Lack of Water: ಬೋರ್‌ವೆಲ್‌ನಲ್ಲಿ ನೀರಿಲ್ಲ, ಟ್ಯಾಂಕರ್‌ ನೀರೂ ಸಿಗ್ತಿಲ್ಲ!


Team Udayavani, Mar 16, 2024, 10:34 AM IST

Lack of Water: ಬೋರ್‌ವೆಲ್‌ನಲ್ಲಿ ನೀರಿಲ್ಲ, ಟ್ಯಾಂಕರ್‌ ನೀರೂ ಸಿಗ್ತಿಲ್ಲ!

ಕೆ.ಆರ್‌.ಪುರ: ಕೆ.ಆರ್‌.ಪುರ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತದಿಂದ ಕೊಳವೆ ಬಾವಿಗಳಲ್ಲಿ ನೀರು ಬರುತ್ತಿಲ್ಲ, ಹೊಸದಾಗಿ ಕೊಳವೆ ಬಾವಿ ಕೊರೆಸಿದರೂ ನೀರು ಸಿಗುತ್ತಿಲ್ಲ, ಜತೆಗೆ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿದ್ದು, ಜನರು ಪರದಾಟ ಹೇಳತೀರದಾಗಿದೆ.

ಕೊಳವೆ ಬಾವಿ ನೀರು ಆಶ್ರಯಿಸಿರುವ ಇಲ್ಲಿನ ನಿವಾಸಿಗಳು ಟ್ಯಾಂಕರ್‌ ನೀರಿಗೆ ಮೊರೆ ಹೋಗಿದ್ದಾರೆ. ಟ್ಯಾಂಕರ್‌ ಮಾಲೀಕರು ಹೆಚ್ಚಿನ ಹಣ ವಸೂಲಿಗೆ ಮುಂದಾಗಿದ್ದಾರೆ. ವಿಧಿಯಿಲ್ಲದೇ ಹೆಚ್ಚು ಹಣ ನೀಡಿದರೂ ಬೇಗ ಟ್ಯಾಂಕರ್‌ ನೀರು ಕೂಡ ಸಿಗುತ್ತಿಲ್ಲ. ಎರಡೂ¾ರು ದಿನ ಕಾಯಬೇಕಾದ ಪರಿಸ್ಥಿತಿ ಇದೆ.

ಕೆ.ಆರ್‌.ಪುರ ಕ್ಷೇತ್ರದ ಪ್ರತಿ ವಾರ್ಡ್‌ನಲ್ಲಿ 200-300 ಕೊಳವೆ ಬಾವಿಗಳು ಇದ್ದರೂ ನೀರು ಬತ್ತಿದ್ದರಿಂದ ಉಪಯೋಗವಿಲ್ಲದಂತಾಗಿವೆ. ಕೊಳವೆ ಬಾವಿ ಕೊರೆಸುವ ಮುಂದಾಗಿದ್ದರೂ ಸಾವಿರಾರು ಅಡಿ ಕೊರೆದರೂ ನೀರು ಸಿಗುತ್ತಿಲ್ಲ, ನೀರು ಹೊಂದಿರುವ ಪಾಯಿಂಟ್‌ ದೊರೆಯುತ್ತಿಲ್ಲ. ಹೀಗಾಗಿ  ಸುಮಾರು 25 ಕಿ.ಮೀ. ದೂರದ ಹಳ್ಳಿಗಳಿಂದ ಕುಡಿಯುವ ನೀರು ತರಿಸಿಕೊಳ್ಳಲಾಗುತ್ತಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಹಲವು ದಿನಗಳಿಂದ ನೀರಿನ ಸಮಸ್ಯೆ ಹೇಳತೀರದಾಗಿದೆ. ಕೆಲವು ಕಡೆಗಳಲ್ಲಿ ಮಾತ್ರ ಅಧಿಕಾರಿಗಳು ತುರ್ತು ನೀರಿನ ವ್ಯವಸ್ಥೆ ಮಾಡಿದ್ದಾರೆ. ಇನ್ನೂ ಹಲವು ಕಡೆ ಪೂರೈಸುತ್ತಿಲ್ಲ. ಅಧಿಕಾರಿಗಳು ನಮ್ಮ ದೂರವಾಣಿ ಕರೆ ಸ್ವೀಕರಿಸುವುದಿಲ್ಲ, ಯಾರ ಬಳಿ ಸಮಸ್ಯೆ ಹೇಳಿಕೊಳ್ಳಬೇಕೆಂದು ತಿಳಿಯುತ್ತಿಲ್ಲ-ಪುನೀತ್‌,  ಕಲ್ಕೆರೆ ನಿವಾಸಿ 

ಕುಡಿಯುವ ನೀರಿನ ಸಂಕಷ್ಟ ಹೇಳತೀರದಾಗಿದೆ. ಸ್ನಾನ, ಅಡುಗೆ, ದಿನನಿತ್ಯದ ಕೆಲಸಗಳಿಗೆ ನೀರಿನ ಅಭಾವ ಉಂಟಾಗಿದೆ. ಈಗ ಟ್ಯಾಂಕರ್‌ ನೀರು ಕೂಡ ಸಿಗುತ್ತಿಲ್ಲ, ಬಿಬಿಎಂಪಿಯಿಂದ ನೀರು ಪೂರೈಕೆ ಅಗುತ್ತಿಲ್ಲ.-ಪಾರ್ವತಮ್ಮ, ಕನಕನಗರ 

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.