ಮಕ್ಕಳ ಸುರಕ್ಷತೆಗೆ ಆದ್ಯತೆ: ಸಿಎಂ
Team Udayavani, Jul 15, 2018, 6:15 AM IST
ಬೆಂಗಳೂರು: ನೊಬೆಲ್ ಪ್ರಶಸ್ತಿ ಪುರಸ್ಕೃತ “ಬಚ್ಪನ್ ಬಚಾವೊ’ ಆಂದೋಲನದ ರೂವಾರಿ ಕೈಲಾಶ್ ಸತ್ಯಾರ್ಥಿ ಅವರು ಶನಿವಾರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮಕ್ಕಳ ಹಕ್ಕುಗಳ ರಕ್ಷಣೆ ಸಂಬಂಧ ಚರ್ಚಿಸಿದರು.
ಭೇಟಿಯ ಆನಂತರ ಮಾತನಾಡಿದ ಕುಮಾರಸ್ವಾಮಿ, ಮಕ್ಕಳ ಮೇಲಿನ ದೌರ್ಜನ್ಯ ಅತ್ಯಂತ ಸೂಕ್ಷ್ಮ ವಿಷಯ ವಾಗಿದ್ದು, ರಾಜ್ಯ ಸರಕಾರ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಹೇಳಿದರು.
ಕೈಲಾಶ್ ಸತ್ಯಾರ್ಥಿ ಮಾತನಾಡಿ, ಮಕ್ಕಳ ಹಕ್ಕುಗಳು, ಸುರಕ್ಷತೆ ಕುರಿತು ನೀತಿ ರೂಪಿಸುವ ಮೂಲಕ ರಾಜಕೀಯಕ್ಕೆ ಒಂದು ಮಾನವೀಯ ಮುಖ ನೀಡಲು ಸಾಧ್ಯ.ಮಕ್ಕಳ ಸುರಕ್ಷತೆ ವಿಷಯದಲ್ಲಿ ಕರ್ನಾಟಕ ಸರಕಾರದೊಂದಿಗೆ ಕೈ ಜೋಡಿಸಲು ತಾವು ಸಿದ್ಧ ಎಂದು ತಿಳಿಸಿದರು.
ಕಿರಣ್ ಮಜುಂದಾರ್ ಷಾ ಭೇಟಿ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಹಾಗೂ ಬಿ-ಪ್ಯಾಕ್ ಸ್ವಯಂ ಸೇವಾ ಸಂಸ್ಥೆ ಪದಾಧಿಕಾರಿಗಳೊಂದಿಗೆ ಬೆಂಗಳೂರು ನಗರ ಅಭಿವೃದ್ಧಿ ಕುರಿತಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಚರ್ಚೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ