
ಕುಣಿಗಲ್: ಕೆರೆ ಕೋಡಿಗೆ ಬಿದ್ದು ಮಗು ಸಾವು, ತಾಯಿ ಸ್ಥಿತಿ ಗಂಭೀರ
Team Udayavani, Dec 14, 2022, 7:38 PM IST

ಕುಣಿಗಲ್ : ತಾಯಿ ಮಗು ಕೆರೆ ಕೋಡಿಗೆ ಬಿದ್ದು ಮಗು ಮೃತಪಟ್ಟು, ತಾಯಿ ಸ್ಥಿತಿ ಚಿಂತಾಜನಕವಾಗಿರುವ ಘಟನೆ ತಾಲೂಕಿನ ಕೊತ್ತಗೆರೆ ಕೆರೆಯಲ್ಲಿ ನಡೆದಿದೆ.
ತುರುವೇಕೆರೆ ತಾಲೂಕು ಪುರ ಗ್ರಾಮದ ಶಿವಕುಮಾರ್ (4) ವರ್ಷ ಮೃತ ಮಗು ತಾಯಿ ವಿಜಯ ಲಕ್ಷ್ಮಿ ಸ್ಥಿತಿ ಚಿಂತಾಜನಕವಾಗಿದೆ.
ಕುಣಿಗಲ್ ತಾಲೂಕು ಕೊತ್ತಗೆರೆ ಹೋಬಳಿ ಜಾಣಗೆರೆ ಹೊಸಹಳ್ಳಿ ಗ್ರಾಮದ ವಿಜಯಲಕ್ಷ್ಮಿ ಅವರನ್ನು ತುರುವೇಕೆರೆ ತಾಲೂಕು ಪುರ ಗ್ರಾಮದ ಲೋಕೇಶ್ ನೊಂದಿಗೆ ವಿವಾಹ ಮಾಡಲಾಗಿತ್ತು, ಬುಧವಾರ ಸಂಜೆ ೪-೫೦ ರ ಸಮಯದಲ್ಲಿ ತಾಯಿ ಮಗು ಕೊತ್ತಗೆರೆ ಕೋಡಿಯಲ್ಲಿ ಬಿದ್ದು ಒದ್ದಾಡುತ್ತಿದ್ದರು, ಇದನ್ನು ನೋಡಿದ ಸ್ಥಳೀಯರು ಕೆರೆಯಿಂದ ಮಹಿಳೆ ಹಾಗೂ ಮಗುವನ್ನು ಹೊರ ತೆಗೆದು, ಇಬ್ಬರನ್ನು ಪಟ್ಟಣ ಸರ್ಕಾರಿ ಆಸ್ಪತ್ರೆಗೆ ಕರೆ ತಂದಿದ್ದಾರೆ, ಅಷ್ಟರಲ್ಲಿ ಮಗು ಮೃತಪಟ್ಟಿತ್ತು, ಚಿಂತಾಜನಕ ಸ್ಥಿತಿಯಲ್ಲಿ ಇದ್ದ ಮಹಿಳೆಗೆ ಇಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕಳಿಸಿಕೊಟ್ಟಿದ್ದಾರೆ.
ಯಾವ ಕಾರಣಕ್ಕೆ ಕೆರೆಗೆ ಬಿದ್ದರು ಎಂಬುದು ತಿಳಿದು ಬಂದಿಲ್ಲ. ಈ ಸಂಬಂಧ ಕುಣಿಗಲ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: 370ನೇ ವಿಧಿ ರದ್ದು: ವಿಚಾರಣೆಗೆ ಒಪ್ಪಿಗೆ; ಸುಪ್ರೀಂ ಕೋರ್ಟ್
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cauvery Issue; ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಕಪಟ ನಾಟಕ ಸಾಕು..: ನಿಖಿಲ್ ಗುಡುಗು

Manipal Hospital: ಎಎಂಆರ್ಐ ಹಾಸ್ಪಿಟಲ್ಸ್ನಲ್ಲಿ ಮಣಿಪಾಲ ಹಾಸ್ಪಿಟಲ್ ಶೇ.84 ಪಾಲುದಾರಿಕೆ

Politics: ರಾಜಕೀಯ ಕೆಸರೆರಚಾಟಕ್ಕೆ ಕಾರಣವಾದ ಡಾ| ಯತೀಂದ್ರ ಸಿದ್ದರಾಮಯ್ಯ ಹೇಳಿಕೆ

Ration: ಕಾಳಸಂತೆ ಪಡಿತರ ಅಕ್ಕಿ ಮಾರಾಟಕ್ಕೆ ಬಿತ್ತು ಬ್ರೇಕ್!

Karnataka: ಸರಕಾರಿ ಕಾರ್ಯಕ್ರಮ; ಪ್ಲಾಸ್ಟಿಕ್ ಬಾಟಲ್, ಲೋಟ ನಿಷೇಧ
MUST WATCH
ಹೊಸ ಸೇರ್ಪಡೆ

Explained:ಸಾವಿರಾರು ಜನರ ಸಾವು…ಈಗ ಕದನ ವಿರಾಮ: ಏನಿದು ಅಜರ್ ಬೈಜಾನ್-ಅರ್ಮೇನಿಯಾ ಸಂಘರ್ಷ

Sandalwood; ವಿನೋದ್ ಪ್ರಭಾಕರ್ ನಟನೆಯ ‘ಫೈಟರ್’ ರಿಲೀಸ್ ದಿನಾಂಕ ಘೋಷಣೆ

Panaji: ರಾಜ್ಯದೆಲ್ಲೆಡೆ ವಿಜೃಂಭಣೆಯ ಗೌರಿ ಗಣೇಶ ಹಬ್ಬ; ಪಟಾಕಿ ಖರೀದಿ ಭಾರಿ ಇಳಿಕೆ

Varanasi ಕ್ರಿಕೆಟ್ ಸ್ಟೇಡಿಯಂಗೆ ಶಿವಸ್ಪರ್ಷ; ಫ್ಲಡ್ ಲೈಟ್, ಛಾವಣಿ ಎಲ್ಲವೂ ಶಿವಮಯ

Missing Case; ಹುಣಸೂರು: ಕೆಲಸಕ್ಕೆ ಹೋಗಿದ್ದ ಗೃಹಿಣಿ ನಾಪತ್ತೆ