ಕೆಎಸ್‌ಆರ್‌ಟಿಸಿ: ಅಂತರ ನಿಗಮ ವರ್ಗಾವಣೆ ಪಟ್ಟಿ  ಪ್ರಕಟ


Team Udayavani, Aug 27, 2017, 12:34 PM IST

KSRTC.jpg

ಬೆಂಗಳೂರು: ರಸ್ತೆ ಸಾರಿಗೆ ನಿಗಮಗಳ ಸಿಬಂದಿಗೆ ಗೌರಿ-ಗಣೇಶ ಹಬ್ಬಕ್ಕೆ ಸರಕಾರ ಬಂಪರ್‌ ಕೊಡುಗೆ ನೀಡಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಹಿತ ನಾಲ್ಕೂ ನಿಗಮಗಳ ನೌಕರರ ಬಹುನಿರೀಕ್ಷಿತ ಅಂತರ ನಿಗಮಗಳ ವರ್ಗಾವಣೆ  ಪಟ್ಟಿ ಕೊನೆಗೂ ಪ್ರಕಟಗೊಂಡಿದ್ದು, ಚಾಲಕರು-ನಿರ್ವಾಹಕರು ಒಳಗೊಂಡಂತೆ 3,718 ಸಿಬಂದಿಗೆ ಮೊದಲ ಹಂತದಲ್ಲಿ ವರ್ಗಾವಣೆ ಭಾಗ್ಯ ಸಿಕ್ಕಿದೆ. ಆದರೆ, ಒಟ್ಟಾರೆ ಸಲ್ಲಿಕೆ ಯಾದ 14,604 ಅರ್ಜಿಗಳಲ್ಲಿ ಶೇ. 25ರಷ್ಟು ಮಂದಿಗೆ  ಮಾತ್ರ ಈ ಭಾಗ್ಯ ದಕ್ಕಿದೆ!

ವರ್ಗಾವಣೆ ಬಯಸಿ ನಾಲ್ಕೂ ನಿಗಮಗಳಿಂದ ಸಲ್ಲಿಕೆಯಾದ 18,978 ಅರ್ಜಿಗಳಲ್ಲಿ 14,604 ಅರ್ಜಿಗಳು ಊರ್ಜಿತಗೊಂಡಿದ್ದು, ಈ ಪೈಕಿ 3,718 ನೌಕರರು ವರ್ಗಾವಣೆಗೊಳ್ಳಲಿದ್ದಾರೆ. ಅದರಲ್ಲೂ ಒಟ್ಟಾರೆ 3,718ರಲ್ಲಿ ಬಿಎಂಟಿಸಿಯಿಂದಲೇ 2,298 ಜನ ವಿವಿಧ ನಿಗಮಗಳಿಗೆ ವರ್ಗಾವಣೆ ಹೊಂದುತ್ತಿದ್ದಾರೆ.

ತಾಂತ್ರಿಕ ಸಿಬಂದಿಯೇ ಹೆಚ್ಚು: 3,178 ನೌಕರರಲ್ಲಿ 1,956 ಜನ ತಾಂತ್ರಿಕ ಸಿಬಂದಿಯೇ ಆಗಿದ್ದಾರೆ. 1,308 ಚಾಲಕ ಮತ್ತು ನಿರ್ವಾಹಕರಾಗಿದ್ದಾರೆ. ಇನ್ನು ಹೀಗೆ ವರ್ಗಾವಣೆಗೊಂಡವರ ಪೈಕಿ ಅರ್ಧಕ್ಕರ್ಧ ನೌಕರರು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಹೋಗು ತ್ತಿದ್ದಾರೆ. ಅಂದರೆ, 1,525 ಜನರ ಈ ನಿಗಮಕ್ಕೆ ವರ್ಗಾವಣೆ ಆಗುತ್ತಿದ್ದಾರೆ. ಕೆಎಸ್‌ಆರ್‌ಟಿಸಿಗೆ 1,287 ಸಿಬಂದಿ ತೆರಳಲಿದ್ದಾರೆ. ಇದಕ್ಕೆ ಪ್ರತಿಯಾಗಿ ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಕ್ರಮವಾಗಿ 124 ಹಾಗೂ 782 ನೌಕರರು ವರ್ಗಾವಣೆಯಾಗಿ ಬರಲಿದ್ದಾರೆ ಎಂದು ನಿಗಮದ ಪ್ರಕಟನೆ ತಿಳಿಸಿದೆ.

ವರ್ಗಾವಣೆಗೊಂಡವರ ಪಟ್ಟಿಯನ್ನು ನಿಗಮದ ವೆಬ್‌ಸೈಟ್‌ ಡಿಡಿಡಿ.ಠಿrಚnsfಛಿr.ksrಠಿc.ಜಿnನಲ್ಲಿ ಕಾಣ ಬಹುದು. ಈ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ರೀತಿ ಆಕ್ಷೇಪಣೆಗಳಿದ್ದರೆ, ಆ. 31ರ ಒಳಗೆ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯ ಆಡಳಿತ ಶಾಖೆಗೆ ಸಲ್ಲಿಸಬಹುದು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.