್ಲಿ ಇನ್ನೂ ಬಸ್ಗಳ ಸಂಚಾರ ಶುರುವಾಗಿಲ್ಲ. ಚಾರ್ಮಾಡಿ ಘಾಟಿ
ಮುಖಾಂತರ ಮಂಗಳೂರಿಗೆ ರಾಜಹಂಸ ಮತ್ತು ಸ್ಲಿàಪರ್ ಕೋಚ್ ಸೇರಿ 29 ಬಸ್ಗಳು ಕಾರ್ಯಾಚರಣೆ ಮಾಡುತ್ತಿವೆ. ಜತೆಗೆ ಕುದುರೆಮುಖ ಮಾರ್ಗವಾಗಿ ಕುಂದಾಪುರಕ್ಕೆ 2 ಐರಾವತ ಕ್ಲಬ್ ಕ್ಲಾಸ್ ಬಸ್,ಕಾಸರಗೋಡು ಹೊರತುಪಡಿಸಿ ಕೇರಳಕ್ಕೆ ಬಸ್ ಸಂಚಾರ ಶುರುವಾಗಿದೆ. ಮಡಿಕೇರಿ ಹಾಗೂ ಕುಶಾಲನಗರಕ್ಕೂ ಸೋಮವಾರ ಇಡೀ ದಿನದಲ್ಲಿ 19ಬಸ್ ಕಾರ್ಯಾಚರಣೆ ಮಾಡಿವೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ