ಕೆರೆ ಒತ್ತುವರಿಯಿಂದ ತಾಪಮಾನ


Team Udayavani, Apr 10, 2017, 11:56 AM IST

ananthkumar.jpg

ಬೆಂಗಳೂರು: ಕೆರೆಗಳು ಮತ್ತು ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ಕಟ್ಟಡಗಳನ್ನು ನಿರ್ಮಾಣ ಮಾಡಿರುವುದರಿಂದ ನಗರದ ತಾಪಮಾನ ಹೆಚ್ಚಾಗುತ್ತಿದೆ ಎಂದು ಕೇಂದ್ರ ಸಚಿವ ಅನಂತಕುಮಾರ್‌ ಆತಂಕ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಭಾನುವಾರ ಆಯೋಜಿಸಿದ್ದ “ಇಕೋ-ಚೇತನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ನಾಡಪ್ರಭು ಕೆಂಪೇಗೌಡರು ಬೆಂಗಳೂರಿನ ಸುತ್ತ ನಿರ್ಮಿಸಿದ ಸಾವಿರರು ಕೆರೆಗಳು ಹಾಗೂ ಅದಕ್ಕೆ ಪೂರವಾಗಿ ಕಟ್ಟಿದ ರಾಜಕಾಲುವೆಗಳನ್ನು ಕಬಳಿಸಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಕೆರೆಗಳು ನಾಶವಾಗಿದ್ದು, ನಗರದ ಪ್ರಕೃತಿ ಹಾಳಾಗಿ ತಾಪಮಾನದಲ್ಲಿ ಬದಲಾವಣೆಯಾಗಿದೆ,” ಎಂದರು. 

“ನಗರದಲ್ಲಿ 48 ಲಕ್ಷಕ್ಕೂ ಹೆಚ್ಚು ವಾಹನಗಳಿದ್ದು, ಇದರಿಂದ ಸುಮಾರು 5 ಸಾವಿರ ಮೆಟ್ರಿಕ್‌ ಟನ್‌ನಷ್ಟು ವಾಯು ಮಾಲಿನ್ಯ ಉಂಟಾಗುತ್ತಿದೆ. ನಾಗರಿಕರು 500 ಗ್ರಾಮ್‌ನಷ್ಟು ಕಾರ್ಬನ್‌ ಡೈಯಾಕ್ಸೆ„ಡ್‌ನ‌ ವಿಷಯುಕ್ತ ಗಾಳಿಯನ್ನು ಉಸಿರಾಡುವಂತಾಗಿದೆ,” ಎಂದು ಬೇಸರ ವ್ಯಕ್ತಪಡಿಸಿದರು.

“ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ “ಇಕೋ ಚೇತನ’ ಅಭಿಯಾನವನ್ನು ಅದಮ್ಯ ಚೇತನ ಸಂಸ್ಥೆಯಿಂದ ಆರಂಭಿಸಲಾಗಿದೆ. ನಗರದ ಎಲ್ಲ ಪ್ರದೇಶಗಳಲ್ಲಿ ಅಭಿಯಾನ ನಡೆಯಲಿದೆ. ಆ ಮೂಲಕ ಇದನ್ನು ರಾಷ್ಟ್ರೀಯ ಆಂದೋಲನವಾಗಿಸುವ ನಿಟ್ಟಿನಲ್ಲಿ ನಗರದ ಪ್ರತಿಯೊಬ್ಬ ನಾಗರಿಕರು ಪ್ರಯತ್ನಿಸಬೇಕು. ಅದಮ್ಯ ಚೇತನ ಸಂಸ್ಥೆಯ ವತಿಯಿಂದ ಈವರೆಗೆ 1 ಲಕ್ಷ ಸಸಿಗಳನ್ನು ವಿತರಿಸಿದ್ದು, 40 ಸಾವಿರ ಗಿಡಗಳನ್ನು ನೆಡಲಾಗಿದೆ,” ಎಂದು ತಿಳಿಸಿದರು. 

“ನಗರದ ಎಲ್ಲ ಕಟ್ಟಡಗಳಲ್ಲಿಯೂ ಮಳೆ ನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳಬೇಕಿದ್ದು, ಮಳೆ ನೀರನ್ನು ಸಂಗ್ರಹಿಸಿದಾಗ ಮಾತ್ರ ಅಂತರ್ಜಲ ಉಳಿಯಲು ಸಾಧ್ಯ. ಮಳೆ ನೀರು ಸಂಗ್ರಹ ಮಾಡುವುದರಿಂದ ಮನೆಯ ಸುತ್ತಮುತ್ತಲಿನ ವಾತಾವರಣವೂ ತಂಪಾಗಿರುತ್ತದೆ. ಜತೆಗೆ ನಾವು ಸೇವಿಸುವ ಆಹಾರದಲ್ಲಿಯೂ ಬದಲಾವಣೆಗಳನ್ನು ಮಾಡಿಕೊಳ್ಳುವ ಅನಿವಾರ್ಯತೆ ಎದುರಾಗಿದ್ದು, ನಾವೆಲ್ಲ ಜೈವಿಕ ಪದಾರ್ಥಗಳನ್ನು ಉಪಯೋಗಿಸಲು ಮುಂದಾಗಬೇಕಿದೆ,” ಎಂದು ತಿಳಿಸಿದರು. 

ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ಡಾ.ತೇಜಸ್ವಿನಿ ಅನಂತಕುಮಾರ್‌, ಶಾಸಕ ಸತೀಶ್‌ ರೆಡ್ಡಿ, ವಿಧಾನ ಪರಿಷತ್‌ ಸದಸ್ಯೆ ತಾರಾ ಅನುರಾಧ, ಪಾಲಿಕೆ ಸದಸ್ಯರಾದ ಗುರುಮೂರ್ತಿ ರೆಡ್ಡಿ, ಮೋಹನ್‌ರಾಜು, ಸರಸ್ವತಮ್ಮ, ಪರಿಸರವಾದಿ ಯಲ್ಲಪ್ಪ ರೆಡ್ಡಿ, ಡಿಆರ್‌ಡಿಓ ಮಾಜಿ ಮುಖ್ಯಸ್ಥ ಡಾ.ನಾಯಕ್‌ ಸೇರಿದಂತೆ ಪ್ರಮುಖರು ಇದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.