
ಕುಣಿಗಲ್: ಬೈಕ್ ಗೆ ಲಾರಿ ಡಿಕ್ಕಿ, ಸವಾರ ಸ್ಥಳದಲ್ಲೇ ಭೀಕರ ಸಾವು
Team Udayavani, Nov 13, 2022, 10:04 PM IST

ಕುಣಿಗಲ್ : ಸಿಮೆಂಟ್ ತುಂಬಿದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ್ನು ಸ್ಥಳದಲ್ಲೇ ಭೀಕರವಾಗಿ ಮೃತಪಟ್ಟಿರುವ ಘಟನೆ ರಾಜ್ಯ ಹೆದ್ದಾರಿ 33 ರ ಟಿ.ಎಂ ರಸ್ತೆ ದೊಡ್ಡಮಲಳವಾಡಿ ಸಮೀಪ ಭಾನುವಾರ ಸಂಜೆ ಸಂಬವಿಸಿದೆ.
ತುಮಕೂರಿನ ಶಿರಾ ಗೇಟ್ ವಾಸಿ ರಂಗನಾಥ್ (23) ಮೃತ ದುರದೈವಿ.
ರಂಗನಾಥ ಮೂಲತಃ ಬಡಗಿ ಕೆಲಸ ಮಾಡುತ್ತಿದ್ದು ಆತನ್ನು ಹಾಗೂ ಆತನ ಸ್ನೇಹಿತ ಬೆಂಗಳೂರಿನ ವಾಸಿಂ ಕುಣಿಗಲ್ ಗೆ ಬಂದು ದ್ಬಿಚಕ್ರವಾಹನದಲ್ಲಿ ತಮ್ಮ ಊರಿಗೆ ವಾಪಸ್ಸ್ ಆಗುತ್ತಿರ ಬೇಕಾದರೆ ಈ ಅವಘಡ ಸಂಬವಿಸಿದ ಎನ್ನಲಾಗಿದೆ, ಈ ಸಂಬಂಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ :ಭಾರತದ ಶೇ.99 ರಷ್ಟು ಮುಸ್ಲಿಮರು ಹಿಂದೂಸ್ಥಾನಿಗಳು : ಇಂದ್ರೇಶ್ ಕುಮಾರ್
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫಸ್ಟ್ ಲುಕ್ ಪೋಸ್ಟರ್ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಬಳ್ಳಾರಿ: ತವರು ಮನೆ ಸೇರಿದ್ದ ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್